ಕೈ ಶಾಸಕರ ಹೆಸರೇಳಿ ಆತ್ಮಹತ್ಯೆಗೆ ಶರಣಾದ ವಿನಯ್ ಯಾರು? ಬಿಜೆಪಿ ನಾಯಕರು ಸಿಡಿದೇಳಲು ಕಾರಣವೇನು?
Vinay Somaiah Suicide Case: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (39) ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ಸಾಯುವುದಕ್ಕೂ ಮೊದಲು ವಿನಯ್ ಬರೆದಿದ್ದಾರೆ ಎನ್ನಲಾಗುತ್ತಿರುವ ಡೆತ್ನೋಟ್ನಲ್ಲಿ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಶಾಸಕ ಮಂಥರ್ ಗೌಡ ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಆರೋಪಿಸಿದ್ದಾರೆ. ಹೀಗಾಗಿ ವಿನಯ್ ಸೋಮಯ್ಯ ಪ್ರಕರಣ ರಾಜಕೀಯ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದು, ಎಲ್ಲೆಡೆ ಪ್ರತಿಭಟನೆಗಳು ಶುರುವಾಗಿವೆ. ಅಷ್ಟಕ್ಕೂ ಈ ವಿನಯ್ ಸೋಮಯ್ಯ ಯಾರು? ಆತ್ಮಹತ್ಯೆಗೆ ಕಾರಣವೇನು? ಈತ ಮಾಡಿರುವ ಆರೋಪಗಳೇನು? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

1 / 10

2 / 10

3 / 10

4 / 10

5 / 10

6 / 10

7 / 10

8 / 10

9 / 10

10 / 10
Published On - 7:39 pm, Fri, 4 April 25
Follow Us




