AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

No Tobacco Day: ಜನ ತಂಬಾಕು ಬಿಡಲು ಕಷ್ಟವಾಗುತ್ತೆ ಎನ್ನಲು ಕಾರಣವೇನು?

ತಂಬಾಕು ಸೇವಿಸುವು ಅಥವಾ ಸಿಗರೇಟ್‌ ಸೇದುವ ಪ್ರತಿಯೊಬ್ಬ ವ್ಯಕ್ತಿಗೂ ಅದರಿಂದ ತನ್ನ ಆರೋಗ್ಯಕ್ಕೆ ಹಾನಿಯಾಗುತ್ತದೆ ಎನ್ನುವುದು ಗೋತ್ತಿರುತ್ತದೆ, ಹೀಗಿದ್ದರೂ ಅವರು ತಂಬಾಕಿನ ಚಟದಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಎಷ್ಟೇ ಪ್ರಯತ್ನಿಸಿದರೂ ಕೂಡ ಅವರಿಗೆ ಕಷ್ಟ ಎನಿಸುತ್ತದೆ. ಹಾಗಾದರೆ ಅದರಲ್ಲಿ ಏನಿದೆ? ಯಾಕೆ ಇಂತಹ ವ್ಯಸನಗಳಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 12, 2025 | 10:35 AM

Share
ನಿಮಗೆ ತಂಬಾಕು ಸೇವನೆಯಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿದಿರಬಹುದು. ಯಾವುದೇ ಒಂದು ಅಭ್ಯಾಸವನ್ನು ಬಿಡಲು ಕಷ್ಟವಾದಾಗ ಅದನ್ನು'ಚಟ' ಎಂದು ಕರೆಯಲಾಗುತ್ತದೆ. ತಂಬಾಕಿನ ವ್ಯಸನವೂ ಕೂಡ ಪ್ರಪಂಚದಾದ್ಯಂತ ಅನೇಕರನ್ನು ಆವರಿಸಿದೆ. ಎಷ್ಟೇ ಪ್ರಯತ್ನಪಟ್ಟರೂ ಆ ಚಟದಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಹಾಗಾದರೆ ಅದರಲ್ಲಿ ಏನಿದೆ?

ನಿಮಗೆ ತಂಬಾಕು ಸೇವನೆಯಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿದಿರಬಹುದು. ಯಾವುದೇ ಒಂದು ಅಭ್ಯಾಸವನ್ನು ಬಿಡಲು ಕಷ್ಟವಾದಾಗ ಅದನ್ನು'ಚಟ' ಎಂದು ಕರೆಯಲಾಗುತ್ತದೆ. ತಂಬಾಕಿನ ವ್ಯಸನವೂ ಕೂಡ ಪ್ರಪಂಚದಾದ್ಯಂತ ಅನೇಕರನ್ನು ಆವರಿಸಿದೆ. ಎಷ್ಟೇ ಪ್ರಯತ್ನಪಟ್ಟರೂ ಆ ಚಟದಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಹಾಗಾದರೆ ಅದರಲ್ಲಿ ಏನಿದೆ?

1 / 5
ತಂಬಾಕಿನಲ್ಲಿ ನಿಕೋಟಿನ್ ಅಂಶವಿರುತ್ತದೆ. ಇದು ದೇಹಕ್ಕೆ ಹೋಗಿ ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು ಉಂಟುಮಾಡುತ್ತದೆ. ನಿಕೋಟಿನ್ ಮೆದುಳಿನಲ್ಲಿ ಡೋಪಮೈನ್ ಎಂಬ ರಾಸಾಯನಿಕವನ್ನು ಬಿಡುಗಡೆ ಮಾಡುತ್ತದೆ. ಅದು ಜನರಿಗೆ ಒಳ್ಳೆಯ ಭಾವನೆಯನ್ನು ನೀಡುತ್ತದೆ.

ತಂಬಾಕಿನಲ್ಲಿ ನಿಕೋಟಿನ್ ಅಂಶವಿರುತ್ತದೆ. ಇದು ದೇಹಕ್ಕೆ ಹೋಗಿ ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು ಉಂಟುಮಾಡುತ್ತದೆ. ನಿಕೋಟಿನ್ ಮೆದುಳಿನಲ್ಲಿ ಡೋಪಮೈನ್ ಎಂಬ ರಾಸಾಯನಿಕವನ್ನು ಬಿಡುಗಡೆ ಮಾಡುತ್ತದೆ. ಅದು ಜನರಿಗೆ ಒಳ್ಳೆಯ ಭಾವನೆಯನ್ನು ನೀಡುತ್ತದೆ.

2 / 5
ಅಲ್ಲದೆ ಖಿನ್ನತೆಗೆ ಒಳಗಾದವರು ಧೂಮಪಾನ ಮಾಡಲು ಕೂಡ ನಿಕೋಟಿನ್ ಕಾರಣವಾಗಿದೆ. ಇದು ಮೆದುಳಿಗೆ ತಲುಪಲು ಕೇವಲ 10 ಸೆಕೆಂಡುಗಳು ತೆಗೆದುಕೊಳ್ಳುತ್ತದೆ. ಇದರಿಂದ ಅವರಿಗೆ ಉತ್ತಮ ಭಾವನೆಯನ್ನು ನೀಡುತ್ತದೆ. ಹಾಗಾಗಿ ಅವರು ತಂಬಾಕು, ಸಿಗರೇಟ್ ಗಳ ದಾಸರಾಗುತ್ತಾರೆ.

ಅಲ್ಲದೆ ಖಿನ್ನತೆಗೆ ಒಳಗಾದವರು ಧೂಮಪಾನ ಮಾಡಲು ಕೂಡ ನಿಕೋಟಿನ್ ಕಾರಣವಾಗಿದೆ. ಇದು ಮೆದುಳಿಗೆ ತಲುಪಲು ಕೇವಲ 10 ಸೆಕೆಂಡುಗಳು ತೆಗೆದುಕೊಳ್ಳುತ್ತದೆ. ಇದರಿಂದ ಅವರಿಗೆ ಉತ್ತಮ ಭಾವನೆಯನ್ನು ನೀಡುತ್ತದೆ. ಹಾಗಾಗಿ ಅವರು ತಂಬಾಕು, ಸಿಗರೇಟ್ ಗಳ ದಾಸರಾಗುತ್ತಾರೆ.

3 / 5
ನೀವು ಪದೇ ಪದೆ ಸಿಗರೇಟ್ ಸೇದುವ ಚಟ ಹೊಂದಿದ್ದರೆ ಅದನ್ನು ನಿಯಂತ್ರಿಸಲು ಮೊದಲು ನಿಮ್ಮ ಮನಸ್ಸಿನಲ್ಲಿ ಉಂಟಾಗುವ ಕಡುಬಯಕೆಗಳನ್ನು ನಿಗ್ರಹಿಸಿ. ನಿಮಗೆ ಆನಂದ ನೀಡುವ ಮತ್ತು ಮನಸ್ಸನ್ನು ನಿಗ್ರಹಿಸುವ ಕೆಲಸದಲ್ಲಿ ಮಗ್ನರಾಗಿ.

ನೀವು ಪದೇ ಪದೆ ಸಿಗರೇಟ್ ಸೇದುವ ಚಟ ಹೊಂದಿದ್ದರೆ ಅದನ್ನು ನಿಯಂತ್ರಿಸಲು ಮೊದಲು ನಿಮ್ಮ ಮನಸ್ಸಿನಲ್ಲಿ ಉಂಟಾಗುವ ಕಡುಬಯಕೆಗಳನ್ನು ನಿಗ್ರಹಿಸಿ. ನಿಮಗೆ ಆನಂದ ನೀಡುವ ಮತ್ತು ಮನಸ್ಸನ್ನು ನಿಗ್ರಹಿಸುವ ಕೆಲಸದಲ್ಲಿ ಮಗ್ನರಾಗಿ.

4 / 5
ನೀವು ಧೂಮಪಾನವನ್ನು ತ್ಯಜಿಸಲು ಪ್ರಯತ್ನಿಸುತ್ತಿದ್ದರೆ ನಿಮ್ಮ ಕುಟುಂಬ, ಸ್ನೇಹಿತರಿಗೆ ಈ ವಿಷಯ ತಿಳಿಸಿ ಅವರ ಸಹಾಯ ಪಡೆಯಿರಿ. ಅವರು ಹೇಳುವ ಮಾತನ್ನು ಕೇಳಿ ಇದರಿಂದ ನಿಮಗೆ ಮತ್ತಷ್ಟು ಒಳ್ಳೆಯ ಆಲೋಚನೆಗಳು ಬರುತ್ತದೆ.

ನೀವು ಧೂಮಪಾನವನ್ನು ತ್ಯಜಿಸಲು ಪ್ರಯತ್ನಿಸುತ್ತಿದ್ದರೆ ನಿಮ್ಮ ಕುಟುಂಬ, ಸ್ನೇಹಿತರಿಗೆ ಈ ವಿಷಯ ತಿಳಿಸಿ ಅವರ ಸಹಾಯ ಪಡೆಯಿರಿ. ಅವರು ಹೇಳುವ ಮಾತನ್ನು ಕೇಳಿ ಇದರಿಂದ ನಿಮಗೆ ಮತ್ತಷ್ಟು ಒಳ್ಳೆಯ ಆಲೋಚನೆಗಳು ಬರುತ್ತದೆ.

5 / 5
Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು