AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ನಟಿ ಶ್ರೀಲೀಲಾ?

Sreeleela: ಕನ್ನಡದ ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಶ್ರೀಲೀಲಾ ಮತ್ತೆ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಾರೆಯೇ?

ಮಂಜುನಾಥ ಸಿ.
|

Updated on: Nov 25, 2023 | 5:21 PM

Share
ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

1 / 7
ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

3 / 7
ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

4 / 7
ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

5 / 7
ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

6 / 7
ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.

ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.

7 / 7
Follow Us
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಬೆಂಗಳೂರಿನಲ್ಲಿ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ
ಬೆಂಗಳೂರಿನಲ್ಲಿ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್