AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Championships: ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟ ಸಾತ್ವಿಕ್‌- ಚಿರಾಗ್ ಜೋಡಿ

World Championships: ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ಈ ಜೋಡಿ ಪದಕ ಗೆಲ್ಲುವ ನಿರೀಕ್ಷೆಯನ್ನು ಹೆಚ್ಚಿಸಿದ್ದು, ಭಾರತದ ಈ ಜೋಡಿ ಇದೀಗ ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ, ಕೆನ್ನೆತ್ ಜಿ ಹುಯಿ ಚೋ-ಮಿಂಗ್ ಚುಯೆನ್ ಲಿಮ್ ಅವರನ್ನು ನೇರ ಗೇಮ್​ಗಳಲ್ಲಿ ಸೋಲಿಸುವ ಮೂಲಕ ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪೃಥ್ವಿಶಂಕರ
|

Updated on:Aug 24, 2023 | 10:42 AM

Share
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಡಬಲ್ಸ್‌ನಲ್ಲಿ ಭಾರತ ಡಬಲ್ ಯಶಸ್ಸು ಕಂಡಿದೆ. ಇತ್ತೀಚಿನ ದಿನಗಳಲ್ಲಿ ಭಾರತದ ಅತ್ಯಂತ ಯಶಸ್ವಿ ಜೋಡಿಯಾಗಿರುವ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಒಂದರ ಹಿಂದೆ ಒಂದರಂತೆ ಪದಕಗಳನ್ನು ಗೆಲ್ಲುತ್ತಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಡಬಲ್ಸ್‌ನಲ್ಲಿ ಭಾರತ ಡಬಲ್ ಯಶಸ್ಸು ಕಂಡಿದೆ. ಇತ್ತೀಚಿನ ದಿನಗಳಲ್ಲಿ ಭಾರತದ ಅತ್ಯಂತ ಯಶಸ್ವಿ ಜೋಡಿಯಾಗಿರುವ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಒಂದರ ಹಿಂದೆ ಒಂದರಂತೆ ಪದಕಗಳನ್ನು ಗೆಲ್ಲುತ್ತಿದ್ದಾರೆ.

1 / 6
ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ಈ ಜೋಡಿ ಪದಕ ಗೆಲ್ಲುವ ನಿರೀಕ್ಷೆಯನ್ನು ಹೆಚ್ಚಿಸಿದ್ದು, ಭಾರತದ ಈ ಜೋಡಿ ಇದೀಗ ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ,  ಕೆನ್ನೆತ್ ಜಿ ಹುಯಿ ಚೋ-ಮಿಂಗ್ ಚುಯೆನ್ ಲಿಮ್ ಅವರನ್ನು ನೇರ ಗೇಮ್​ಗಳಲ್ಲಿ ಸೋಲಿಸುವ ಮೂಲಕ ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ಈ ಜೋಡಿ ಪದಕ ಗೆಲ್ಲುವ ನಿರೀಕ್ಷೆಯನ್ನು ಹೆಚ್ಚಿಸಿದ್ದು, ಭಾರತದ ಈ ಜೋಡಿ ಇದೀಗ ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ, ಕೆನ್ನೆತ್ ಜಿ ಹುಯಿ ಚೋ-ಮಿಂಗ್ ಚುಯೆನ್ ಲಿಮ್ ಅವರನ್ನು ನೇರ ಗೇಮ್​ಗಳಲ್ಲಿ ಸೋಲಿಸುವ ಮೂಲಕ ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

2 / 6
ಸಾತ್ವಿಕ್‌ಸಾಯಿರಾಜ್-ಚಿರಾಗ್ ಶೆಟ್ಟಿ ಜೋಡಿ ವಿಶ್ವ ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಕಳೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಈ ಜೋಡಿ ಕಳೆದ ಕೆಲವು ಟೂರ್ನಿಗಳಲ್ಲಿ ಭಾರತದ ಪರ ಸತತವಾಗಿ ಉತ್ತಮ ಪ್ರದರ್ಶನ ನೀಡಿದೆ.

ಸಾತ್ವಿಕ್‌ಸಾಯಿರಾಜ್-ಚಿರಾಗ್ ಶೆಟ್ಟಿ ಜೋಡಿ ವಿಶ್ವ ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಕಳೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಈ ಜೋಡಿ ಕಳೆದ ಕೆಲವು ಟೂರ್ನಿಗಳಲ್ಲಿ ಭಾರತದ ಪರ ಸತತವಾಗಿ ಉತ್ತಮ ಪ್ರದರ್ಶನ ನೀಡಿದೆ.

3 / 6
ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್‌-ಚಿರಾಗ್‌ ಜೋಡಿ ಚಿನ್ನ ಗೆದ್ದಿತ್ತು. ಅಷ್ಟೇ ಅಲ್ಲ, ಈ ಸೀಸನ್​ನಲ್ಲಿ ಭಾರತದ ಜೋಡಿ ಈಗಾಗಲೇ ನಾಲ್ಕು ಟೂರ್ನಿಗಳಲ್ಲಿ ಅತ್ಯುತ್ತಮ ಪ್ರಶಸ್ತಿ ಗೆದ್ದಿದೆ.

ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್‌-ಚಿರಾಗ್‌ ಜೋಡಿ ಚಿನ್ನ ಗೆದ್ದಿತ್ತು. ಅಷ್ಟೇ ಅಲ್ಲ, ಈ ಸೀಸನ್​ನಲ್ಲಿ ಭಾರತದ ಜೋಡಿ ಈಗಾಗಲೇ ನಾಲ್ಕು ಟೂರ್ನಿಗಳಲ್ಲಿ ಅತ್ಯುತ್ತಮ ಪ್ರಶಸ್ತಿ ಗೆದ್ದಿದೆ.

4 / 6
ಇದೀಗ ವಿಶ್ವ ಚಾಂಪಿಯನ್‌ಶಿಪ್‌ನ ಪ್ರೀ ಕ್ವಾರ್ಟರ್‌ಫೈನಲ್‌ನಲ್ಲಿ ಈ ಸಾತ್ವಿಕ್‌ಸಾಯಿರಾಜ್‌-ಚಿರಾಗ್‌ ಜೋಡಿ 10 ನೇ ಶ್ರೇಯಾಂಕದ ಇಂಡೋನೇಷ್ಯಾದ ಲಿಯೊ ರೋಲಿ ಕಾರ್ನಾಂಡೋ-ಡೇನಿಯಲ್ ಮಾರ್ಟಿನ್ ಜೋಡಿಯನ್ನು ಎದುರಿಸಲಿದೆ.

ಇದೀಗ ವಿಶ್ವ ಚಾಂಪಿಯನ್‌ಶಿಪ್‌ನ ಪ್ರೀ ಕ್ವಾರ್ಟರ್‌ಫೈನಲ್‌ನಲ್ಲಿ ಈ ಸಾತ್ವಿಕ್‌ಸಾಯಿರಾಜ್‌-ಚಿರಾಗ್‌ ಜೋಡಿ 10 ನೇ ಶ್ರೇಯಾಂಕದ ಇಂಡೋನೇಷ್ಯಾದ ಲಿಯೊ ರೋಲಿ ಕಾರ್ನಾಂಡೋ-ಡೇನಿಯಲ್ ಮಾರ್ಟಿನ್ ಜೋಡಿಯನ್ನು ಎದುರಿಸಲಿದೆ.

5 / 6
ಮತ್ತೊಂದೆಡೆ 38 ನಿಮಿಷಗಳ ಕಾದಾಟದಲ್ಲಿ ವಿಶ್ವದ 19ನೇ ಶ್ರೇಯಾಂಕಿತ ಗಾಯತ್ರಿ-ತ್ರಿಶಾ ಜೋಡಿ ಚಾಂಗ್-ಯಾಂಗ್ ಜೋಡಿಯನ್ನು 21-18, 21-10 ರಿಂದ ಸೋಲಿಸುವುದರೊಂದಿಗೆ ಪ್ರೀ ಕ್ವಾರ್ಟರ್ ಫೈನಲ್ ತಲುಪಿದೆ. ಮುಂದಿನ ಸುತ್ತಿನಲ್ಲಿ ಈ ಜೋಡಿ ಚೀನಾದ ಚೆನ್ ಕಿಂಗ್ ಚೆನ್-ಜಿಯಾ ಯಿ ಫ್ಯಾನ್ ಜೋಡಿ ವಿರುದ್ಧ ಕಠಿಣ ಹೋರಾಟ ನಡೆಸಲಿದೆ.

ಮತ್ತೊಂದೆಡೆ 38 ನಿಮಿಷಗಳ ಕಾದಾಟದಲ್ಲಿ ವಿಶ್ವದ 19ನೇ ಶ್ರೇಯಾಂಕಿತ ಗಾಯತ್ರಿ-ತ್ರಿಶಾ ಜೋಡಿ ಚಾಂಗ್-ಯಾಂಗ್ ಜೋಡಿಯನ್ನು 21-18, 21-10 ರಿಂದ ಸೋಲಿಸುವುದರೊಂದಿಗೆ ಪ್ರೀ ಕ್ವಾರ್ಟರ್ ಫೈನಲ್ ತಲುಪಿದೆ. ಮುಂದಿನ ಸುತ್ತಿನಲ್ಲಿ ಈ ಜೋಡಿ ಚೀನಾದ ಚೆನ್ ಕಿಂಗ್ ಚೆನ್-ಜಿಯಾ ಯಿ ಫ್ಯಾನ್ ಜೋಡಿ ವಿರುದ್ಧ ಕಠಿಣ ಹೋರಾಟ ನಡೆಸಲಿದೆ.

6 / 6

Published On - 10:40 am, Thu, 24 August 23

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು