ವಿಶ್ವ ಪರಿಸರ ದಿನಾಚರಣೆ: ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ, ಕೈದಿಗಳು ಸಿದ್ದಪಡಿಸಿದ ಕೇಕ್ ತಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ
ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

1 / 5

2 / 5

3 / 5

4 / 5

5 / 5