AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಚೋಪ್ರಾ ರೀತಿ ಬ್ಯಾಕ್​ಲೆಸ್​ ಆಗಿ ನಟಿಸ್ತಾರಾ ಸಮಂತಾ ರುತ್​ ಪ್ರಭು?

ಗ್ಲಾಮರಸ್​ ಪಾತ್ರಗಳನ್ನು ಮಾಡುವಲ್ಲಿ ಸಮಂತಾ ರುತ್​ ಪ್ರಭು ಅವರು ಹಿಂದೇಟು ಹಾಕುವುದಿಲ್ಲ. ಹಾಗಂತ ಬ್ಯಾಕ್​ಲೆಸ್​ ಆಗಿ ನಟಿಸಲು ಒಪ್ಪುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಮದನ್​ ಕುಮಾರ್​
|

Updated on:Apr 07, 2023 | 3:06 PM

Share
ನಟಿ ಸಮಂತಾ ರುತ್​ ಪ್ರಭು ಅವರಿಗೆ ಹಲವು ಬಗೆಯ ಆಫರ್​ಗಳು ಬರುತ್ತಿವೆ. ‘ಸಿಟಾಡೆಲ್​’ ವೆಬ್​ ಸೀರಿಸ್​ನ ಇಂಡಿಯನ್​ ವರ್ಷನ್​ನಲ್ಲಿ ಅವರು ವರುಣ್​ ಧವನ್​ ಜೊತೆ ನಟಿಸುತ್ತಿದ್ದಾರೆ. ಇದರಲ್ಲಿ ಸಮಂತಾ ಪಾತ್ರ ಬೋಲ್ಡ್​ ಆಗಿರಲಿದೆ.

ನಟಿ ಸಮಂತಾ ರುತ್​ ಪ್ರಭು ಅವರಿಗೆ ಹಲವು ಬಗೆಯ ಆಫರ್​ಗಳು ಬರುತ್ತಿವೆ. ‘ಸಿಟಾಡೆಲ್​’ ವೆಬ್​ ಸೀರಿಸ್​ನ ಇಂಡಿಯನ್​ ವರ್ಷನ್​ನಲ್ಲಿ ಅವರು ವರುಣ್​ ಧವನ್​ ಜೊತೆ ನಟಿಸುತ್ತಿದ್ದಾರೆ. ಇದರಲ್ಲಿ ಸಮಂತಾ ಪಾತ್ರ ಬೋಲ್ಡ್​ ಆಗಿರಲಿದೆ.

1 / 5
‘ಸಿಟಾಡೆಲ್​’ ವೆಬ್​ ಸೀರಿಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಬ್ಯಾಕ್​ಲೆಸ್​ ಆಗಿ ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಹಾಗಾದರೆ ಭಾರತೀಯ ವರ್ಷನ್​ನಲ್ಲಿ ಸಮಂತಾ ಕೂಡ ಇದೇ ರೀತಿ ನಟಿಸುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ.

‘ಸಿಟಾಡೆಲ್​’ ವೆಬ್​ ಸೀರಿಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಬ್ಯಾಕ್​ಲೆಸ್​ ಆಗಿ ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಹಾಗಾದರೆ ಭಾರತೀಯ ವರ್ಷನ್​ನಲ್ಲಿ ಸಮಂತಾ ಕೂಡ ಇದೇ ರೀತಿ ನಟಿಸುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ.

2 / 5
ಗ್ಲಾಮರಸ್​ ಪಾತ್ರಗಳನ್ನು ಮಾಡುವಲ್ಲಿ ಸಮಂತಾ ರುತ್​ ಪ್ರಭು ಅವರು ಹಿಂದೇಟು ಹಾಕುವವರಲ್ಲ. ‘ಪುಷ್ಪ’ ಸಿನಿಮಾದ ‘ಉ ಅಂಟಾವಾ ಮಾವ..’ ಹಾಡಿನಲ್ಲಿ ಅವರು ಸಖತ್​ ಹಾಟ್​ ಆಗಿ ನಟಿಸಿದ್ದರು. ಅಲ್ಲದೇ, ‘ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನಲ್ಲೂ ಅವರ ಪಾತ್ರ ಬೋಲ್ಡ್​ ಆಗಿತ್ತು.

ಗ್ಲಾಮರಸ್​ ಪಾತ್ರಗಳನ್ನು ಮಾಡುವಲ್ಲಿ ಸಮಂತಾ ರುತ್​ ಪ್ರಭು ಅವರು ಹಿಂದೇಟು ಹಾಕುವವರಲ್ಲ. ‘ಪುಷ್ಪ’ ಸಿನಿಮಾದ ‘ಉ ಅಂಟಾವಾ ಮಾವ..’ ಹಾಡಿನಲ್ಲಿ ಅವರು ಸಖತ್​ ಹಾಟ್​ ಆಗಿ ನಟಿಸಿದ್ದರು. ಅಲ್ಲದೇ, ‘ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನಲ್ಲೂ ಅವರ ಪಾತ್ರ ಬೋಲ್ಡ್​ ಆಗಿತ್ತು.

3 / 5
ಸಮಂತಾ ರುತ್​ ಪ್ರಭು ಅವರಿಗೆ ಬ್ಯಾಕ್​ ಟು ಬ್ಯಾಕ್​ ಅವಕಾಶಗಳು ಸಿಗುತ್ತಿವೆ. ಏಪ್ರಿಲ್​ 14ರಂದು ಅವರ ‘ಶಾಕುಂತಲಂ’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಸಮಂತಾ ರುತ್​ ಪ್ರಭು ಅವರಿಗೆ ಬ್ಯಾಕ್​ ಟು ಬ್ಯಾಕ್​ ಅವಕಾಶಗಳು ಸಿಗುತ್ತಿವೆ. ಏಪ್ರಿಲ್​ 14ರಂದು ಅವರ ‘ಶಾಕುಂತಲಂ’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
ಅನಾರೋಗ್ಯದ ಕಾರಣದಿಂದ ಸಮಂತಾ ಅವರ ವೃತ್ತಿಜೀವನ ಕೊಂಚ ಕುಂಠಿತ ಆಗಿತ್ತು. ಆದರೆ ಈಗ ಅವರು ಸಂಪೂರ್ಣ ಚೇತರಿಸಿಕೊಂಡು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ವಿಜಯ್​ ದೇವರಕೊಂಡ ಜೊತೆಗಿನ ‘ಖುಷಿ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ.

ಅನಾರೋಗ್ಯದ ಕಾರಣದಿಂದ ಸಮಂತಾ ಅವರ ವೃತ್ತಿಜೀವನ ಕೊಂಚ ಕುಂಠಿತ ಆಗಿತ್ತು. ಆದರೆ ಈಗ ಅವರು ಸಂಪೂರ್ಣ ಚೇತರಿಸಿಕೊಂಡು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ವಿಜಯ್​ ದೇವರಕೊಂಡ ಜೊತೆಗಿನ ‘ಖುಷಿ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ.

5 / 5

Published On - 3:06 pm, Fri, 7 April 23

Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ