AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರ್ಮಲ್ ಡೆಲಿವರಿ ಆಗಲು ಗರ್ಭಿಣಿಯರು ರೂಢಿಸಿಕೊಳ್ಳಬೇಕಾದ 8 ಅಭ್ಯಾಸಗಳಿವು

ನಾರ್ಮಲ್ ಹೆರಿಗೆಯ ಬಗ್ಗೆ ನಿಮಗೆ ಹೆಚ್ಚು ಆಸಕ್ತಿ ಇದ್ದರೆ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಮತ್ತು ದೈಹಿಕ ವಿಶ್ರಾಂತಿಗೆ ಆದ್ಯತೆ ನೀಡುವುದು ಬಹಳ ಮುಖ್ಯ. ನಾರ್ಮಲ್ ಡೆಲಿವರಿ ಆಗಲು ಮಹಿಳೆಯರು ಅನುಸರಿಸಬೇಕಾದ ಅಭ್ಯಾಸಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: Jan 12, 2024 | 6:58 PM

ಗರ್ಭಿಣಿಯರಲ್ಲಿ ಇತ್ತೀಚೆಗೆ ಸಿಸೇರಿಯನ್ ಡೆಲಿವರಿ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕೆ ವೈದ್ಯರ ನಿರ್ಧಾರ ಒಂದು ಕಾರಣವಾದರೆ ನಾರ್ಮಲ್ ಡೆಲಿವರಿಗೆ ಹೆದರುವ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತೊಂದು ಕಾರಣ. ನಾರ್ಮಲ್ ಡೆಲಿವರಿ ಆಗಲು ಮಹಿಳೆಯರು ಅನುಸರಿಸಬೇಕಾದ ಅಭ್ಯಾಸಗಳ ಬಗ್ಗೆ ಮಾಹಿತಿ ಇಲ್ಲಿದೆ.

ಗರ್ಭಿಣಿಯರಲ್ಲಿ ಇತ್ತೀಚೆಗೆ ಸಿಸೇರಿಯನ್ ಡೆಲಿವರಿ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕೆ ವೈದ್ಯರ ನಿರ್ಧಾರ ಒಂದು ಕಾರಣವಾದರೆ ನಾರ್ಮಲ್ ಡೆಲಿವರಿಗೆ ಹೆದರುವ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತೊಂದು ಕಾರಣ. ನಾರ್ಮಲ್ ಡೆಲಿವರಿ ಆಗಲು ಮಹಿಳೆಯರು ಅನುಸರಿಸಬೇಕಾದ ಅಭ್ಯಾಸಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 8
ನಾರ್ಮಲ್ ಡೆಲಿವರಿ ಆಗಲು ನಾವು ಹೆರಿಗೆ ಮಾಡಿಸಲು ಆಯ್ಕೆ ಮಾಡಿಕೊಳ್ಳುವ ವೈದ್ಯರು ಕೂಡ ಕಾರಣರಾಗುತ್ತಾರೆ. ನೀವು ಸುಲಭವಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವಂತಹ ಮತ್ತು ನಿಮಗೆ ಕಂಫರ್ಟಬಲ್ ಎನಿಸುವ ವೈದ್ಯರನ್ನು ಆಯ್ಕೆ ಮಾಡಿಕೊಳ್ಳಿ.

ನಾರ್ಮಲ್ ಡೆಲಿವರಿ ಆಗಲು ನಾವು ಹೆರಿಗೆ ಮಾಡಿಸಲು ಆಯ್ಕೆ ಮಾಡಿಕೊಳ್ಳುವ ವೈದ್ಯರು ಕೂಡ ಕಾರಣರಾಗುತ್ತಾರೆ. ನೀವು ಸುಲಭವಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವಂತಹ ಮತ್ತು ನಿಮಗೆ ಕಂಫರ್ಟಬಲ್ ಎನಿಸುವ ವೈದ್ಯರನ್ನು ಆಯ್ಕೆ ಮಾಡಿಕೊಳ್ಳಿ.

2 / 8
ನಿಯಮಿತ ವ್ಯಾಯಾಮ, ಯೋಗ, ವಾಕಿಂಗ್ ಮಾಡುವುದರಿಂದ ನಾರ್ಮಲ್ ಡೆಲಿವರಿಯ ಸಾಧ್ಯತೆ ಹೆಚ್ಚುತ್ತದೆ. ಡೆಲಿವರಿಗೆ 1 ತಿಂಗಳು ಇದೆ ಎನ್ನುವಾಗ ಮೆಟ್ಟಿಲನ್ನು ಹತ್ತಿ ಇಳಿಯುವುದು, ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಿ.

ನಿಯಮಿತ ವ್ಯಾಯಾಮ, ಯೋಗ, ವಾಕಿಂಗ್ ಮಾಡುವುದರಿಂದ ನಾರ್ಮಲ್ ಡೆಲಿವರಿಯ ಸಾಧ್ಯತೆ ಹೆಚ್ಚುತ್ತದೆ. ಡೆಲಿವರಿಗೆ 1 ತಿಂಗಳು ಇದೆ ಎನ್ನುವಾಗ ಮೆಟ್ಟಿಲನ್ನು ಹತ್ತಿ ಇಳಿಯುವುದು, ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಿ.

3 / 8
ಆದಷ್ಟೂ ಶಾಂತವಾಗಿ, ನೆಮ್ಮದಿಯಾಗಿರಿ. ಯಾರೋ ಹೇಳಿದ್ದನ್ನು ಕೇಳಿ ಟೆನ್ಷನ್ ಮಾಡಿಕೊಳ್ಳಬೇಡಿ. ನಿಮ್ಮ ಮಾನಸಿಕ ಆರೋಗ್ಯ ಮಗುವಿನ ಮೇಲೂ ಪರಿಣಾಮ ಬೀರುತ್ತದೆ.

ಆದಷ್ಟೂ ಶಾಂತವಾಗಿ, ನೆಮ್ಮದಿಯಾಗಿರಿ. ಯಾರೋ ಹೇಳಿದ್ದನ್ನು ಕೇಳಿ ಟೆನ್ಷನ್ ಮಾಡಿಕೊಳ್ಳಬೇಡಿ. ನಿಮ್ಮ ಮಾನಸಿಕ ಆರೋಗ್ಯ ಮಗುವಿನ ಮೇಲೂ ಪರಿಣಾಮ ಬೀರುತ್ತದೆ.

4 / 8
ಡಾಕ್ಟರ್ ಹೇಳಿದ್ದನ್ನು ಕೇಳುವ ಮೊದಲು ನಿಮ್ಮ ಡೆಲಿವರಿ ಬಗ್ಗೆ ನೀವೂ ಸ್ವಲ್ಪ ಪ್ಲಾನ್ ಮಾಡಿಕೊಳ್ಳಿ. ಆಗ ನಿಮ್ಮ ವೈದ್ಯರೊಂದಿಗೆ ಚರ್ಚಿಸಿ, ನಾರ್ಮಲ್ ಡೆಲಿವರಿಯ ಬಗ್ಗೆ ಮಾಹಿತಿ ಪಡೆಯಬಹುದು.

ಡಾಕ್ಟರ್ ಹೇಳಿದ್ದನ್ನು ಕೇಳುವ ಮೊದಲು ನಿಮ್ಮ ಡೆಲಿವರಿ ಬಗ್ಗೆ ನೀವೂ ಸ್ವಲ್ಪ ಪ್ಲಾನ್ ಮಾಡಿಕೊಳ್ಳಿ. ಆಗ ನಿಮ್ಮ ವೈದ್ಯರೊಂದಿಗೆ ಚರ್ಚಿಸಿ, ನಾರ್ಮಲ್ ಡೆಲಿವರಿಯ ಬಗ್ಗೆ ಮಾಹಿತಿ ಪಡೆಯಬಹುದು.

5 / 8
ನಾರ್ಮಲ್ ಡೆಲಿವರಿ ಮೂಲಕ ಮಗುವಿಗೆ ಜನ್ಮ ನೀಡಲು ಬಯಸುವವರಿಗೆ ತಾಳ್ಮೆ ಮುಖ್ಯವಾಗಿದೆ. ಪ್ರಸವದ ಆರಂಭಿಕ ಹಂತಗಳನ್ನು ಮನೆಯಲ್ಲಿ ಕಳೆಯುವುದು, ವಿಶ್ರಾಂತಿ, ಹೈಡ್ರೀಕರಿಸಿದ ಮತ್ತು ಉತ್ತಮ ಪೋಷಣೆ ಮಾಡಿಕೊಳ್ಳುವುದು ಅಗತ್ಯ.

ನಾರ್ಮಲ್ ಡೆಲಿವರಿ ಮೂಲಕ ಮಗುವಿಗೆ ಜನ್ಮ ನೀಡಲು ಬಯಸುವವರಿಗೆ ತಾಳ್ಮೆ ಮುಖ್ಯವಾಗಿದೆ. ಪ್ರಸವದ ಆರಂಭಿಕ ಹಂತಗಳನ್ನು ಮನೆಯಲ್ಲಿ ಕಳೆಯುವುದು, ವಿಶ್ರಾಂತಿ, ಹೈಡ್ರೀಕರಿಸಿದ ಮತ್ತು ಉತ್ತಮ ಪೋಷಣೆ ಮಾಡಿಕೊಳ್ಳುವುದು ಅಗತ್ಯ.

6 / 8
ನಾರ್ಮಲ್ ಹೆರಿಗೆಯ ಬಗ್ಗೆ ನಿಮಗೆ ಹೆಚ್ಚು ಆಸಕ್ತಿ ಇದ್ದರೆ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಮತ್ತು ದೈಹಿಕ ವಿಶ್ರಾಂತಿಗೆ ಆದ್ಯತೆ ನೀಡುವುದು ಬಹಳ ಮುಖ್ಯ.

ನಾರ್ಮಲ್ ಹೆರಿಗೆಯ ಬಗ್ಗೆ ನಿಮಗೆ ಹೆಚ್ಚು ಆಸಕ್ತಿ ಇದ್ದರೆ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಮತ್ತು ದೈಹಿಕ ವಿಶ್ರಾಂತಿಗೆ ಆದ್ಯತೆ ನೀಡುವುದು ಬಹಳ ಮುಖ್ಯ.

7 / 8
ಕೆಲವೊಮ್ಮೆ ಅನಿವಾರ್ಯವಾಗಿ ಕೊನೆಯ ಹಂತದಲ್ಲಿ ಆರೋಗ್ಯದಲ್ಲಿ ಏರುಪೇರಾದಾಗ ಸಿ ಸೆಕ್ಷನ್ ಮಾಡಿಸಲಾಗುತ್ತದೆ. ಆದರೆ, ನೀವೇ ಸಿ ಸೆಕ್ಷನ್ ಪ್ಲಾನ್ ಮಾಡದಿರುವುದು ನಿಮ್ಮ ಆರೋಗ್ಯದ ದೃಷ್ಟಿಯಿಂದ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಉತ್ತಮ.

ಕೆಲವೊಮ್ಮೆ ಅನಿವಾರ್ಯವಾಗಿ ಕೊನೆಯ ಹಂತದಲ್ಲಿ ಆರೋಗ್ಯದಲ್ಲಿ ಏರುಪೇರಾದಾಗ ಸಿ ಸೆಕ್ಷನ್ ಮಾಡಿಸಲಾಗುತ್ತದೆ. ಆದರೆ, ನೀವೇ ಸಿ ಸೆಕ್ಷನ್ ಪ್ಲಾನ್ ಮಾಡದಿರುವುದು ನಿಮ್ಮ ಆರೋಗ್ಯದ ದೃಷ್ಟಿಯಿಂದ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಉತ್ತಮ.

8 / 8
Follow us
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!