Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ‘ಸಾನ್ಯಾ ಐಯ್ಯರ್ ಅಂದ್ರೆ ಯಾರು?’ ದೀಪಿಕಾ ದಾಸ್​​ಗೆ ಪ್ರಶ್ನೆ ಮಾಡಿದ ರೂಪೇಶ್ ಶೆಟ್ಟಿ

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 29, 2022 | 9:24 AM

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

1 / 5
ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

2 / 5
ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

3 / 5
ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

4 / 5
ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

5 / 5
Follow us
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ