AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Health: ಚಳಿಗಾಲದಲ್ಲಿ ಶುಂಠಿ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ: ಇಲ್ಲಿದೆ ಮಾಹಿತಿ

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

TV9 Web
| Edited By: |

Updated on: Dec 30, 2022 | 10:36 PM

Share
ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ 
ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

1 / 5
ಶೀತ ಮತ್ತು ಜ್ವರ: ಚಳಿಗಾಲದ ತಿಂಗಳುಗಳಲ್ಲಿ ಜ್ವರ ಮತ್ತು ನೆಗಡಿಯೊಂದಿಗೆ ಬರುವ ಸಾಧ್ಯತೆ ಹೆಚ್ಚು. 
ನೆಗಡಿ ಮತ್ತು ಜ್ವರಕ್ಕೆ ಶುಂಠಿಯನ್ನು ಬಹಳ ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. 
ತಾಜಾ ಶುಂಠಿ ರಸ ಅಥವಾ ತುರಿದ ತಾಜಾ ಶುಂಠಿಯನ್ನು ವಿವಿಧ ಭಕ್ಷ್ಯ ಮತ್ತು 
ಪಾನೀಯಗಳಲ್ಲಿ ಸೇರಿಸುವುದರಿಂದ ವಿವಿಧ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಶೀತ ಮತ್ತು ಜ್ವರ: ಚಳಿಗಾಲದ ತಿಂಗಳುಗಳಲ್ಲಿ ಜ್ವರ ಮತ್ತು ನೆಗಡಿಯೊಂದಿಗೆ ಬರುವ ಸಾಧ್ಯತೆ ಹೆಚ್ಚು. ನೆಗಡಿ ಮತ್ತು ಜ್ವರಕ್ಕೆ ಶುಂಠಿಯನ್ನು ಬಹಳ ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. ತಾಜಾ ಶುಂಠಿ ರಸ ಅಥವಾ ತುರಿದ ತಾಜಾ ಶುಂಠಿಯನ್ನು ವಿವಿಧ ಭಕ್ಷ್ಯ ಮತ್ತು ಪಾನೀಯಗಳಲ್ಲಿ ಸೇರಿಸುವುದರಿಂದ ವಿವಿಧ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

2 / 5
ಕೊಲೆಸ್ಟ್ರಾಲ್: ನಿಮ್ಮ ಕೆಟ್ಟ ಅಥವಾ ಐಆಐ ಕೊಲೆಸ್ಟಾಲ್ ಮಟ್ಟವನ್ನು ಶುಂಠಿಯ ದೈನಂದಿನ
ಸೇವನೆಯಿಂದ ನಿಯಂತ್ರಿಸಬಹುದು.

ಕೊಲೆಸ್ಟ್ರಾಲ್: ನಿಮ್ಮ ಕೆಟ್ಟ ಅಥವಾ ಐಆಐ ಕೊಲೆಸ್ಟಾಲ್ ಮಟ್ಟವನ್ನು ಶುಂಠಿಯ ದೈನಂದಿನ ಸೇವನೆಯಿಂದ ನಿಯಂತ್ರಿಸಬಹುದು.

3 / 5
ಕೀಲು ನೋವು:ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಅದು ಸಹಾಯ ಮಾಡುತ್ತದೆ.

ಕೀಲು ನೋವು:ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಅದು ಸಹಾಯ ಮಾಡುತ್ತದೆ.

4 / 5
ಜೀರ್ಣಕ್ರಿಯೆ: ಜಿಂಜರಾಲ್ ನೈಸರ್ಗಿಕವಾಗಿ ಶುಂಠಿಯಲ್ಲಿ ಕಂಡುಬರುವ ಒಂದು ಅಂಶವಾಗಿದೆ. 
ಹೆಚ್ಚಿನ ಜನರು ಇದನ್ನು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಸಲುವಾಗಿ ಬಳಸುತ್ತಾರೆ.

ಜೀರ್ಣಕ್ರಿಯೆ: ಜಿಂಜರಾಲ್ ನೈಸರ್ಗಿಕವಾಗಿ ಶುಂಠಿಯಲ್ಲಿ ಕಂಡುಬರುವ ಒಂದು ಅಂಶವಾಗಿದೆ. ಹೆಚ್ಚಿನ ಜನರು ಇದನ್ನು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಸಲುವಾಗಿ ಬಳಸುತ್ತಾರೆ.

5 / 5
Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ