AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Day Special: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಂಪ್ರದಾಯಿಕ ಉಡುಪು ತೊಟ್ಟು ಬೈಕ್ ಕಿಕ್ ಸ್ಟಾರ್ಟ್ ಮಾಡಿದ ಮಹಿಳಾಮಣಿಗಳು

ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ದಿನದ ಪ್ರಯುಕ್ತ ರಾಜ್ಯದ ವಿವಿಧೆಡೆ ಮಹಿಳೆಯರು ವಿವಿಧ ರೀತಿಯಲ್ಲಿ ಸಂಭ್ರಮಿಸಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಳೆಯರು ಸಂಪ್ರದಾಯದ ಉಡುಪಲ್ಲಿ.. ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಾ ಮಹಿಳೆಯರು ಬೈಕ್ ಏರಿ ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ಬೈಕ್ ರೈಡ್ ಮಾಡಿದ್ದಾರೆ. ದುಬಾರಿ ಬೆಲೆಯ ಬೈಕ್ಗಳನ್ನ ಚಲಾಯಿಸಿ ನಾರಿಮಣಿಯರು ಸೈ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on:Mar 08, 2022 | 5:21 PM

Share
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಂಪ್ರದಾಯಿಕ ಉಡುಪು ತೊಟ್ಟು ಬೈಕ್ ರೈಡ್ ಮಾಡಿದ ಮಹಿಳೆಯರು

Women's Day Special women ride costly heavy bikes in Mysuru

1 / 6
ರೋಟರಿ ಇನ್ನರ್ ವ್ಹೀಲ್ ಕ್ಲಬ್ ವ್ಹೀಲ್ ಕ್ಲಬ್ ಆಫ್ ಮೈಸೂರು ನೇತೃತ್ವದಲ್ಲಿ ಸುಮಾರು 15 ಜನ ಮಹಿಳೆಯರು ಮೈಸೂರಿನ ಪ್ರಮುಖ‌ ರೋಡ್ಗಳಲ್ಲಿ ಬೈಕ್ ಱಲಿ ಮಾಡಿದ್ರು

Women's Day Special women ride costly heavy bikes in Mysuru

2 / 6
ಮೈಸೂರಿನಲ್ಲಿ ಬೈಕ್ ಚಲಾಯಿಸಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು

ಮೈಸೂರಿನಲ್ಲಿ ಬೈಕ್ ಚಲಾಯಿಸಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು

3 / 6
ರಾಯಲ್ ಎನ್‌ಫೀಲ್ಡ್, ಹಿಮಾಲಯ, ಸ್ಪ್ಲೆಂಡರ್ ಬೈಕ್ ಓಡಿಸಿ ಪುರುಷರಿಗಿಂತ ನಾವೇನು ಕಮ್ಮಿಯಿಲ್ಲ ಅಂತಾ ಸಂದೇಶ ಸಾರಿದ್ರು.

ರಾಯಲ್ ಎನ್‌ಫೀಲ್ಡ್, ಹಿಮಾಲಯ, ಸ್ಪ್ಲೆಂಡರ್ ಬೈಕ್ ಓಡಿಸಿ ಪುರುಷರಿಗಿಂತ ನಾವೇನು ಕಮ್ಮಿಯಿಲ್ಲ ಅಂತಾ ಸಂದೇಶ ಸಾರಿದ್ರು.

4 / 6
ಮಸ್ತ್ ಡ್ರೆಸ್ನಲ್ಲಿ ಮಿಂಚುತ್ತ ಬೈಕ್ ಏರಿ ರೈಡಿಂಗು.

ಮಸ್ತ್ ಡ್ರೆಸ್ನಲ್ಲಿ ಮಿಂಚುತ್ತ ಬೈಕ್ ಏರಿ ರೈಡಿಂಗು.

5 / 6
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಂದ ದುಬಾರಿ ಬೆಲೆಯ ಬೈಕ್ ರೈಡ್

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಂದ ದುಬಾರಿ ಬೆಲೆಯ ಬೈಕ್ ರೈಡ್

6 / 6

Published On - 5:03 pm, Tue, 8 March 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ