AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಪರಿಸರ ದಿನಾಚರಣೆ: ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ, ಕೈದಿಗಳು ಸಿದ್ದಪಡಿಸಿದ ಕೇಕ್ ತಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ

ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗಂಗಾಧರ​ ಬ. ಸಾಬೋಜಿ
|

Updated on: Jun 05, 2023 | 7:34 PM

Share
ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್
ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್ ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

1 / 5
ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪರಿವರ್ತನಾ‌ ಬೇಕರಿಯಿಂದ ಕೈದಿಗಳು 
ಸಿದ್ದಪಡಿಸಿದ ಕೇಕ್, ಬಿಸ್ಕೆಟ್, ಖಾರಾ ಬೂಂದಿ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪರಿವರ್ತನಾ‌ ಬೇಕರಿಯಿಂದ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್, ಖಾರಾ ಬೂಂದಿ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

2 / 5
ಬಳಿಕ ಮಾತನಾಡಿದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಕೆ. ಸೋಮ್ ಶೇಖರ್, ಪರಿಸರ ಉಳಿಸುವ 
ನಿಟ್ಟಿನಲ್ಲಿ ರಾಜ್ಯ ಮಾತ್ರವಲ್ಲ, ಇಡೀ ಜಗತ್ತಿಗೆ ಸಾಗಬೇಕಿದೆ. ಇಲ್ಲಿ ಕೇವಲ‌ 
ಬರೀ ವಾಯು ಮಾಲಿನ್ಯ,‌ ಜಲ ಮಾಲಿನ್ಯ ಮಾತ್ರವಲ್ಲ, ಪ್ಲಾಸ್ಟಿಕ್ ಬಳಕೆಯಿಂದಲೂ 
ಮಾರಕವಾಗಿದೆ. ಅದನ್ನು ತಯಾರಿಸೋರು ನಾವೇ ಎಂದರು.

ಬಳಿಕ ಮಾತನಾಡಿದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಕೆ. ಸೋಮ್ ಶೇಖರ್, ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯ ಮಾತ್ರವಲ್ಲ, ಇಡೀ ಜಗತ್ತಿಗೆ ಸಾಗಬೇಕಿದೆ. ಇಲ್ಲಿ ಕೇವಲ‌ ಬರೀ ವಾಯು ಮಾಲಿನ್ಯ,‌ ಜಲ ಮಾಲಿನ್ಯ ಮಾತ್ರವಲ್ಲ, ಪ್ಲಾಸ್ಟಿಕ್ ಬಳಕೆಯಿಂದಲೂ ಮಾರಕವಾಗಿದೆ. ಅದನ್ನು ತಯಾರಿಸೋರು ನಾವೇ ಎಂದರು.

3 / 5
ಇಲ್ಲಿನ‌ ಕೈದಿಗಳಿಗೆ ಇದೊಂದು ಪುಟ್ಟ ಪ್ರಪಂಚ. ಕೋಪವನ್ನು 
ಹಿಡಿತದಲ್ಲಿ ಇಟ್ಟುಕೊಳ್ಳಲಾರದೇ ಇಲ್ಲಿಗೆ ಬಂದಿದ್ದಾರೆ. ಇಲ್ಲಿನ 
ಪರಿಸ್ಥಿತಿಯಿಂದ ಬಹಳಷ್ಟು ಕಲಿಯೋದಿದೆ ಎಂದು ಹೇಳಿದರು.

ಇಲ್ಲಿನ‌ ಕೈದಿಗಳಿಗೆ ಇದೊಂದು ಪುಟ್ಟ ಪ್ರಪಂಚ. ಕೋಪವನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾರದೇ ಇಲ್ಲಿಗೆ ಬಂದಿದ್ದಾರೆ. ಇಲ್ಲಿನ ಪರಿಸ್ಥಿತಿಯಿಂದ ಬಹಳಷ್ಟು ಕಲಿಯೋದಿದೆ ಎಂದು ಹೇಳಿದರು.

4 / 5
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುದ್ದೆ ತಯಾರಿಕಾ ಘಟಕ್ಕೆ ಭೇಟಿ ನೀಡಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುದ್ದೆ ತಯಾರಿಕಾ ಘಟಕ್ಕೆ ಭೇಟಿ ನೀಡಿದರು.

5 / 5
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ