Knowledge: ಬೆಕ್ಕುಗಳಿಗೂ ನಾಯಿಗಳಿಗೂ ದ್ವೇಷವೇಕೆ? ಇಲ್ಲಿದೆ ಕಾರಣ
Cat and Dog Dislike: ನಾಯಿ ಮತ್ತು ಬೆಕ್ಕು ಎರಡೂ ಸಾಕುಪ್ರಾಣಿಗಳು. ಆದರೆ ಅವುಗಳ ನಡುವೆ ದ್ವೇಷವೇಕೆ? ತಜ್ಞರ ಪ್ರಕಾರ ಇದಕ್ಕೆ ಕಾರಣ, ನಾಯಿ ಗುಂಪಿನಲ್ಲಿರಲು ಇಷ್ಟಪಟ್ಟರೆ ಬೆಕ್ಕು ಒಂಟಿಯಾಗಿರಲು ಇಷ್ಟಪಡುತ್ತದೆ. ಮೊದಲ ಬಾರಿಗೆ ನಾಯಿಗಳು ಬೆಕ್ಕನ್ನು ನೋಡಿದಾಗ ಸ್ನೇಹದಿಂದ ಬಾಲವಾಡಿಸುತ್ತಾ ಬಂದು ಬೆಕ್ಕಿನ ದೇಹದ ವಾಸನೆ ಪಡೆಯಲು ಯತ್ನಿಸುತ್ತದೆ. ಆದರೆ ಬೆಕ್ಕುಗಳೇ ನಾಯಿಯಿಂದ ಅಂತರ ಕಾಯ್ದುಕೊಳ್ಳುತ್ತವೆ. ಇದಕ್ಕೆ ಅಪವಾದವೂ ಇಲ್ಲದಿಲ್ಲ.
Updated on: May 06, 2022 | 8:46 AM



ವಾಸ್ತವವಾಗಿ ಸ್ನೇಹಜೀವಿಯಾದ ನಾಯಿಗಳು ಬೆಕ್ಕನ್ನು ಮೊದಲು ನೋಡಿದಾಗ ಸ್ನೇಹಿತರಂತೆ ಅವುಗಳನ್ನು ಮಾತನಾಡಿಸಲು ಪ್ರಯತ್ನಿಸುತ್ತವೆ. ಬೆಕ್ಕಿನ ಬಳಿ ಬಂದು ಬಾಲ ಅಲ್ಲಾಡಿಸುತ್ತಾ ದೇಹದ ವಾಸನೆಯನ್ನು ಪಡೆಯುತ್ತವೆ. ಆದರೆ ಬೆಕ್ಕಿಗೆ ಈ ವರ್ತನೆ ಇಷ್ಟವಾಗುವುದಿಲ್ಲ. ನಾಯಿಗಳು ಬಾಲವನ್ನು ಅಲ್ಲಾಡಿಸುವ ಮೂಲಕ ತಮ್ಮ ಸ್ನೇಹವನ್ನು ವ್ಯಕ್ತಪಡಿಸುತ್ತವೆ ನಿಜ. ಆದರೆ ಬೆಕ್ಕುಗಳಿಗೆ ಬಾಲ ಅಲ್ಲಾಡಿಸಿದಾದ ಸ್ವಭಾವ ಸಹಜವಾದ ಕೋಪ, ಕಿರಿಕಿರಿ ಆಗುತ್ತದೆ.

ಇವೆರಡರ ಈ ವಿರುದ್ಧ ಸ್ವಭಾವದಿಂದಾಗಿ ಒಬ್ಬರಿಗೊಬ್ಬರು ಸ್ನೇಹದಿಂದ ವರ್ತಿಸಲು ಸಾದ್ಯವಾಗುವುದಿಲ್ಲ. ಸ್ನೇಹಕ್ಕಾಗಿ ನಾಯಿ ಬೆಕ್ಕಿನ ಬಳಿಗೆ ಬಂದರೂ ಬೆಕ್ಕು ಅದರಿಂದ ದೂರವಿರಲು ಪ್ರಯತ್ನಿಸುತ್ತದೆ.

ಆದರೆ ನಾಯಿ ಬೆಕ್ಕುಗಳು ಸಣ್ಣ ಮರಿಯಿದ್ದಾಗಿನಿಂದ ಒಟ್ಟಿಗೇ ಬೆಳೆದು, ಸ್ನೇಹದಿಂದ ಇರುವ ನಿದರ್ಶನಗಳನ್ನು ನಾವು ಕಣ್ಣಾರೆ ನೋಡುತ್ತೇವೆ., ಅದಾಗ್ಯೂ ಸ್ವಭಾವತಃ ಅವುಗಳು ಏಕೆ ವಿರುದ್ಧ ಎನ್ನುವುದನ್ನು ಮೇಲೆ ವಿವರಿಸಲಾಗಿದೆ.
Related Photo Gallery

ಭಗವದ್ಗೀತೆಯ ಈ ಪಾಠಗಳು ಸಂಬಂಧವನ್ನು ಬಲಪಡಿಸಲು ಸಹಕಾರಿ

IPL 2025: RCBಗೆ ಆಘಾತದ ಮೇಲೆ ಆಘಾತ: ಪ್ಲೇಆಫ್ ಪಂದ್ಯಗಳಿಗೆ ಐವರು ಅಲಭ್ಯ!

ವಿಶ್ವದ ದುಬಾರಿ ಮಾವು ಇದು, ಇದರ ಬೆಲೆ ಕೇಳಿದ್ರೆ ಖಂಡಿತ ಬೆಚ್ಚಿ ಬೀಳ್ತಿರಾ

Team India: ಮೂರು ವಿಕೆಟ್ ಪತನ… ಮತ್ತೊಬ್ಬರು ಯಾರು?

2 ವರ್ಷ ಆಡಿದ್ರೆ ವಿರಾಟ್ ಕೊಹ್ಲಿಗೆ ಸಿಗೋದು ಕೇವಲ 1.62 ಕೋಟಿ ರೂ. ಮಾತ್ರ..!

IPL 2025: ಕೇವಲ 2 ಮ್ಯಾಚ್ಗೆ ಮಾತ್ರ: ಉಳಿದ ಪಂದ್ಯಗಳಿಂದ RCB ಆಟಗಾರ ಔಟ್

IPL 2025: RCB ತಂಡಕ್ಕೆ ಆಘಾತ: ಉಳಿದ ಪಂದ್ಯಗಳಿಗೆ ಪ್ರಮುಖ ಆಟಗಾರ ಅಲಭ್ಯ

ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಮಳೆ ಅಬ್ಬರ: ಸಾಲು ಅವಾಂತರ

ಬಟ್ಟೆಯಿಲ್ಲದೆ ಮಲಗೋದ್ರಿಂದ ಏನಾಗುತ್ತೆ ಗೊತ್ತಾ?

ಅರ್ಜುನ್ ಜನ್ಯ ಹುಟ್ಟುಹಬ್ಬ ಆಚರಿಸಿದ ಶಿವಣ್ಣ-ಗೀತಕ್ಕ, ಇಲ್ಲಿವೆ ಚಿತ್ರಗಳು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ

ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ

ಸಿಂದಗಿ ಡಿಪೋದಲ್ಲಿ ಡೀಸೆಲ್ ಸಮಸ್ಯೆ, ನಿಂತಲ್ಲೇ ನಿಂತ ಬಸ್ಗಳು..!

ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್ಗಲ್ಲ: ಸಿಟಿ ರವಿ

ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್
