AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Day Special: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಂಪ್ರದಾಯಿಕ ಉಡುಪು ತೊಟ್ಟು ಬೈಕ್ ಕಿಕ್ ಸ್ಟಾರ್ಟ್ ಮಾಡಿದ ಮಹಿಳಾಮಣಿಗಳು

ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ದಿನದ ಪ್ರಯುಕ್ತ ರಾಜ್ಯದ ವಿವಿಧೆಡೆ ಮಹಿಳೆಯರು ವಿವಿಧ ರೀತಿಯಲ್ಲಿ ಸಂಭ್ರಮಿಸಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಳೆಯರು ಸಂಪ್ರದಾಯದ ಉಡುಪಲ್ಲಿ.. ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಾ ಮಹಿಳೆಯರು ಬೈಕ್ ಏರಿ ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ಬೈಕ್ ರೈಡ್ ಮಾಡಿದ್ದಾರೆ. ದುಬಾರಿ ಬೆಲೆಯ ಬೈಕ್ಗಳನ್ನ ಚಲಾಯಿಸಿ ನಾರಿಮಣಿಯರು ಸೈ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on:Mar 08, 2022 | 5:21 PM

Share
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಂಪ್ರದಾಯಿಕ ಉಡುಪು ತೊಟ್ಟು ಬೈಕ್ ರೈಡ್ ಮಾಡಿದ ಮಹಿಳೆಯರು

Women's Day Special women ride costly heavy bikes in Mysuru

1 / 6
ರೋಟರಿ ಇನ್ನರ್ ವ್ಹೀಲ್ ಕ್ಲಬ್ ವ್ಹೀಲ್ ಕ್ಲಬ್ ಆಫ್ ಮೈಸೂರು ನೇತೃತ್ವದಲ್ಲಿ ಸುಮಾರು 15 ಜನ ಮಹಿಳೆಯರು ಮೈಸೂರಿನ ಪ್ರಮುಖ‌ ರೋಡ್ಗಳಲ್ಲಿ ಬೈಕ್ ಱಲಿ ಮಾಡಿದ್ರು

Women's Day Special women ride costly heavy bikes in Mysuru

2 / 6
ಮೈಸೂರಿನಲ್ಲಿ ಬೈಕ್ ಚಲಾಯಿಸಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು

ಮೈಸೂರಿನಲ್ಲಿ ಬೈಕ್ ಚಲಾಯಿಸಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು

3 / 6
ರಾಯಲ್ ಎನ್‌ಫೀಲ್ಡ್, ಹಿಮಾಲಯ, ಸ್ಪ್ಲೆಂಡರ್ ಬೈಕ್ ಓಡಿಸಿ ಪುರುಷರಿಗಿಂತ ನಾವೇನು ಕಮ್ಮಿಯಿಲ್ಲ ಅಂತಾ ಸಂದೇಶ ಸಾರಿದ್ರು.

ರಾಯಲ್ ಎನ್‌ಫೀಲ್ಡ್, ಹಿಮಾಲಯ, ಸ್ಪ್ಲೆಂಡರ್ ಬೈಕ್ ಓಡಿಸಿ ಪುರುಷರಿಗಿಂತ ನಾವೇನು ಕಮ್ಮಿಯಿಲ್ಲ ಅಂತಾ ಸಂದೇಶ ಸಾರಿದ್ರು.

4 / 6
ಮಸ್ತ್ ಡ್ರೆಸ್ನಲ್ಲಿ ಮಿಂಚುತ್ತ ಬೈಕ್ ಏರಿ ರೈಡಿಂಗು.

ಮಸ್ತ್ ಡ್ರೆಸ್ನಲ್ಲಿ ಮಿಂಚುತ್ತ ಬೈಕ್ ಏರಿ ರೈಡಿಂಗು.

5 / 6
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಂದ ದುಬಾರಿ ಬೆಲೆಯ ಬೈಕ್ ರೈಡ್

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಂದ ದುಬಾರಿ ಬೆಲೆಯ ಬೈಕ್ ರೈಡ್

6 / 6

Published On - 5:03 pm, Tue, 8 March 22

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ