AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ನಟಿ ಶ್ರೀಲೀಲಾ?

Sreeleela: ಕನ್ನಡದ ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಶ್ರೀಲೀಲಾ ಮತ್ತೆ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಾರೆಯೇ?

ಮಂಜುನಾಥ ಸಿ.
|

Updated on: Nov 25, 2023 | 5:21 PM

Share
ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

1 / 7
ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

3 / 7
ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

4 / 7
ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

5 / 7
ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

6 / 7
ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.

ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.

7 / 7
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ