AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ‘ಸಾನ್ಯಾ ಐಯ್ಯರ್ ಅಂದ್ರೆ ಯಾರು?’ ದೀಪಿಕಾ ದಾಸ್​​ಗೆ ಪ್ರಶ್ನೆ ಮಾಡಿದ ರೂಪೇಶ್ ಶೆಟ್ಟಿ

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

TV9 Web
| Edited By: |

Updated on: Dec 29, 2022 | 9:24 AM

Share
ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

1 / 5
ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

2 / 5
ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

3 / 5
ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

4 / 5
ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

5 / 5
Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ