AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Health: ಚಳಿಗಾಲದಲ್ಲಿ ಶುಂಠಿ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ: ಇಲ್ಲಿದೆ ಮಾಹಿತಿ

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

TV9 Web
| Edited By: |

Updated on: Dec 30, 2022 | 10:36 PM

Share
ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ 
ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

1 / 5
ಶೀತ ಮತ್ತು ಜ್ವರ: ಚಳಿಗಾಲದ ತಿಂಗಳುಗಳಲ್ಲಿ ಜ್ವರ ಮತ್ತು ನೆಗಡಿಯೊಂದಿಗೆ ಬರುವ ಸಾಧ್ಯತೆ ಹೆಚ್ಚು. 
ನೆಗಡಿ ಮತ್ತು ಜ್ವರಕ್ಕೆ ಶುಂಠಿಯನ್ನು ಬಹಳ ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. 
ತಾಜಾ ಶುಂಠಿ ರಸ ಅಥವಾ ತುರಿದ ತಾಜಾ ಶುಂಠಿಯನ್ನು ವಿವಿಧ ಭಕ್ಷ್ಯ ಮತ್ತು 
ಪಾನೀಯಗಳಲ್ಲಿ ಸೇರಿಸುವುದರಿಂದ ವಿವಿಧ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಶೀತ ಮತ್ತು ಜ್ವರ: ಚಳಿಗಾಲದ ತಿಂಗಳುಗಳಲ್ಲಿ ಜ್ವರ ಮತ್ತು ನೆಗಡಿಯೊಂದಿಗೆ ಬರುವ ಸಾಧ್ಯತೆ ಹೆಚ್ಚು. ನೆಗಡಿ ಮತ್ತು ಜ್ವರಕ್ಕೆ ಶುಂಠಿಯನ್ನು ಬಹಳ ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. ತಾಜಾ ಶುಂಠಿ ರಸ ಅಥವಾ ತುರಿದ ತಾಜಾ ಶುಂಠಿಯನ್ನು ವಿವಿಧ ಭಕ್ಷ್ಯ ಮತ್ತು ಪಾನೀಯಗಳಲ್ಲಿ ಸೇರಿಸುವುದರಿಂದ ವಿವಿಧ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

2 / 5
ಕೊಲೆಸ್ಟ್ರಾಲ್: ನಿಮ್ಮ ಕೆಟ್ಟ ಅಥವಾ ಐಆಐ ಕೊಲೆಸ್ಟಾಲ್ ಮಟ್ಟವನ್ನು ಶುಂಠಿಯ ದೈನಂದಿನ
ಸೇವನೆಯಿಂದ ನಿಯಂತ್ರಿಸಬಹುದು.

ಕೊಲೆಸ್ಟ್ರಾಲ್: ನಿಮ್ಮ ಕೆಟ್ಟ ಅಥವಾ ಐಆಐ ಕೊಲೆಸ್ಟಾಲ್ ಮಟ್ಟವನ್ನು ಶುಂಠಿಯ ದೈನಂದಿನ ಸೇವನೆಯಿಂದ ನಿಯಂತ್ರಿಸಬಹುದು.

3 / 5
ಕೀಲು ನೋವು:ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಅದು ಸಹಾಯ ಮಾಡುತ್ತದೆ.

ಕೀಲು ನೋವು:ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಅದು ಸಹಾಯ ಮಾಡುತ್ತದೆ.

4 / 5
ಜೀರ್ಣಕ್ರಿಯೆ: ಜಿಂಜರಾಲ್ ನೈಸರ್ಗಿಕವಾಗಿ ಶುಂಠಿಯಲ್ಲಿ ಕಂಡುಬರುವ ಒಂದು ಅಂಶವಾಗಿದೆ. 
ಹೆಚ್ಚಿನ ಜನರು ಇದನ್ನು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಸಲುವಾಗಿ ಬಳಸುತ್ತಾರೆ.

ಜೀರ್ಣಕ್ರಿಯೆ: ಜಿಂಜರಾಲ್ ನೈಸರ್ಗಿಕವಾಗಿ ಶುಂಠಿಯಲ್ಲಿ ಕಂಡುಬರುವ ಒಂದು ಅಂಶವಾಗಿದೆ. ಹೆಚ್ಚಿನ ಜನರು ಇದನ್ನು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಸಲುವಾಗಿ ಬಳಸುತ್ತಾರೆ.

5 / 5
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ