AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ ಇಬ್ಬರು ಮಕ್ಕಳಿರೋದನ್ನು ಮುಚ್ಚಿಟ್ಟು ಯುವಕನೊಂದಿಗೆ ವಿವಾಹವಾದ ಮಹಿಳೆ! ಆಮೇಲೇನಾಯ್ತು ಗೊತ್ತೇ?

ಹಾವೇರಿ, ಫೆಬ್ರವರಿ 11: ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಮಹಿಳೆಯೊಬ್ಬಳು ಮತ್ತೊಮ್ಮೆ ಮದುವೆಯಾಗಿ ಯುವಕನಿಗೆ ಮೋಸ ಮಾಡಿದ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ, ಮೋಸಹೋದ ಯುವಕ ನ್ಯಾಯಕ್ಕಾಗಿ ಹಲಗೇರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಮಹಿಳೆ ಯುವಕನನ್ನು ಮದುವೆಯಾಗಿದ್ದಲ್ಲದೆ, ಆತನಿಂದ 2.5 ಲಕ್ಷ ರೂ. ಸಹ ಪಡೆದಿದ್ದಾಳೆ. ಕೊನೆಗೆ ಅಚ್ಚರಿಯ ರೀತಿಯಲ್ಲಿ ಮಹಿಳೆಯ ಕಳ್ಳಾಟ ಬಯಲಾಗಿದೆ.

ಗಣಪತಿ ಶರ್ಮಾ
|

Updated on: Feb 11, 2026 | 11:01 AM

Share
ಮದುವೆ ಹೆಸರಿನಲ್ಲಿ ವಂಚನೆ ಕೃತ್ಯಗಳನ್ನು ಎಸಗುವ ಪ್ರಕರಣಗಳ ಬಗ್ಗೆ ಆಗಾಗ್ಗೆ ವರದಿಯಾಗುತ್ತಿರುತ್ತವೆ. ಆದರೆ, ಹಾವೇರಿಯಲ್ಲೊಂದು ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳು, ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಯುವಕನ ಕೈಹಿಡಿದು ಆತನಿಂದ 2.5 ಲಕ್ಷ ರೂ. ಪಡೆದು ಮೋಸ ಮಾಡಿದ್ದಾಳೆ.

ಮದುವೆ ಹೆಸರಿನಲ್ಲಿ ವಂಚನೆ ಕೃತ್ಯಗಳನ್ನು ಎಸಗುವ ಪ್ರಕರಣಗಳ ಬಗ್ಗೆ ಆಗಾಗ್ಗೆ ವರದಿಯಾಗುತ್ತಿರುತ್ತವೆ. ಆದರೆ, ಹಾವೇರಿಯಲ್ಲೊಂದು ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳು, ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಯುವಕನ ಕೈಹಿಡಿದು ಆತನಿಂದ 2.5 ಲಕ್ಷ ರೂ. ಪಡೆದು ಮೋಸ ಮಾಡಿದ್ದಾಳೆ.

1 / 5
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರವಿಚಂದ್ರ ಎಂಬ ಯುವಕ ಮೋಸಹೋದ ಅಮಾಯಕನಾಗಿದ್ದಾನೆ. ತುಮಕೂರಿನ ಪಾವಗಡ ಮೂಲದ ರೇಖಾ ಎಂಬ ಮಹಿಳೆ ಆತನನ್ನು ಮದುವೆಯಾದ್ದಲ್ಲದೆ, ಸುಮಾರು 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದ್ದಾಳೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರವಿಚಂದ್ರ ಎಂಬ ಯುವಕ ಮೋಸಹೋದ ಅಮಾಯಕನಾಗಿದ್ದಾನೆ. ತುಮಕೂರಿನ ಪಾವಗಡ ಮೂಲದ ರೇಖಾ ಎಂಬ ಮಹಿಳೆ ಆತನನ್ನು ಮದುವೆಯಾದ್ದಲ್ಲದೆ, ಸುಮಾರು 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದ್ದಾಳೆ.

2 / 5
ಕಳೆದ ವಾರವೇ ಹಿರೇಕೇರೂರು ದುರ್ಗಾ ದೇವಿ ದೇವಸ್ಥಾನದಲ್ಲಿ ಇವರ ಮದುವೆ ನೆರವೇರಿತ್ತು. ಆದರೆ ಮದುವೆಯಾಗಿ ಕೆಲವೇ ದಿನಗಳಲ್ಲಿ ರೇಖಾಳ ಕಳ್ಳಾಟ ಬಯಲಾಗಿದೆ. ರೇಖಾಳ ಮೊಬೈಲ್‌ಗೆ ಮಂಗಳವಾರ ಕರೆ ಮಾಡಿದ ಮಕ್ಕಳು ‘ನಾವು ರೇಖಾ ಮಕ್ಕಳು’ ಎಂದು ಹೇಳಿದಾಗ ರವಿಚಂದ್ರ ಕುಟುಂಬಕ್ಕೆ ಆಘಾತವಾಗಿದೆ.

ಕಳೆದ ವಾರವೇ ಹಿರೇಕೇರೂರು ದುರ್ಗಾ ದೇವಿ ದೇವಸ್ಥಾನದಲ್ಲಿ ಇವರ ಮದುವೆ ನೆರವೇರಿತ್ತು. ಆದರೆ ಮದುವೆಯಾಗಿ ಕೆಲವೇ ದಿನಗಳಲ್ಲಿ ರೇಖಾಳ ಕಳ್ಳಾಟ ಬಯಲಾಗಿದೆ. ರೇಖಾಳ ಮೊಬೈಲ್‌ಗೆ ಮಂಗಳವಾರ ಕರೆ ಮಾಡಿದ ಮಕ್ಕಳು ‘ನಾವು ರೇಖಾ ಮಕ್ಕಳು’ ಎಂದು ಹೇಳಿದಾಗ ರವಿಚಂದ್ರ ಕುಟುಂಬಕ್ಕೆ ಆಘಾತವಾಗಿದೆ.

3 / 5
ತನ್ನ ಕಳ್ಳಾಟ ಯುವಕನ ಮನೆಯವರಿಗೆ ಗೊತ್ತಾಯಿತು ಎಂಬುದು ತಿಳಿಯುತ್ತಿದ್ದಂತೆಯೇ ರೇಖಾ ತುಮ್ಮಿನಕಟ್ಟಿ ಗ್ರಾಮದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಆಕೆ ಓಡಿ ಹೋಗಲು ಯತ್ನಿಸುತ್ತಿರುವ ವಿಷಯ ತಿಳಿದ ರವಿಚಂದ್ರ ಹಾಗೂ ಗ್ರಾಮಸ್ಥರು ರೇಖಾಳನ್ನು ಹಿಡಿದು ಹಲಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ತನ್ನ ಕಳ್ಳಾಟ ಯುವಕನ ಮನೆಯವರಿಗೆ ಗೊತ್ತಾಯಿತು ಎಂಬುದು ತಿಳಿಯುತ್ತಿದ್ದಂತೆಯೇ ರೇಖಾ ತುಮ್ಮಿನಕಟ್ಟಿ ಗ್ರಾಮದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಆಕೆ ಓಡಿ ಹೋಗಲು ಯತ್ನಿಸುತ್ತಿರುವ ವಿಷಯ ತಿಳಿದ ರವಿಚಂದ್ರ ಹಾಗೂ ಗ್ರಾಮಸ್ಥರು ರೇಖಾಳನ್ನು ಹಿಡಿದು ಹಲಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

4 / 5
ಸದ್ಯ ಮಹಿಳೆ ಪೊಲೀಸರ ವಶದಲ್ಲಿದ್ದಾಳೆ. ಆಕೆಯ ಕೃತ್ಯದ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸದ್ಯ ಈ ಮದುವೆ ಹಾವೇರಿಯಲ್ಲಿ ಸಂಚಲನ ಸೃಷ್​ಟಿಸಿದ್ದು, ಯುವಕನ ಬಗ್ಗೆ ಕನಿಕರ ವ್ಯಕ್ತವಾಗುತ್ತಿದೆ.
- ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಸದ್ಯ ಮಹಿಳೆ ಪೊಲೀಸರ ವಶದಲ್ಲಿದ್ದಾಳೆ. ಆಕೆಯ ಕೃತ್ಯದ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸದ್ಯ ಈ ಮದುವೆ ಹಾವೇರಿಯಲ್ಲಿ ಸಂಚಲನ ಸೃಷ್​ಟಿಸಿದ್ದು, ಯುವಕನ ಬಗ್ಗೆ ಕನಿಕರ ವ್ಯಕ್ತವಾಗುತ್ತಿದೆ. - ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

5 / 5
Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್