AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಪರಿಸರ ದಿನಾಚರಣೆ: ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ, ಕೈದಿಗಳು ಸಿದ್ದಪಡಿಸಿದ ಕೇಕ್ ತಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ

ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗಂಗಾಧರ​ ಬ. ಸಾಬೋಜಿ
|

Updated on: Jun 05, 2023 | 7:34 PM

Share
ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್
ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್ ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

1 / 5
ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪರಿವರ್ತನಾ‌ ಬೇಕರಿಯಿಂದ ಕೈದಿಗಳು 
ಸಿದ್ದಪಡಿಸಿದ ಕೇಕ್, ಬಿಸ್ಕೆಟ್, ಖಾರಾ ಬೂಂದಿ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪರಿವರ್ತನಾ‌ ಬೇಕರಿಯಿಂದ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್, ಖಾರಾ ಬೂಂದಿ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

2 / 5
ಬಳಿಕ ಮಾತನಾಡಿದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಕೆ. ಸೋಮ್ ಶೇಖರ್, ಪರಿಸರ ಉಳಿಸುವ 
ನಿಟ್ಟಿನಲ್ಲಿ ರಾಜ್ಯ ಮಾತ್ರವಲ್ಲ, ಇಡೀ ಜಗತ್ತಿಗೆ ಸಾಗಬೇಕಿದೆ. ಇಲ್ಲಿ ಕೇವಲ‌ 
ಬರೀ ವಾಯು ಮಾಲಿನ್ಯ,‌ ಜಲ ಮಾಲಿನ್ಯ ಮಾತ್ರವಲ್ಲ, ಪ್ಲಾಸ್ಟಿಕ್ ಬಳಕೆಯಿಂದಲೂ 
ಮಾರಕವಾಗಿದೆ. ಅದನ್ನು ತಯಾರಿಸೋರು ನಾವೇ ಎಂದರು.

ಬಳಿಕ ಮಾತನಾಡಿದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಕೆ. ಸೋಮ್ ಶೇಖರ್, ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯ ಮಾತ್ರವಲ್ಲ, ಇಡೀ ಜಗತ್ತಿಗೆ ಸಾಗಬೇಕಿದೆ. ಇಲ್ಲಿ ಕೇವಲ‌ ಬರೀ ವಾಯು ಮಾಲಿನ್ಯ,‌ ಜಲ ಮಾಲಿನ್ಯ ಮಾತ್ರವಲ್ಲ, ಪ್ಲಾಸ್ಟಿಕ್ ಬಳಕೆಯಿಂದಲೂ ಮಾರಕವಾಗಿದೆ. ಅದನ್ನು ತಯಾರಿಸೋರು ನಾವೇ ಎಂದರು.

3 / 5
ಇಲ್ಲಿನ‌ ಕೈದಿಗಳಿಗೆ ಇದೊಂದು ಪುಟ್ಟ ಪ್ರಪಂಚ. ಕೋಪವನ್ನು 
ಹಿಡಿತದಲ್ಲಿ ಇಟ್ಟುಕೊಳ್ಳಲಾರದೇ ಇಲ್ಲಿಗೆ ಬಂದಿದ್ದಾರೆ. ಇಲ್ಲಿನ 
ಪರಿಸ್ಥಿತಿಯಿಂದ ಬಹಳಷ್ಟು ಕಲಿಯೋದಿದೆ ಎಂದು ಹೇಳಿದರು.

ಇಲ್ಲಿನ‌ ಕೈದಿಗಳಿಗೆ ಇದೊಂದು ಪುಟ್ಟ ಪ್ರಪಂಚ. ಕೋಪವನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾರದೇ ಇಲ್ಲಿಗೆ ಬಂದಿದ್ದಾರೆ. ಇಲ್ಲಿನ ಪರಿಸ್ಥಿತಿಯಿಂದ ಬಹಳಷ್ಟು ಕಲಿಯೋದಿದೆ ಎಂದು ಹೇಳಿದರು.

4 / 5
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುದ್ದೆ ತಯಾರಿಕಾ ಘಟಕ್ಕೆ ಭೇಟಿ ನೀಡಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುದ್ದೆ ತಯಾರಿಕಾ ಘಟಕ್ಕೆ ಭೇಟಿ ನೀಡಿದರು.

5 / 5
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ