Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ನಟಿ ಶ್ರೀಲೀಲಾ?

Sreeleela: ಕನ್ನಡದ ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಶ್ರೀಲೀಲಾ ಮತ್ತೆ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಾರೆಯೇ?

ಮಂಜುನಾಥ ಸಿ.
|

Updated on: Nov 25, 2023 | 5:21 PM

ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

1 / 7
ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

3 / 7
ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

4 / 7
ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

5 / 7
ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

6 / 7
ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.

ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.

7 / 7
Follow us
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ