AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ನಟಿ ಶ್ರೀಲೀಲಾ?

Sreeleela: ಕನ್ನಡದ ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಶ್ರೀಲೀಲಾ ಮತ್ತೆ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಾರೆಯೇ?

ಮಂಜುನಾಥ ಸಿ.
|

Updated on: Nov 25, 2023 | 5:21 PM

Share
ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

1 / 7
ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

3 / 7
ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

4 / 7
ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

5 / 7
ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

6 / 7
ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.

ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.

7 / 7
Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು