AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Health: ಚಳಿಗಾಲದಲ್ಲಿ ಶುಂಠಿ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ: ಇಲ್ಲಿದೆ ಮಾಹಿತಿ

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 30, 2022 | 10:36 PM

Share
ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ 
ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

1 / 5
ಶೀತ ಮತ್ತು ಜ್ವರ: ಚಳಿಗಾಲದ ತಿಂಗಳುಗಳಲ್ಲಿ ಜ್ವರ ಮತ್ತು ನೆಗಡಿಯೊಂದಿಗೆ ಬರುವ ಸಾಧ್ಯತೆ ಹೆಚ್ಚು. 
ನೆಗಡಿ ಮತ್ತು ಜ್ವರಕ್ಕೆ ಶುಂಠಿಯನ್ನು ಬಹಳ ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. 
ತಾಜಾ ಶುಂಠಿ ರಸ ಅಥವಾ ತುರಿದ ತಾಜಾ ಶುಂಠಿಯನ್ನು ವಿವಿಧ ಭಕ್ಷ್ಯ ಮತ್ತು 
ಪಾನೀಯಗಳಲ್ಲಿ ಸೇರಿಸುವುದರಿಂದ ವಿವಿಧ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಶೀತ ಮತ್ತು ಜ್ವರ: ಚಳಿಗಾಲದ ತಿಂಗಳುಗಳಲ್ಲಿ ಜ್ವರ ಮತ್ತು ನೆಗಡಿಯೊಂದಿಗೆ ಬರುವ ಸಾಧ್ಯತೆ ಹೆಚ್ಚು. ನೆಗಡಿ ಮತ್ತು ಜ್ವರಕ್ಕೆ ಶುಂಠಿಯನ್ನು ಬಹಳ ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. ತಾಜಾ ಶುಂಠಿ ರಸ ಅಥವಾ ತುರಿದ ತಾಜಾ ಶುಂಠಿಯನ್ನು ವಿವಿಧ ಭಕ್ಷ್ಯ ಮತ್ತು ಪಾನೀಯಗಳಲ್ಲಿ ಸೇರಿಸುವುದರಿಂದ ವಿವಿಧ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

2 / 5
ಕೊಲೆಸ್ಟ್ರಾಲ್: ನಿಮ್ಮ ಕೆಟ್ಟ ಅಥವಾ ಐಆಐ ಕೊಲೆಸ್ಟಾಲ್ ಮಟ್ಟವನ್ನು ಶುಂಠಿಯ ದೈನಂದಿನ
ಸೇವನೆಯಿಂದ ನಿಯಂತ್ರಿಸಬಹುದು.

ಕೊಲೆಸ್ಟ್ರಾಲ್: ನಿಮ್ಮ ಕೆಟ್ಟ ಅಥವಾ ಐಆಐ ಕೊಲೆಸ್ಟಾಲ್ ಮಟ್ಟವನ್ನು ಶುಂಠಿಯ ದೈನಂದಿನ ಸೇವನೆಯಿಂದ ನಿಯಂತ್ರಿಸಬಹುದು.

3 / 5
ಕೀಲು ನೋವು:ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಅದು ಸಹಾಯ ಮಾಡುತ್ತದೆ.

ಕೀಲು ನೋವು:ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಅದು ಸಹಾಯ ಮಾಡುತ್ತದೆ.

4 / 5
ಜೀರ್ಣಕ್ರಿಯೆ: ಜಿಂಜರಾಲ್ ನೈಸರ್ಗಿಕವಾಗಿ ಶುಂಠಿಯಲ್ಲಿ ಕಂಡುಬರುವ ಒಂದು ಅಂಶವಾಗಿದೆ. 
ಹೆಚ್ಚಿನ ಜನರು ಇದನ್ನು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಸಲುವಾಗಿ ಬಳಸುತ್ತಾರೆ.

ಜೀರ್ಣಕ್ರಿಯೆ: ಜಿಂಜರಾಲ್ ನೈಸರ್ಗಿಕವಾಗಿ ಶುಂಠಿಯಲ್ಲಿ ಕಂಡುಬರುವ ಒಂದು ಅಂಶವಾಗಿದೆ. ಹೆಚ್ಚಿನ ಜನರು ಇದನ್ನು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಸಲುವಾಗಿ ಬಳಸುತ್ತಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!