AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

No Tobacco Day: ಜನ ತಂಬಾಕು ಬಿಡಲು ಕಷ್ಟವಾಗುತ್ತೆ ಎನ್ನಲು ಕಾರಣವೇನು?

ತಂಬಾಕು ಸೇವಿಸುವು ಅಥವಾ ಸಿಗರೇಟ್‌ ಸೇದುವ ಪ್ರತಿಯೊಬ್ಬ ವ್ಯಕ್ತಿಗೂ ಅದರಿಂದ ತನ್ನ ಆರೋಗ್ಯಕ್ಕೆ ಹಾನಿಯಾಗುತ್ತದೆ ಎನ್ನುವುದು ಗೋತ್ತಿರುತ್ತದೆ, ಹೀಗಿದ್ದರೂ ಅವರು ತಂಬಾಕಿನ ಚಟದಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಎಷ್ಟೇ ಪ್ರಯತ್ನಿಸಿದರೂ ಕೂಡ ಅವರಿಗೆ ಕಷ್ಟ ಎನಿಸುತ್ತದೆ. ಹಾಗಾದರೆ ಅದರಲ್ಲಿ ಏನಿದೆ? ಯಾಕೆ ಇಂತಹ ವ್ಯಸನಗಳಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 12, 2025 | 10:35 AM

Share
ನಿಮಗೆ ತಂಬಾಕು ಸೇವನೆಯಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿದಿರಬಹುದು. ಯಾವುದೇ ಒಂದು ಅಭ್ಯಾಸವನ್ನು ಬಿಡಲು ಕಷ್ಟವಾದಾಗ ಅದನ್ನು'ಚಟ' ಎಂದು ಕರೆಯಲಾಗುತ್ತದೆ. ತಂಬಾಕಿನ ವ್ಯಸನವೂ ಕೂಡ ಪ್ರಪಂಚದಾದ್ಯಂತ ಅನೇಕರನ್ನು ಆವರಿಸಿದೆ. ಎಷ್ಟೇ ಪ್ರಯತ್ನಪಟ್ಟರೂ ಆ ಚಟದಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಹಾಗಾದರೆ ಅದರಲ್ಲಿ ಏನಿದೆ?

ನಿಮಗೆ ತಂಬಾಕು ಸೇವನೆಯಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿದಿರಬಹುದು. ಯಾವುದೇ ಒಂದು ಅಭ್ಯಾಸವನ್ನು ಬಿಡಲು ಕಷ್ಟವಾದಾಗ ಅದನ್ನು'ಚಟ' ಎಂದು ಕರೆಯಲಾಗುತ್ತದೆ. ತಂಬಾಕಿನ ವ್ಯಸನವೂ ಕೂಡ ಪ್ರಪಂಚದಾದ್ಯಂತ ಅನೇಕರನ್ನು ಆವರಿಸಿದೆ. ಎಷ್ಟೇ ಪ್ರಯತ್ನಪಟ್ಟರೂ ಆ ಚಟದಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಹಾಗಾದರೆ ಅದರಲ್ಲಿ ಏನಿದೆ?

1 / 5
ತಂಬಾಕಿನಲ್ಲಿ ನಿಕೋಟಿನ್ ಅಂಶವಿರುತ್ತದೆ. ಇದು ದೇಹಕ್ಕೆ ಹೋಗಿ ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು ಉಂಟುಮಾಡುತ್ತದೆ. ನಿಕೋಟಿನ್ ಮೆದುಳಿನಲ್ಲಿ ಡೋಪಮೈನ್ ಎಂಬ ರಾಸಾಯನಿಕವನ್ನು ಬಿಡುಗಡೆ ಮಾಡುತ್ತದೆ. ಅದು ಜನರಿಗೆ ಒಳ್ಳೆಯ ಭಾವನೆಯನ್ನು ನೀಡುತ್ತದೆ.

ತಂಬಾಕಿನಲ್ಲಿ ನಿಕೋಟಿನ್ ಅಂಶವಿರುತ್ತದೆ. ಇದು ದೇಹಕ್ಕೆ ಹೋಗಿ ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು ಉಂಟುಮಾಡುತ್ತದೆ. ನಿಕೋಟಿನ್ ಮೆದುಳಿನಲ್ಲಿ ಡೋಪಮೈನ್ ಎಂಬ ರಾಸಾಯನಿಕವನ್ನು ಬಿಡುಗಡೆ ಮಾಡುತ್ತದೆ. ಅದು ಜನರಿಗೆ ಒಳ್ಳೆಯ ಭಾವನೆಯನ್ನು ನೀಡುತ್ತದೆ.

2 / 5
ಅಲ್ಲದೆ ಖಿನ್ನತೆಗೆ ಒಳಗಾದವರು ಧೂಮಪಾನ ಮಾಡಲು ಕೂಡ ನಿಕೋಟಿನ್ ಕಾರಣವಾಗಿದೆ. ಇದು ಮೆದುಳಿಗೆ ತಲುಪಲು ಕೇವಲ 10 ಸೆಕೆಂಡುಗಳು ತೆಗೆದುಕೊಳ್ಳುತ್ತದೆ. ಇದರಿಂದ ಅವರಿಗೆ ಉತ್ತಮ ಭಾವನೆಯನ್ನು ನೀಡುತ್ತದೆ. ಹಾಗಾಗಿ ಅವರು ತಂಬಾಕು, ಸಿಗರೇಟ್ ಗಳ ದಾಸರಾಗುತ್ತಾರೆ.

ಅಲ್ಲದೆ ಖಿನ್ನತೆಗೆ ಒಳಗಾದವರು ಧೂಮಪಾನ ಮಾಡಲು ಕೂಡ ನಿಕೋಟಿನ್ ಕಾರಣವಾಗಿದೆ. ಇದು ಮೆದುಳಿಗೆ ತಲುಪಲು ಕೇವಲ 10 ಸೆಕೆಂಡುಗಳು ತೆಗೆದುಕೊಳ್ಳುತ್ತದೆ. ಇದರಿಂದ ಅವರಿಗೆ ಉತ್ತಮ ಭಾವನೆಯನ್ನು ನೀಡುತ್ತದೆ. ಹಾಗಾಗಿ ಅವರು ತಂಬಾಕು, ಸಿಗರೇಟ್ ಗಳ ದಾಸರಾಗುತ್ತಾರೆ.

3 / 5
ನೀವು ಪದೇ ಪದೆ ಸಿಗರೇಟ್ ಸೇದುವ ಚಟ ಹೊಂದಿದ್ದರೆ ಅದನ್ನು ನಿಯಂತ್ರಿಸಲು ಮೊದಲು ನಿಮ್ಮ ಮನಸ್ಸಿನಲ್ಲಿ ಉಂಟಾಗುವ ಕಡುಬಯಕೆಗಳನ್ನು ನಿಗ್ರಹಿಸಿ. ನಿಮಗೆ ಆನಂದ ನೀಡುವ ಮತ್ತು ಮನಸ್ಸನ್ನು ನಿಗ್ರಹಿಸುವ ಕೆಲಸದಲ್ಲಿ ಮಗ್ನರಾಗಿ.

ನೀವು ಪದೇ ಪದೆ ಸಿಗರೇಟ್ ಸೇದುವ ಚಟ ಹೊಂದಿದ್ದರೆ ಅದನ್ನು ನಿಯಂತ್ರಿಸಲು ಮೊದಲು ನಿಮ್ಮ ಮನಸ್ಸಿನಲ್ಲಿ ಉಂಟಾಗುವ ಕಡುಬಯಕೆಗಳನ್ನು ನಿಗ್ರಹಿಸಿ. ನಿಮಗೆ ಆನಂದ ನೀಡುವ ಮತ್ತು ಮನಸ್ಸನ್ನು ನಿಗ್ರಹಿಸುವ ಕೆಲಸದಲ್ಲಿ ಮಗ್ನರಾಗಿ.

4 / 5
ನೀವು ಧೂಮಪಾನವನ್ನು ತ್ಯಜಿಸಲು ಪ್ರಯತ್ನಿಸುತ್ತಿದ್ದರೆ ನಿಮ್ಮ ಕುಟುಂಬ, ಸ್ನೇಹಿತರಿಗೆ ಈ ವಿಷಯ ತಿಳಿಸಿ ಅವರ ಸಹಾಯ ಪಡೆಯಿರಿ. ಅವರು ಹೇಳುವ ಮಾತನ್ನು ಕೇಳಿ ಇದರಿಂದ ನಿಮಗೆ ಮತ್ತಷ್ಟು ಒಳ್ಳೆಯ ಆಲೋಚನೆಗಳು ಬರುತ್ತದೆ.

ನೀವು ಧೂಮಪಾನವನ್ನು ತ್ಯಜಿಸಲು ಪ್ರಯತ್ನಿಸುತ್ತಿದ್ದರೆ ನಿಮ್ಮ ಕುಟುಂಬ, ಸ್ನೇಹಿತರಿಗೆ ಈ ವಿಷಯ ತಿಳಿಸಿ ಅವರ ಸಹಾಯ ಪಡೆಯಿರಿ. ಅವರು ಹೇಳುವ ಮಾತನ್ನು ಕೇಳಿ ಇದರಿಂದ ನಿಮಗೆ ಮತ್ತಷ್ಟು ಒಳ್ಳೆಯ ಆಲೋಚನೆಗಳು ಬರುತ್ತದೆ.

5 / 5
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ