Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Health: ಚಳಿಗಾಲದಲ್ಲಿ ಶುಂಠಿ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ: ಇಲ್ಲಿದೆ ಮಾಹಿತಿ

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 30, 2022 | 10:36 PM

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ 
ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

1 / 5
ಶೀತ ಮತ್ತು ಜ್ವರ: ಚಳಿಗಾಲದ ತಿಂಗಳುಗಳಲ್ಲಿ ಜ್ವರ ಮತ್ತು ನೆಗಡಿಯೊಂದಿಗೆ ಬರುವ ಸಾಧ್ಯತೆ ಹೆಚ್ಚು. 
ನೆಗಡಿ ಮತ್ತು ಜ್ವರಕ್ಕೆ ಶುಂಠಿಯನ್ನು ಬಹಳ ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. 
ತಾಜಾ ಶುಂಠಿ ರಸ ಅಥವಾ ತುರಿದ ತಾಜಾ ಶುಂಠಿಯನ್ನು ವಿವಿಧ ಭಕ್ಷ್ಯ ಮತ್ತು 
ಪಾನೀಯಗಳಲ್ಲಿ ಸೇರಿಸುವುದರಿಂದ ವಿವಿಧ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಶೀತ ಮತ್ತು ಜ್ವರ: ಚಳಿಗಾಲದ ತಿಂಗಳುಗಳಲ್ಲಿ ಜ್ವರ ಮತ್ತು ನೆಗಡಿಯೊಂದಿಗೆ ಬರುವ ಸಾಧ್ಯತೆ ಹೆಚ್ಚು. ನೆಗಡಿ ಮತ್ತು ಜ್ವರಕ್ಕೆ ಶುಂಠಿಯನ್ನು ಬಹಳ ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. ತಾಜಾ ಶುಂಠಿ ರಸ ಅಥವಾ ತುರಿದ ತಾಜಾ ಶುಂಠಿಯನ್ನು ವಿವಿಧ ಭಕ್ಷ್ಯ ಮತ್ತು ಪಾನೀಯಗಳಲ್ಲಿ ಸೇರಿಸುವುದರಿಂದ ವಿವಿಧ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

2 / 5
ಕೊಲೆಸ್ಟ್ರಾಲ್: ನಿಮ್ಮ ಕೆಟ್ಟ ಅಥವಾ ಐಆಐ ಕೊಲೆಸ್ಟಾಲ್ ಮಟ್ಟವನ್ನು ಶುಂಠಿಯ ದೈನಂದಿನ
ಸೇವನೆಯಿಂದ ನಿಯಂತ್ರಿಸಬಹುದು.

ಕೊಲೆಸ್ಟ್ರಾಲ್: ನಿಮ್ಮ ಕೆಟ್ಟ ಅಥವಾ ಐಆಐ ಕೊಲೆಸ್ಟಾಲ್ ಮಟ್ಟವನ್ನು ಶುಂಠಿಯ ದೈನಂದಿನ ಸೇವನೆಯಿಂದ ನಿಯಂತ್ರಿಸಬಹುದು.

3 / 5
ಕೀಲು ನೋವು:ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಅದು ಸಹಾಯ ಮಾಡುತ್ತದೆ.

ಕೀಲು ನೋವು:ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಅದು ಸಹಾಯ ಮಾಡುತ್ತದೆ.

4 / 5
ಜೀರ್ಣಕ್ರಿಯೆ: ಜಿಂಜರಾಲ್ ನೈಸರ್ಗಿಕವಾಗಿ ಶುಂಠಿಯಲ್ಲಿ ಕಂಡುಬರುವ ಒಂದು ಅಂಶವಾಗಿದೆ. 
ಹೆಚ್ಚಿನ ಜನರು ಇದನ್ನು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಸಲುವಾಗಿ ಬಳಸುತ್ತಾರೆ.

ಜೀರ್ಣಕ್ರಿಯೆ: ಜಿಂಜರಾಲ್ ನೈಸರ್ಗಿಕವಾಗಿ ಶುಂಠಿಯಲ್ಲಿ ಕಂಡುಬರುವ ಒಂದು ಅಂಶವಾಗಿದೆ. ಹೆಚ್ಚಿನ ಜನರು ಇದನ್ನು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಸಲುವಾಗಿ ಬಳಸುತ್ತಾರೆ.

5 / 5
Follow us
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್