AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cashew Health benefits: ದಿನಕ್ಕೆ 2 ಗೋಡಂಬಿ ತಿನ್ನುವುದರಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದರೆ ಆಶ್ಚರ್ಯ ಪಡುತ್ತೀರಾ..!

Cashew Nuts And Health: ಗೋಡಂಬಿಯು ದೇಹಕ್ಕೆ ಅಗತ್ಯವಾದ ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುತ್ತದೆ. ಆದರೆ ಇವುಗಳು ರುಚಿಯಾಗಿರುವುದರಿಂದ ಅತಿಯಾಗಿ ಸೇವಿಸಬಾರದು. ಅಧಿಕ ತೂಕದ ಜೊತೆಗೆ ಅನೇಕ ಸಮಸ್ಯೆಗಳು ಉದ್ಭವಿಸುತ್ತವೆ.

ಗಂಗಾಧರ​ ಬ. ಸಾಬೋಜಿ
|

Updated on:Apr 02, 2022 | 1:26 PM

ಗೋಡಂಬಿಯಲ್ಲಿ ಪ್ರೋಟೀನ್, ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಸಮೃದ್ಧವಾಗಿದೆ. ಜೊತೆಗೆ ಆ್ಯಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಆದ್ದರಿಂದ ನೀವು ದಿನಕ್ಕೆ 2 ಗೋಡಂಬಿಯನ್ನು ಸೇವಿಸಿದರೆ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತೀರಿ.

1 / 6
ಆದರೆ ಗೋಡಂಬಿಯನ್ನು ಅತಿಯಾಗಿ ಸೇವಿಸಿದರೆ ಕಿಡ್ನಿ ಸಮಸ್ಯೆ ಉಂಟಾಗುವ ಅಪಾಯವಿದೆ.

2 / 6
ಗೋಡಂಬಿಯಲ್ಲಿ ಪೊಟ್ಯಾಸಿಯಮ್, ಕಬ್ಬಿಣ, ಸತು, ತಾಮ್ರ, ಸೆಲೆನಿಯಮ್ ಮತ್ತು ಇತರ ಪೋಷಕಾಂಶಗಳು ಸಮೃದ್ಧವಾಗಿವೆ. ಇವು ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು. ಅವರು ಹೃದಯದ ಸಮಸ್ಯೆಗಳನ್ನು ಸಹ ಕಡಿಮೆ ಮಾಡುತ್ತದೆ. ಮೂಳೆಗಳು ಮತ್ತು ಹಲ್ಲುಗಳನ್ನು ಬಲವಾಗಿಡಲು ಸಹಾಯ ಮಾಡುತ್ತದೆ.

3 / 6
ಬಾದಾಮಿಯು ಚಯಾಪಚಯ ದರವನ್ನು ಸುಧಾರಿಸಲು ಬಹಳ ಸಹಾಯಕವಾಗಿದೆ. ಮಲಬದ್ಧತೆಯಂತಹ ಸಮಸ್ಯೆಗಳು ದೂರವಾಗಿಸುತ್ತೆ. ಅಜೀರ್ಣ, ಅಸಿಡಿಟಿಯಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ.

4 / 6
ಮಾರುಕಟ್ಟೆಯಲ್ಲಿ ಬಾದಾಮಿ, ಗೋಡಂಬಿಗಳ ಬೆಲೆ ಹೆಚ್ಚಿದ್ದರೂ ಇವುಗಳನ್ನು ನಿರ್ಲಕ್ಷಿಸಬಾರದು. ಅವು ರುಚಿಯಾಗಿರುವುದರಿಂದ ಅತಿಯಾಗಿ ತಿನ್ನಬೇಡಿ. ಬಾದಾಮಿಯಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ. ಆದ್ದರಿಂದಲೇ ಇವುಗಳನ್ನು ಹೆಚ್ಚು ಸೇವಿಸಿದರೆ ದೇಹದ ಕೊಬ್ಬು ಚೆನ್ನಾಗಿ ಶೇಖರಣೆಯಾಗುತ್ತದೆ. ಅಲರ್ಜಿ ಇರುವವರು ಸಹ ಇವುಗಳನ್ನು ಮಿತವಾಗಿ ತೆಗೆದುಕೊಳ್ಳಬೇಕು.

5 / 6
ಗೋಡಂಬಿಯಲ್ಲಿ ಸೋಡಿಯಂ ಮತ್ತು ಪೊಟ್ಯಾಸಿಯಮ್ ಕೂಡ ಇದೆ. ಪರಿಣಾಮವಾಗಿ ರಕ್ತದೊತ್ತಡ ನಿಯಂತ್ರಣದಲ್ಲಿದೆ. ಬಾದಾಮಿಯನ್ನು ದಿನಕ್ಕೆರಡು ಬಾರಿ ತಿನ್ನುವುದರಿಂದ ಹುಡುಗಿಯರು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತಾರೆ. ಹಿಂದಿನ ರಾತ್ರಿ ನೀರಿನಲ್ಲಿ ನೆನೆಸಿದ ಎರಡು ಬಾದಾಮಿಯನ್ನು ವಿಶೇಷವಾಗಿ ಬೆಳಿಗ್ಗೆ ಸೇವಿಸುವುದರಿಂದ ಅನೇಕ ರೋಗಗಳನ್ನು ತಪ್ಪಿಸಬಹುದು.

6 / 6

Published On - 1:12 pm, Sat, 2 April 22

Follow us
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ