AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ‘ಸಾನ್ಯಾ ಐಯ್ಯರ್ ಅಂದ್ರೆ ಯಾರು?’ ದೀಪಿಕಾ ದಾಸ್​​ಗೆ ಪ್ರಶ್ನೆ ಮಾಡಿದ ರೂಪೇಶ್ ಶೆಟ್ಟಿ

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

TV9 Web
| Edited By: |

Updated on: Dec 29, 2022 | 9:24 AM

Share
ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

1 / 5
ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

2 / 5
ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

3 / 5
ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

4 / 5
ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ