AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ 2023 ವಿಜೇತರಾದ ಮೈಸೂರು ಜೆಎಸ್​ಎಸ್​ ಕಾನೂನು ಕಾಲೇಜಿನ ವಿದ್ಯಾರ್ಥಿಗಳು

ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಾದ ಯು ಜೆ ಶೀತಲ್, ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್‌ ಅವರು ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾರೆ.

ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 29, 2023 | 12:22 PM

Share
ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರಥಮ ಬಹುಮಾನ ಗಳಿಸಿದ್ದಾರೆ.

ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರಥಮ ಬಹುಮಾನ ಗಳಿಸಿದ್ದಾರೆ.

1 / 7
ಮೈಸೂರಿನ ಜೆಎಸ್‌ಎಸ್ ಕಾಲೇಜಿನ 3ನೇ ವರ್ಷದ ವಿದ್ಯಾರ್ಥಿನಿ ಯು ಜೆ ಶೀತಲ್, 2ನೇ ವರ್ಷದ ವಿದ್ಯಾರ್ಥಿಗಳಾದ ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್‌ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

ಮೈಸೂರಿನ ಜೆಎಸ್‌ಎಸ್ ಕಾಲೇಜಿನ 3ನೇ ವರ್ಷದ ವಿದ್ಯಾರ್ಥಿನಿ ಯು ಜೆ ಶೀತಲ್, 2ನೇ ವರ್ಷದ ವಿದ್ಯಾರ್ಥಿಗಳಾದ ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್‌ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

2 / 7
ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜಿನಲ್ಲಿ 2023ರ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು.

ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜಿನಲ್ಲಿ 2023ರ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು.

3 / 7
ಇನ್ನು ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ಟ್ರೋಫಿ ಹಾಗೂ 30 ಸಾವಿರ ನಗದು ಬಹುಮಾನ ವಿತರಿಸಲಾಯಿತು.

ಇನ್ನು ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ಟ್ರೋಫಿ ಹಾಗೂ 30 ಸಾವಿರ ನಗದು ಬಹುಮಾನ ವಿತರಿಸಲಾಯಿತು.

4 / 7
ಕರ್ನಾಟಕ‌ ಕಾನೂನು ಪ್ರಾಧಿಕಾರದ ಮುಖ್ಯಸ್ಥರಾದ ನ್ಯಾ ಎಸ್ ಆರ್ ಬನ್ನೂರ್ ಮಠ್ ಹಾಗೂ ನಿವೃತ್ತ ನ್ಯಾಯಾಧೀಶರಾದ ಧರ್ಮಗೌಡರ್ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಕರ್ನಾಟಕ‌ ಕಾನೂನು ಪ್ರಾಧಿಕಾರದ ಮುಖ್ಯಸ್ಥರಾದ ನ್ಯಾ ಎಸ್ ಆರ್ ಬನ್ನೂರ್ ಮಠ್ ಹಾಗೂ ನಿವೃತ್ತ ನ್ಯಾಯಾಧೀಶರಾದ ಧರ್ಮಗೌಡರ್ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

5 / 7
ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

6 / 7
ಇನ್ನು ಈ ಹಿಂದೆ ಮಾರ್ಚ್​ 2023 ರಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿಯೂ ಕೂಡ  ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದರು.

ಇನ್ನು ಈ ಹಿಂದೆ ಮಾರ್ಚ್​ 2023 ರಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿಯೂ ಕೂಡ ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದರು.

7 / 7
Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ