AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Biriyani Day 2024: ಭಾರತೀಯರ ಫೇವರೆಟ್ ಫುಡ್ ಲಿಸ್ಟ್ ನಲ್ಲಿ ವೆರೈಟಿ ವೆರೈಟಿ ಬಿರಿಯಾನಿ, ಯಾವುದೆಲ್ಲಾ ಗೊತ್ತಾ?

ಭಾರತೀಯರು ಇಷ್ಟ ಪಟ್ಟು ತಿನ್ನುವ ಆಹಾರಗಳಲ್ಲಿ ಈ ಬಿರಿಯಾನಿ ಕೂಡ ಒಂದು. ಭಾರತ ಸೇರಿದಂತೆ ಇರಾಕ್, ಥೈಲ್ಯಾಂಡ್, ಸಿಂಗಾಪುರ್ ಮತ್ತು ಮಲೇಷಿಯಾ ಹೀಗೆ ಪ್ರಪಂಚದ ವಿವಿಧ ಭಾಗಗಳಲ್ಲಿಯೂ ವಿಭಿನ್ನ ರುಚಿಯಲ್ಲಿ ಘಮ್ ಎನ್ನುವ ಈ ಆಹಾರವು ದೊರೆಯುತ್ತದೆ. ಇಂತಹ ಬಿರಿಯಾನಿಗೂ ಒಂದು ದಿನವಿದ್ದು, ಪ್ರತಿ ವರ್ಷ ಜುಲೈ ತಿಂಗಳ ಮೊದಲ ಭಾನುವಾರವನ್ನು ಪ್ರಪಂಚದಾದ್ಯಂತ ವಿಶ್ವ ಬಿರಿಯಾನಿ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಜುಲೈ 7 ರಂದು ವಿಶ್ವ ಬಿರಿಯಾನಿ ದಿನವನ್ನು ಆಚರಿಸಲಾಗುತ್ತಿದೆ. ಹಾಗಾದ್ರೆ ಭಾರತದಲ್ಲಿ ಸಿಗುವ ರುಚಿಕರ ಬಿರಿಯಾನಿಗಳಾವುವು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಯಿನಂದಾ
| Edited By: |

Updated on: Jul 07, 2024 | 8:17 AM

Share
ಹೈದರಾಬಾದ್‌ ಬಿರಿಯಾನಿ : ಹೈದಾರಾಬಾದ್ ಬಿರಿಯಾನಿಯೂ ಬಹುತೇಕರ ನೆಚ್ಚಿನ ಫುಡ್ ಗಳಲ್ಲಿ ಒಂದು. ಹೈದರಾಬಾದ್ ಪ್ರದೇಶದ ಬಾಣಸಿಗರಿಂದ ವಿಶೇಷವಾದ ರೀತಿಯಲ್ಲಿ ತಯಾರಿಸಲಾದ ಈ ಬಿರಿಯಾನಿಯ ರುಚಿ ಸವಿದರೆ ಬೇಡ ಎನ್ನಲು ಸಾಧ್ಯವಿಲ್ಲ. ದಕ್ಷಿಣ ಭಾರತದ ಫೇಮಸ್ ಹೈದ್ರಾಬಾದ್ ಬಿರಿಯಾನಿಯೂ ಕಚ್ಚಿ ಹಾಗೂ ಪಕ್ಕಿ ಎರಡು ಬಗೆಯಲ್ಲಿ ದೊರೆಯುತ್ತದೆ.

ಹೈದರಾಬಾದ್‌ ಬಿರಿಯಾನಿ : ಹೈದಾರಾಬಾದ್ ಬಿರಿಯಾನಿಯೂ ಬಹುತೇಕರ ನೆಚ್ಚಿನ ಫುಡ್ ಗಳಲ್ಲಿ ಒಂದು. ಹೈದರಾಬಾದ್ ಪ್ರದೇಶದ ಬಾಣಸಿಗರಿಂದ ವಿಶೇಷವಾದ ರೀತಿಯಲ್ಲಿ ತಯಾರಿಸಲಾದ ಈ ಬಿರಿಯಾನಿಯ ರುಚಿ ಸವಿದರೆ ಬೇಡ ಎನ್ನಲು ಸಾಧ್ಯವಿಲ್ಲ. ದಕ್ಷಿಣ ಭಾರತದ ಫೇಮಸ್ ಹೈದ್ರಾಬಾದ್ ಬಿರಿಯಾನಿಯೂ ಕಚ್ಚಿ ಹಾಗೂ ಪಕ್ಕಿ ಎರಡು ಬಗೆಯಲ್ಲಿ ದೊರೆಯುತ್ತದೆ.

1 / 5
ದೇಗಿ ಬಿರಿಯಾನಿ : ದೆಹಲಿಯ ಬೀದಿಗಳಲ್ಲಿ ವ್ಯಾಪಕವಾಗಿ ಲಭ್ಯವಿರುವ ಅತ್ಯಂತ ಪ್ರಸಿದ್ಧ ಬಿರಿಯಾನಿಯಲ್ಲಿ ದೇಗಿ ಬಿರಿಯಾನಿ ಕೂಡ ಒಂದು. ಇದರಲ್ಲಿ ಮೆಣಸಿನ ಫ್ಲೇವರ್ ಕಾಣಬಹುದು. ರುಚಿ ಹಾಗೂ ಘಮದಲ್ಲಿ ಸ್ವಲ್ಪ ವಿಭಿನ್ನವಾಗಿದ್ದರೂ ಎಲ್ಲರಿಗೂ ಇಷ್ಟವಾಗುತ್ತದೆ.

ದೇಗಿ ಬಿರಿಯಾನಿ : ದೆಹಲಿಯ ಬೀದಿಗಳಲ್ಲಿ ವ್ಯಾಪಕವಾಗಿ ಲಭ್ಯವಿರುವ ಅತ್ಯಂತ ಪ್ರಸಿದ್ಧ ಬಿರಿಯಾನಿಯಲ್ಲಿ ದೇಗಿ ಬಿರಿಯಾನಿ ಕೂಡ ಒಂದು. ಇದರಲ್ಲಿ ಮೆಣಸಿನ ಫ್ಲೇವರ್ ಕಾಣಬಹುದು. ರುಚಿ ಹಾಗೂ ಘಮದಲ್ಲಿ ಸ್ವಲ್ಪ ವಿಭಿನ್ನವಾಗಿದ್ದರೂ ಎಲ್ಲರಿಗೂ ಇಷ್ಟವಾಗುತ್ತದೆ.

2 / 5
ತಲಪಾಕಟ್ಟಿ ಬಿರಿಯಾನಿ: ತಮಿಳುನಾಡಿನಲ್ಲಿ ತಲಪಾಕಟ್ಟಿ ಬಿರಿಯಾನಿ ಜನಪ್ರಿಯತೆಯನ್ನು ಪಡೆದುಕೊಂಡಿದೆ. ನಾಗಸ್ವಾಮಿ ನಾಯ್ಡು ಎಂಬುವವರ ಕೈಯ ರುಚಿಯಲ್ಲಿ ತಯಾರಾದ ಬಿರಿಯಾನಿಯಿದು. ಈ ವ್ಯಕ್ತಿಯೂ ತಲೆಗೆ ಪೇಟ ಕಟ್ಟಿಕೊಳ್ಳುತ್ತಿದ್ದರಿಂದ ತಲಪಾಕಟ್ಟಿ ನಾಗಸ್ವಾಮಿ ನಾಯ್ಡು ಎಂದೇ ಕರೆಯುತ್ತಿದ್ದರು. ಹೀಗಾಗಿ ಈ ಬಿರಿಯಾನಿಗೆ ತಲಪಾಕಟ್ಟಿ ಬಿರಿಯಾನಿ ಎಂಬ ಹೆಸರು ಬಂತಂತೆ.

ತಲಪಾಕಟ್ಟಿ ಬಿರಿಯಾನಿ: ತಮಿಳುನಾಡಿನಲ್ಲಿ ತಲಪಾಕಟ್ಟಿ ಬಿರಿಯಾನಿ ಜನಪ್ರಿಯತೆಯನ್ನು ಪಡೆದುಕೊಂಡಿದೆ. ನಾಗಸ್ವಾಮಿ ನಾಯ್ಡು ಎಂಬುವವರ ಕೈಯ ರುಚಿಯಲ್ಲಿ ತಯಾರಾದ ಬಿರಿಯಾನಿಯಿದು. ಈ ವ್ಯಕ್ತಿಯೂ ತಲೆಗೆ ಪೇಟ ಕಟ್ಟಿಕೊಳ್ಳುತ್ತಿದ್ದರಿಂದ ತಲಪಾಕಟ್ಟಿ ನಾಗಸ್ವಾಮಿ ನಾಯ್ಡು ಎಂದೇ ಕರೆಯುತ್ತಿದ್ದರು. ಹೀಗಾಗಿ ಈ ಬಿರಿಯಾನಿಗೆ ತಲಪಾಕಟ್ಟಿ ಬಿರಿಯಾನಿ ಎಂಬ ಹೆಸರು ಬಂತಂತೆ.

3 / 5
 ಅಂಬೂರ್ ಬಿರಿಯಾನಿ : ಭಾರತೀಯ ಚರ್ಮ ಕೈಗಾರಿಕೋದ್ಯಮದ  ತಾಣವೇ ಈ ತಮಿಳುನಾಡಿನ ಅಂಬೂರ್. ಈ ಸ್ಥಳವು ಚರ್ಮ ಕೈಗಾರಿಕೆ ಮಾತ್ರವಲ್ಲದೇ, ಅಂಬೂರ್ ಬಿರಿಯಾನಿಗೂ ಪ್ರಸಿದ್ಧವಾಗಿದೆ. ನೀವೇನಾದರೂ ತಮಿಳುನಾಡಿನ ಈ ಸ್ಥಳಕ್ಕೆ ಭೇಟಿ ಇದರ  ರುಚಿಯನ್ನೊಮ್ಮೆ ಸವಿದರೆ ಫಿದಾ ಆಗೋದು ಗ್ಯಾರಂಟಿ.

ಅಂಬೂರ್ ಬಿರಿಯಾನಿ : ಭಾರತೀಯ ಚರ್ಮ ಕೈಗಾರಿಕೋದ್ಯಮದ ತಾಣವೇ ಈ ತಮಿಳುನಾಡಿನ ಅಂಬೂರ್. ಈ ಸ್ಥಳವು ಚರ್ಮ ಕೈಗಾರಿಕೆ ಮಾತ್ರವಲ್ಲದೇ, ಅಂಬೂರ್ ಬಿರಿಯಾನಿಗೂ ಪ್ರಸಿದ್ಧವಾಗಿದೆ. ನೀವೇನಾದರೂ ತಮಿಳುನಾಡಿನ ಈ ಸ್ಥಳಕ್ಕೆ ಭೇಟಿ ಇದರ ರುಚಿಯನ್ನೊಮ್ಮೆ ಸವಿದರೆ ಫಿದಾ ಆಗೋದು ಗ್ಯಾರಂಟಿ.

4 / 5
ಲಖನೌ ಬಿರಿಯಾನಿ : ಭಾರತದಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆದಿರುವ ಬಿರಿಯಾನಿಯೇ ಉತ್ತರ ಪ್ರದೇಶದ ಲಖನೌ ಬಿರಿಯಾನಿ. ಮೊಘಲರ ಕಾಲದಿಂದ ಸಾಂಪ್ರದಾಯಿಕವಾಗಿ ಬಿರಿಯಾನಿಯಾಗಿರುವ ಇದರ ರುಚಿ ಸ್ವಾದಕ್ಕೆ ಮನಸೋಲದವರು ಯಾರು ಇಲ್ಲ. ಭಾರತದ ಬಹುತೇಕ ರೆಸ್ಟೋರೆಂಟ್ ಹಾಗೂ ಹೋಟೆಲುಗಳಲ್ಲಿ ಈ ಸಾಂಪ್ರದಾಯಿಕ ಬಿರಿಯಾನಿಯೂ ಸವಿಯಲು ಸಿಗುತ್ತದೆ.

ಲಖನೌ ಬಿರಿಯಾನಿ : ಭಾರತದಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆದಿರುವ ಬಿರಿಯಾನಿಯೇ ಉತ್ತರ ಪ್ರದೇಶದ ಲಖನೌ ಬಿರಿಯಾನಿ. ಮೊಘಲರ ಕಾಲದಿಂದ ಸಾಂಪ್ರದಾಯಿಕವಾಗಿ ಬಿರಿಯಾನಿಯಾಗಿರುವ ಇದರ ರುಚಿ ಸ್ವಾದಕ್ಕೆ ಮನಸೋಲದವರು ಯಾರು ಇಲ್ಲ. ಭಾರತದ ಬಹುತೇಕ ರೆಸ್ಟೋರೆಂಟ್ ಹಾಗೂ ಹೋಟೆಲುಗಳಲ್ಲಿ ಈ ಸಾಂಪ್ರದಾಯಿಕ ಬಿರಿಯಾನಿಯೂ ಸವಿಯಲು ಸಿಗುತ್ತದೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!