AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಮೈಕೈ ನೋವು ಕಡಿಮೆ ಮಾಡುವುದು ಹೇಗೆ?

ಚಳಿಗಾಲವು ದೇಹದಲ್ಲಿ ನೋವುಗಳನ್ನು ಹೆಚ್ಚು ಮಾಡುತ್ತದೆ. ನಿಯಮಿತವಾದ ವ್ಯಾಯಾಮವು ನಿಮ್ಮ ಸ್ನಾಯುಗಳನ್ನು ಆ್ಯಕ್ಟಿವ್ ಆಗಿಡಲು ಸಹಾಯ ಮಾಡುತ್ತದೆ. ನಿಮ್ಮ ದೇಹವನ್ನು ಸಕ್ರಿಯವಾಗಿಡಲು ಯೋಗ ಅಥವಾ ವಾಕಿಂಗ್‌ನಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಚಳಿಗಾಲದಲ್ಲಿ ದೇಹದ ನೋವನ್ನು ನಿಭಾಯಿಸಲು ನಿಮಗೆ ಸಹಾಯ ಮಾಡುವ ಕೆಲವು ಸಲಹೆಗಳು ಇಲ್ಲಿವೆ.

ಸುಷ್ಮಾ ಚಕ್ರೆ
|

Updated on: Jan 15, 2024 | 5:00 PM

Share
ಚಳಿಗಾಲವು ದೇಹದಲ್ಲಿ ನೋವುಗಳನ್ನು ಹೆಚ್ಚು ಮಾಡುತ್ತದೆ.  ಚಳಿಗಾಲದಲ್ಲಿ ದೇಹದ ನೋವನ್ನು ನಿಭಾಯಿಸಲು ನಿಮಗೆ ಸಹಾಯ ಮಾಡುವ ಕೆಲವು ಸಲಹೆಗಳು ಇಲ್ಲಿವೆ.

ಚಳಿಗಾಲವು ದೇಹದಲ್ಲಿ ನೋವುಗಳನ್ನು ಹೆಚ್ಚು ಮಾಡುತ್ತದೆ. ಚಳಿಗಾಲದಲ್ಲಿ ದೇಹದ ನೋವನ್ನು ನಿಭಾಯಿಸಲು ನಿಮಗೆ ಸಹಾಯ ಮಾಡುವ ಕೆಲವು ಸಲಹೆಗಳು ಇಲ್ಲಿವೆ.

1 / 9
ನಿಯಮಿತವಾದ ವ್ಯಾಯಾಮವು ನಿಮ್ಮ ಸ್ನಾಯುಗಳನ್ನು ಆ್ಯಕ್ಟಿವ್ ಆಗಿಡಲು ಸಹಾಯ ಮಾಡುತ್ತದೆ. ನಿಮ್ಮ ದೇಹವನ್ನು ಸಕ್ರಿಯವಾಗಿಡಲು ಯೋಗ ಅಥವಾ ವಾಕಿಂಗ್‌ನಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ.

ನಿಯಮಿತವಾದ ವ್ಯಾಯಾಮವು ನಿಮ್ಮ ಸ್ನಾಯುಗಳನ್ನು ಆ್ಯಕ್ಟಿವ್ ಆಗಿಡಲು ಸಹಾಯ ಮಾಡುತ್ತದೆ. ನಿಮ್ಮ ದೇಹವನ್ನು ಸಕ್ರಿಯವಾಗಿಡಲು ಯೋಗ ಅಥವಾ ವಾಕಿಂಗ್‌ನಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ.

2 / 9
ಚಳಿಯಿಂದ ನಿಮ್ಮ ದೇಹವನ್ನು ರಕ್ಷಿಸಲು ಪದರಗಳಲ್ಲಿ ಉಡುಗೆ ಮತ್ತು ಬೆಚ್ಚಗಿನ ಬಟ್ಟೆಗಳನ್ನು ಧರಿಸಿ. ಹೀಟಿಂಗ್ ಪ್ಯಾಡ್‌ಗಳು ಅಥವಾ ಬಿಸಿನೀರಿನ ಬಾಟಲಿಗಳನ್ನು ಬಳಸಿ ನೋವುಗಳಿಗೆ ಒಳಗಾಗುವ ದೇಹದ ಜಾಗಕ್ಕೆ ಉಷ್ಣತೆಯನ್ನು ನೀಡಿ.

ಚಳಿಯಿಂದ ನಿಮ್ಮ ದೇಹವನ್ನು ರಕ್ಷಿಸಲು ಪದರಗಳಲ್ಲಿ ಉಡುಗೆ ಮತ್ತು ಬೆಚ್ಚಗಿನ ಬಟ್ಟೆಗಳನ್ನು ಧರಿಸಿ. ಹೀಟಿಂಗ್ ಪ್ಯಾಡ್‌ಗಳು ಅಥವಾ ಬಿಸಿನೀರಿನ ಬಾಟಲಿಗಳನ್ನು ಬಳಸಿ ನೋವುಗಳಿಗೆ ಒಳಗಾಗುವ ದೇಹದ ಜಾಗಕ್ಕೆ ಉಷ್ಣತೆಯನ್ನು ನೀಡಿ.

3 / 9
ಸಾಕಷ್ಟು ನೀರು ಕುಡಿಯುವುದು ನಿಮ್ಮ ಕೀಲುಗಳ ಆರೋಗ್ಯಕ್ಕೆ ಉತ್ತಮವಾಗಿದೆ. ಇದು ಸ್ನಾಯು ಸೆಳೆತದ ಅಪಾಯವನ್ನು ಕಡಿಮೆ ಮಾಡುತ್ತದೆ.

ಸಾಕಷ್ಟು ನೀರು ಕುಡಿಯುವುದು ನಿಮ್ಮ ಕೀಲುಗಳ ಆರೋಗ್ಯಕ್ಕೆ ಉತ್ತಮವಾಗಿದೆ. ಇದು ಸ್ನಾಯು ಸೆಳೆತದ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 9
ಸಿಟ್ರಸ್ ಹಣ್ಣುಗಳು, ಹಸಿರು ಸೊಪ್ಪು, ತರಕಾರಿಗಳು ಮತ್ತು ನಟ್ಸ್​ಗಳಂತಹ ಆಹಾರಗಳು ಉರಿಯೂತವನ್ನು ಕಡಿಮೆ ಮಾಡಲು ಮತ್ತು ದೇಹದ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಸಿಟ್ರಸ್ ಹಣ್ಣುಗಳು, ಹಸಿರು ಸೊಪ್ಪು, ತರಕಾರಿಗಳು ಮತ್ತು ನಟ್ಸ್​ಗಳಂತಹ ಆಹಾರಗಳು ಉರಿಯೂತವನ್ನು ಕಡಿಮೆ ಮಾಡಲು ಮತ್ತು ದೇಹದ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

5 / 9
ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ನಿಮ್ಮ ಆಹಾರದಲ್ಲಿ ವಿಟಮಿನ್ ಮತ್ತು ಖನಿಜಗಳು ಸಮೃದ್ಧವಾಗಿರುವ ಆಹಾರವನ್ನು ಸೇರಿಸಿ.

ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ನಿಮ್ಮ ಆಹಾರದಲ್ಲಿ ವಿಟಮಿನ್ ಮತ್ತು ಖನಿಜಗಳು ಸಮೃದ್ಧವಾಗಿರುವ ಆಹಾರವನ್ನು ಸೇರಿಸಿ.

6 / 9
ಕುಳಿತುಕೊಳ್ಳುವಾಗ, ನಿಂತಿರುವಾಗ ಅಥವಾ ಮಲಗುವಾಗ ಸರಿಯಾದ ಭಂಗಿಯನ್ನು ಕಾಪಾಡಿಕೊಳ್ಳುವುದು ದೇಹದ ನೋವನ್ನು ತಡೆಯಲು ಸಹಾಯ ಮಾಡುತ್ತದೆ.

ಕುಳಿತುಕೊಳ್ಳುವಾಗ, ನಿಂತಿರುವಾಗ ಅಥವಾ ಮಲಗುವಾಗ ಸರಿಯಾದ ಭಂಗಿಯನ್ನು ಕಾಪಾಡಿಕೊಳ್ಳುವುದು ದೇಹದ ನೋವನ್ನು ತಡೆಯಲು ಸಹಾಯ ಮಾಡುತ್ತದೆ.

7 / 9
ಬೆಚ್ಚಗಿನ ಸ್ನಾನ ನಿಮ್ಮ ದೇಹಕ್ಕೆ ಆರಾಮ ನೀಡುತ್ತದೆ. ನೀರಿಗೆ ಸ್ವಲ್ಪ ಎಣ್ಣೆ ಸೇರಿಸಿಕೊಂಡು ಸ್ನಾನ ಮಾಡಿದರೆ ಇನ್ನೂ ಹಿತವಾಗಿರುತ್ತದೆ.

ಬೆಚ್ಚಗಿನ ಸ್ನಾನ ನಿಮ್ಮ ದೇಹಕ್ಕೆ ಆರಾಮ ನೀಡುತ್ತದೆ. ನೀರಿಗೆ ಸ್ವಲ್ಪ ಎಣ್ಣೆ ಸೇರಿಸಿಕೊಂಡು ಸ್ನಾನ ಮಾಡಿದರೆ ಇನ್ನೂ ಹಿತವಾಗಿರುತ್ತದೆ.

8 / 9
ಗಿಡಮೂಲಿಕೆ ಚಹಾಗಳು ಮತ್ತು ಸೂಪ್‌ಗಳಂತಹ ಬೆಚ್ಚಗಿನ ಪಾನೀಯಗಳನ್ನು ಸೇವಿಸುವ ಮೂಲಕ ದೇಹವನ್ನು ಹೈಡ್ರೇಟ್ ಮಾಡಿ.

ಗಿಡಮೂಲಿಕೆ ಚಹಾಗಳು ಮತ್ತು ಸೂಪ್‌ಗಳಂತಹ ಬೆಚ್ಚಗಿನ ಪಾನೀಯಗಳನ್ನು ಸೇವಿಸುವ ಮೂಲಕ ದೇಹವನ್ನು ಹೈಡ್ರೇಟ್ ಮಾಡಿ.

9 / 9
Follow Us
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು