AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Chess Championship 2024: 11ನೇ ಗೇಮ್​ ಗೆದ್ದ ಗುಕೇಶ್‌; ಇತಿಹಾಸ ಸೃಷ್ಟಿಸಲು ಇನ್ನೊಂದು ಹೆಜ್ಜೆ ದೂರ

World Chess Championship 2024: ಕೇವಲ 18 ವರ್ಷ ವಯಸ್ಸಿನ ಗುಕೇಶ್ ಅವರು ಅತ್ಯಂತ ಕಿರಿಯ ಚೆಸ್ ವಿಶ್ವ ಚಾಂಪಿಯನ್ ಆಗುವ ಅವಕಾಶವನ್ನು ಹೊಂದಿದ್ದು, ಉಳಿದಿರುವ 3 ಗೇಮ್​ಗಳಲ್ಲಿ ಗುಕೇಶ್ 1 ಪಂದ್ಯವನ್ನು ಗೆದ್ದು ಉಳಿದ ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರೆ ವಿಶ್ವ ಚೆಸ್ ಚಾಂಪಿಯನ್ ಕಿರೀಟ ಗುಕೇಶ್ ಮುಡಿಗೇರಲಿದೆ.

ಪೃಥ್ವಿಶಂಕರ
|

Updated on:Dec 12, 2024 | 8:34 PM

Share
ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆಯುತ್ತಿರುವ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ 11ನೇ ಗೇಮ್​ನಲ್ಲಿ ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್, ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ.

ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆಯುತ್ತಿರುವ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ 11ನೇ ಗೇಮ್​ನಲ್ಲಿ ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್, ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ.

1 / 5
ಸಿಂಗಾಪುರದಲ್ಲಿ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್‌ನ 11 ನೇ ಪಂದ್ಯದಲ್ಲಿ ಬಿಳಿ ಕಾಯಿಗಳೊಂದಿಗೆ ಆಡಿದ ಗುಕೇಶ್, ಡಿಂಗ್ ಅವರನ್ನು 29 ನಡೆಗಳಲ್ಲಿ ಸೋಲಿಸಿ ಪ್ರಶಸ್ತಿ ರೇಸ್‌ನಲ್ಲಿ 1 ಪಾಯಿಂಟ್‌ನಿಂದ ಮುನ್ನಡೆ ಸಾಧಿಸಿದ್ದಾರೆ.

ಸಿಂಗಾಪುರದಲ್ಲಿ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್‌ನ 11 ನೇ ಪಂದ್ಯದಲ್ಲಿ ಬಿಳಿ ಕಾಯಿಗಳೊಂದಿಗೆ ಆಡಿದ ಗುಕೇಶ್, ಡಿಂಗ್ ಅವರನ್ನು 29 ನಡೆಗಳಲ್ಲಿ ಸೋಲಿಸಿ ಪ್ರಶಸ್ತಿ ರೇಸ್‌ನಲ್ಲಿ 1 ಪಾಯಿಂಟ್‌ನಿಂದ ಮುನ್ನಡೆ ಸಾಧಿಸಿದ್ದಾರೆ.

2 / 5
ಇದಕ್ಕೂ ಮೊದಲು ಗುಕೇಶ್ ಮತ್ತು ಲಿರೆನ್ ನಡುವೆ ಸತತ ಏಳು ಗೇಮ್​ಗಳು ಡ್ರಾದಲ್ಲಿ ಅಂತ್ಯಗೊಂಡಿದ್ದವು. ಆದರೆ ಭಾರತೀಯ ಗ್ರ್ಯಾಂಡ್ ಮಾಸ್ಟರ್, ಲಿರೆನ್ ಅವರ ತಪ್ಪಿನ ಲಾಭವನ್ನು ಪಡೆದು ಚೀನಾದ ಪ್ರತಿಸ್ಪರ್ಧಿ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

ಇದಕ್ಕೂ ಮೊದಲು ಗುಕೇಶ್ ಮತ್ತು ಲಿರೆನ್ ನಡುವೆ ಸತತ ಏಳು ಗೇಮ್​ಗಳು ಡ್ರಾದಲ್ಲಿ ಅಂತ್ಯಗೊಂಡಿದ್ದವು. ಆದರೆ ಭಾರತೀಯ ಗ್ರ್ಯಾಂಡ್ ಮಾಸ್ಟರ್, ಲಿರೆನ್ ಅವರ ತಪ್ಪಿನ ಲಾಭವನ್ನು ಪಡೆದು ಚೀನಾದ ಪ್ರತಿಸ್ಪರ್ಧಿ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

3 / 5
ಇಬ್ಬರು ಆಟಗಾರರ ನಡುವಿನ ಒಟ್ಟು 11 ಗೇಮ್​ಗಳಲ್ಲಿ ಎಂಟು ಗೇಮ್​ಗಳು ಡ್ರಾ ಆಗಿವೆ. ಉಳಿದಂತೆ ಎರಡು ಗೇಮ್​ಗಳಲ್ಲಿ ಗುಕೇಶ್ ಗೆಲುವು ಸಾಧಿಸಿದ್ದರೆ, ಚೀನಾದ ಲಿರೆನ್ ಇದುವರೆಗೆ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಉಭಯ ಆಟಗಾರರು ಕ್ರಮವಾಗಿ 6 ಮತ್ತು 5 ಅಂಕ ಸಂಪಾಧಿಸಿದ್ದಾರೆ.

ಇಬ್ಬರು ಆಟಗಾರರ ನಡುವಿನ ಒಟ್ಟು 11 ಗೇಮ್​ಗಳಲ್ಲಿ ಎಂಟು ಗೇಮ್​ಗಳು ಡ್ರಾ ಆಗಿವೆ. ಉಳಿದಂತೆ ಎರಡು ಗೇಮ್​ಗಳಲ್ಲಿ ಗುಕೇಶ್ ಗೆಲುವು ಸಾಧಿಸಿದ್ದರೆ, ಚೀನಾದ ಲಿರೆನ್ ಇದುವರೆಗೆ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಉಭಯ ಆಟಗಾರರು ಕ್ರಮವಾಗಿ 6 ಮತ್ತು 5 ಅಂಕ ಸಂಪಾಧಿಸಿದ್ದಾರೆ.

4 / 5
ಕೇವಲ 18 ವರ್ಷ ವಯಸ್ಸಿನ ಗುಕೇಶ್ ಅವರು ಅತ್ಯಂತ ಕಿರಿಯ ಚೆಸ್ ವಿಶ್ವ ಚಾಂಪಿಯನ್ ಆಗುವ ಅವಕಾಶವನ್ನು ಹೊಂದಿದ್ದು, ಉಳಿದಿರುವ 3 ಗೇಮ್​ಗಳಲ್ಲಿ ಗುಕೇಶ್ 1 ಪಂದ್ಯವನ್ನು ಗೆದ್ದು ಉಳಿದ ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರೆ ಅವರಿಗೆ ವಿಶ್ವ ಚೆಸ್ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಳ್ಳುವ ಅವಕಾಶ ಸಿಗಲಿದೆ.

ಕೇವಲ 18 ವರ್ಷ ವಯಸ್ಸಿನ ಗುಕೇಶ್ ಅವರು ಅತ್ಯಂತ ಕಿರಿಯ ಚೆಸ್ ವಿಶ್ವ ಚಾಂಪಿಯನ್ ಆಗುವ ಅವಕಾಶವನ್ನು ಹೊಂದಿದ್ದು, ಉಳಿದಿರುವ 3 ಗೇಮ್​ಗಳಲ್ಲಿ ಗುಕೇಶ್ 1 ಪಂದ್ಯವನ್ನು ಗೆದ್ದು ಉಳಿದ ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರೆ ಅವರಿಗೆ ವಿಶ್ವ ಚೆಸ್ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಳ್ಳುವ ಅವಕಾಶ ಸಿಗಲಿದೆ.

5 / 5

Published On - 8:03 pm, Sun, 8 December 24

Follow Us
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು