AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ 2023 ವಿಜೇತರಾದ ಮೈಸೂರು ಜೆಎಸ್​ಎಸ್​ ಕಾನೂನು ಕಾಲೇಜಿನ ವಿದ್ಯಾರ್ಥಿಗಳು

ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಾದ ಯು ಜೆ ಶೀತಲ್, ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್‌ ಅವರು ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾರೆ.

ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 29, 2023 | 12:22 PM

Share
ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರಥಮ ಬಹುಮಾನ ಗಳಿಸಿದ್ದಾರೆ.

ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರಥಮ ಬಹುಮಾನ ಗಳಿಸಿದ್ದಾರೆ.

1 / 7
ಮೈಸೂರಿನ ಜೆಎಸ್‌ಎಸ್ ಕಾಲೇಜಿನ 3ನೇ ವರ್ಷದ ವಿದ್ಯಾರ್ಥಿನಿ ಯು ಜೆ ಶೀತಲ್, 2ನೇ ವರ್ಷದ ವಿದ್ಯಾರ್ಥಿಗಳಾದ ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್‌ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

ಮೈಸೂರಿನ ಜೆಎಸ್‌ಎಸ್ ಕಾಲೇಜಿನ 3ನೇ ವರ್ಷದ ವಿದ್ಯಾರ್ಥಿನಿ ಯು ಜೆ ಶೀತಲ್, 2ನೇ ವರ್ಷದ ವಿದ್ಯಾರ್ಥಿಗಳಾದ ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್‌ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

2 / 7
ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜಿನಲ್ಲಿ 2023ರ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು.

ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜಿನಲ್ಲಿ 2023ರ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು.

3 / 7
ಇನ್ನು ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ಟ್ರೋಫಿ ಹಾಗೂ 30 ಸಾವಿರ ನಗದು ಬಹುಮಾನ ವಿತರಿಸಲಾಯಿತು.

ಇನ್ನು ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ಟ್ರೋಫಿ ಹಾಗೂ 30 ಸಾವಿರ ನಗದು ಬಹುಮಾನ ವಿತರಿಸಲಾಯಿತು.

4 / 7
ಕರ್ನಾಟಕ‌ ಕಾನೂನು ಪ್ರಾಧಿಕಾರದ ಮುಖ್ಯಸ್ಥರಾದ ನ್ಯಾ ಎಸ್ ಆರ್ ಬನ್ನೂರ್ ಮಠ್ ಹಾಗೂ ನಿವೃತ್ತ ನ್ಯಾಯಾಧೀಶರಾದ ಧರ್ಮಗೌಡರ್ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಕರ್ನಾಟಕ‌ ಕಾನೂನು ಪ್ರಾಧಿಕಾರದ ಮುಖ್ಯಸ್ಥರಾದ ನ್ಯಾ ಎಸ್ ಆರ್ ಬನ್ನೂರ್ ಮಠ್ ಹಾಗೂ ನಿವೃತ್ತ ನ್ಯಾಯಾಧೀಶರಾದ ಧರ್ಮಗೌಡರ್ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

5 / 7
ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

6 / 7
ಇನ್ನು ಈ ಹಿಂದೆ ಮಾರ್ಚ್​ 2023 ರಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿಯೂ ಕೂಡ  ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದರು.

ಇನ್ನು ಈ ಹಿಂದೆ ಮಾರ್ಚ್​ 2023 ರಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿಯೂ ಕೂಡ ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದರು.

7 / 7
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ