ನಾರ್ಮಲ್ ಡೆಲಿವರಿ ಆಗಲು ಗರ್ಭಿಣಿಯರು ರೂಢಿಸಿಕೊಳ್ಳಬೇಕಾದ 8 ಅಭ್ಯಾಸಗಳಿವು

ನಾರ್ಮಲ್ ಹೆರಿಗೆಯ ಬಗ್ಗೆ ನಿಮಗೆ ಹೆಚ್ಚು ಆಸಕ್ತಿ ಇದ್ದರೆ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಮತ್ತು ದೈಹಿಕ ವಿಶ್ರಾಂತಿಗೆ ಆದ್ಯತೆ ನೀಡುವುದು ಬಹಳ ಮುಖ್ಯ. ನಾರ್ಮಲ್ ಡೆಲಿವರಿ ಆಗಲು ಮಹಿಳೆಯರು ಅನುಸರಿಸಬೇಕಾದ ಅಭ್ಯಾಸಗಳ ಬಗ್ಗೆ ಮಾಹಿತಿ ಇಲ್ಲಿದೆ.

|

Updated on: Jan 12, 2024 | 6:58 PM

ಗರ್ಭಿಣಿಯರಲ್ಲಿ ಇತ್ತೀಚೆಗೆ ಸಿಸೇರಿಯನ್ ಡೆಲಿವರಿ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕೆ ವೈದ್ಯರ ನಿರ್ಧಾರ ಒಂದು ಕಾರಣವಾದರೆ ನಾರ್ಮಲ್ ಡೆಲಿವರಿಗೆ ಹೆದರುವ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತೊಂದು ಕಾರಣ. ನಾರ್ಮಲ್ ಡೆಲಿವರಿ ಆಗಲು ಮಹಿಳೆಯರು ಅನುಸರಿಸಬೇಕಾದ ಅಭ್ಯಾಸಗಳ ಬಗ್ಗೆ ಮಾಹಿತಿ ಇಲ್ಲಿದೆ.

ಗರ್ಭಿಣಿಯರಲ್ಲಿ ಇತ್ತೀಚೆಗೆ ಸಿಸೇರಿಯನ್ ಡೆಲಿವರಿ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕೆ ವೈದ್ಯರ ನಿರ್ಧಾರ ಒಂದು ಕಾರಣವಾದರೆ ನಾರ್ಮಲ್ ಡೆಲಿವರಿಗೆ ಹೆದರುವ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತೊಂದು ಕಾರಣ. ನಾರ್ಮಲ್ ಡೆಲಿವರಿ ಆಗಲು ಮಹಿಳೆಯರು ಅನುಸರಿಸಬೇಕಾದ ಅಭ್ಯಾಸಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 8
ನಾರ್ಮಲ್ ಡೆಲಿವರಿ ಆಗಲು ನಾವು ಹೆರಿಗೆ ಮಾಡಿಸಲು ಆಯ್ಕೆ ಮಾಡಿಕೊಳ್ಳುವ ವೈದ್ಯರು ಕೂಡ ಕಾರಣರಾಗುತ್ತಾರೆ. ನೀವು ಸುಲಭವಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವಂತಹ ಮತ್ತು ನಿಮಗೆ ಕಂಫರ್ಟಬಲ್ ಎನಿಸುವ ವೈದ್ಯರನ್ನು ಆಯ್ಕೆ ಮಾಡಿಕೊಳ್ಳಿ.

ನಾರ್ಮಲ್ ಡೆಲಿವರಿ ಆಗಲು ನಾವು ಹೆರಿಗೆ ಮಾಡಿಸಲು ಆಯ್ಕೆ ಮಾಡಿಕೊಳ್ಳುವ ವೈದ್ಯರು ಕೂಡ ಕಾರಣರಾಗುತ್ತಾರೆ. ನೀವು ಸುಲಭವಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವಂತಹ ಮತ್ತು ನಿಮಗೆ ಕಂಫರ್ಟಬಲ್ ಎನಿಸುವ ವೈದ್ಯರನ್ನು ಆಯ್ಕೆ ಮಾಡಿಕೊಳ್ಳಿ.

2 / 8
ನಿಯಮಿತ ವ್ಯಾಯಾಮ, ಯೋಗ, ವಾಕಿಂಗ್ ಮಾಡುವುದರಿಂದ ನಾರ್ಮಲ್ ಡೆಲಿವರಿಯ ಸಾಧ್ಯತೆ ಹೆಚ್ಚುತ್ತದೆ. ಡೆಲಿವರಿಗೆ 1 ತಿಂಗಳು ಇದೆ ಎನ್ನುವಾಗ ಮೆಟ್ಟಿಲನ್ನು ಹತ್ತಿ ಇಳಿಯುವುದು, ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಿ.

ನಿಯಮಿತ ವ್ಯಾಯಾಮ, ಯೋಗ, ವಾಕಿಂಗ್ ಮಾಡುವುದರಿಂದ ನಾರ್ಮಲ್ ಡೆಲಿವರಿಯ ಸಾಧ್ಯತೆ ಹೆಚ್ಚುತ್ತದೆ. ಡೆಲಿವರಿಗೆ 1 ತಿಂಗಳು ಇದೆ ಎನ್ನುವಾಗ ಮೆಟ್ಟಿಲನ್ನು ಹತ್ತಿ ಇಳಿಯುವುದು, ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಿ.

3 / 8
ಆದಷ್ಟೂ ಶಾಂತವಾಗಿ, ನೆಮ್ಮದಿಯಾಗಿರಿ. ಯಾರೋ ಹೇಳಿದ್ದನ್ನು ಕೇಳಿ ಟೆನ್ಷನ್ ಮಾಡಿಕೊಳ್ಳಬೇಡಿ. ನಿಮ್ಮ ಮಾನಸಿಕ ಆರೋಗ್ಯ ಮಗುವಿನ ಮೇಲೂ ಪರಿಣಾಮ ಬೀರುತ್ತದೆ.

ಆದಷ್ಟೂ ಶಾಂತವಾಗಿ, ನೆಮ್ಮದಿಯಾಗಿರಿ. ಯಾರೋ ಹೇಳಿದ್ದನ್ನು ಕೇಳಿ ಟೆನ್ಷನ್ ಮಾಡಿಕೊಳ್ಳಬೇಡಿ. ನಿಮ್ಮ ಮಾನಸಿಕ ಆರೋಗ್ಯ ಮಗುವಿನ ಮೇಲೂ ಪರಿಣಾಮ ಬೀರುತ್ತದೆ.

4 / 8
ಡಾಕ್ಟರ್ ಹೇಳಿದ್ದನ್ನು ಕೇಳುವ ಮೊದಲು ನಿಮ್ಮ ಡೆಲಿವರಿ ಬಗ್ಗೆ ನೀವೂ ಸ್ವಲ್ಪ ಪ್ಲಾನ್ ಮಾಡಿಕೊಳ್ಳಿ. ಆಗ ನಿಮ್ಮ ವೈದ್ಯರೊಂದಿಗೆ ಚರ್ಚಿಸಿ, ನಾರ್ಮಲ್ ಡೆಲಿವರಿಯ ಬಗ್ಗೆ ಮಾಹಿತಿ ಪಡೆಯಬಹುದು.

ಡಾಕ್ಟರ್ ಹೇಳಿದ್ದನ್ನು ಕೇಳುವ ಮೊದಲು ನಿಮ್ಮ ಡೆಲಿವರಿ ಬಗ್ಗೆ ನೀವೂ ಸ್ವಲ್ಪ ಪ್ಲಾನ್ ಮಾಡಿಕೊಳ್ಳಿ. ಆಗ ನಿಮ್ಮ ವೈದ್ಯರೊಂದಿಗೆ ಚರ್ಚಿಸಿ, ನಾರ್ಮಲ್ ಡೆಲಿವರಿಯ ಬಗ್ಗೆ ಮಾಹಿತಿ ಪಡೆಯಬಹುದು.

5 / 8
ನಾರ್ಮಲ್ ಡೆಲಿವರಿ ಮೂಲಕ ಮಗುವಿಗೆ ಜನ್ಮ ನೀಡಲು ಬಯಸುವವರಿಗೆ ತಾಳ್ಮೆ ಮುಖ್ಯವಾಗಿದೆ. ಪ್ರಸವದ ಆರಂಭಿಕ ಹಂತಗಳನ್ನು ಮನೆಯಲ್ಲಿ ಕಳೆಯುವುದು, ವಿಶ್ರಾಂತಿ, ಹೈಡ್ರೀಕರಿಸಿದ ಮತ್ತು ಉತ್ತಮ ಪೋಷಣೆ ಮಾಡಿಕೊಳ್ಳುವುದು ಅಗತ್ಯ.

ನಾರ್ಮಲ್ ಡೆಲಿವರಿ ಮೂಲಕ ಮಗುವಿಗೆ ಜನ್ಮ ನೀಡಲು ಬಯಸುವವರಿಗೆ ತಾಳ್ಮೆ ಮುಖ್ಯವಾಗಿದೆ. ಪ್ರಸವದ ಆರಂಭಿಕ ಹಂತಗಳನ್ನು ಮನೆಯಲ್ಲಿ ಕಳೆಯುವುದು, ವಿಶ್ರಾಂತಿ, ಹೈಡ್ರೀಕರಿಸಿದ ಮತ್ತು ಉತ್ತಮ ಪೋಷಣೆ ಮಾಡಿಕೊಳ್ಳುವುದು ಅಗತ್ಯ.

6 / 8
ನಾರ್ಮಲ್ ಹೆರಿಗೆಯ ಬಗ್ಗೆ ನಿಮಗೆ ಹೆಚ್ಚು ಆಸಕ್ತಿ ಇದ್ದರೆ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಮತ್ತು ದೈಹಿಕ ವಿಶ್ರಾಂತಿಗೆ ಆದ್ಯತೆ ನೀಡುವುದು ಬಹಳ ಮುಖ್ಯ.

ನಾರ್ಮಲ್ ಹೆರಿಗೆಯ ಬಗ್ಗೆ ನಿಮಗೆ ಹೆಚ್ಚು ಆಸಕ್ತಿ ಇದ್ದರೆ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಮತ್ತು ದೈಹಿಕ ವಿಶ್ರಾಂತಿಗೆ ಆದ್ಯತೆ ನೀಡುವುದು ಬಹಳ ಮುಖ್ಯ.

7 / 8
ಕೆಲವೊಮ್ಮೆ ಅನಿವಾರ್ಯವಾಗಿ ಕೊನೆಯ ಹಂತದಲ್ಲಿ ಆರೋಗ್ಯದಲ್ಲಿ ಏರುಪೇರಾದಾಗ ಸಿ ಸೆಕ್ಷನ್ ಮಾಡಿಸಲಾಗುತ್ತದೆ. ಆದರೆ, ನೀವೇ ಸಿ ಸೆಕ್ಷನ್ ಪ್ಲಾನ್ ಮಾಡದಿರುವುದು ನಿಮ್ಮ ಆರೋಗ್ಯದ ದೃಷ್ಟಿಯಿಂದ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಉತ್ತಮ.

ಕೆಲವೊಮ್ಮೆ ಅನಿವಾರ್ಯವಾಗಿ ಕೊನೆಯ ಹಂತದಲ್ಲಿ ಆರೋಗ್ಯದಲ್ಲಿ ಏರುಪೇರಾದಾಗ ಸಿ ಸೆಕ್ಷನ್ ಮಾಡಿಸಲಾಗುತ್ತದೆ. ಆದರೆ, ನೀವೇ ಸಿ ಸೆಕ್ಷನ್ ಪ್ಲಾನ್ ಮಾಡದಿರುವುದು ನಿಮ್ಮ ಆರೋಗ್ಯದ ದೃಷ್ಟಿಯಿಂದ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಉತ್ತಮ.

8 / 8
Follow us
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ