AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ನಟಿ ಶ್ರೀಲೀಲಾ?

Sreeleela: ಕನ್ನಡದ ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಶ್ರೀಲೀಲಾ ಮತ್ತೆ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಾರೆಯೇ?

ಮಂಜುನಾಥ ಸಿ.
|

Updated on: Nov 25, 2023 | 5:21 PM

ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

1 / 7
ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

3 / 7
ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

4 / 7
ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

5 / 7
ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

6 / 7
ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.

ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.

7 / 7
Follow us
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ