AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಪರಿಸರ ದಿನಾಚರಣೆ: ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ, ಕೈದಿಗಳು ಸಿದ್ದಪಡಿಸಿದ ಕೇಕ್ ತಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ

ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗಂಗಾಧರ​ ಬ. ಸಾಬೋಜಿ
|

Updated on: Jun 05, 2023 | 7:34 PM

Share
ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್
ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್ ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

1 / 5
ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪರಿವರ್ತನಾ‌ ಬೇಕರಿಯಿಂದ ಕೈದಿಗಳು 
ಸಿದ್ದಪಡಿಸಿದ ಕೇಕ್, ಬಿಸ್ಕೆಟ್, ಖಾರಾ ಬೂಂದಿ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪರಿವರ್ತನಾ‌ ಬೇಕರಿಯಿಂದ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್, ಖಾರಾ ಬೂಂದಿ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

2 / 5
ಬಳಿಕ ಮಾತನಾಡಿದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಕೆ. ಸೋಮ್ ಶೇಖರ್, ಪರಿಸರ ಉಳಿಸುವ 
ನಿಟ್ಟಿನಲ್ಲಿ ರಾಜ್ಯ ಮಾತ್ರವಲ್ಲ, ಇಡೀ ಜಗತ್ತಿಗೆ ಸಾಗಬೇಕಿದೆ. ಇಲ್ಲಿ ಕೇವಲ‌ 
ಬರೀ ವಾಯು ಮಾಲಿನ್ಯ,‌ ಜಲ ಮಾಲಿನ್ಯ ಮಾತ್ರವಲ್ಲ, ಪ್ಲಾಸ್ಟಿಕ್ ಬಳಕೆಯಿಂದಲೂ 
ಮಾರಕವಾಗಿದೆ. ಅದನ್ನು ತಯಾರಿಸೋರು ನಾವೇ ಎಂದರು.

ಬಳಿಕ ಮಾತನಾಡಿದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಕೆ. ಸೋಮ್ ಶೇಖರ್, ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯ ಮಾತ್ರವಲ್ಲ, ಇಡೀ ಜಗತ್ತಿಗೆ ಸಾಗಬೇಕಿದೆ. ಇಲ್ಲಿ ಕೇವಲ‌ ಬರೀ ವಾಯು ಮಾಲಿನ್ಯ,‌ ಜಲ ಮಾಲಿನ್ಯ ಮಾತ್ರವಲ್ಲ, ಪ್ಲಾಸ್ಟಿಕ್ ಬಳಕೆಯಿಂದಲೂ ಮಾರಕವಾಗಿದೆ. ಅದನ್ನು ತಯಾರಿಸೋರು ನಾವೇ ಎಂದರು.

3 / 5
ಇಲ್ಲಿನ‌ ಕೈದಿಗಳಿಗೆ ಇದೊಂದು ಪುಟ್ಟ ಪ್ರಪಂಚ. ಕೋಪವನ್ನು 
ಹಿಡಿತದಲ್ಲಿ ಇಟ್ಟುಕೊಳ್ಳಲಾರದೇ ಇಲ್ಲಿಗೆ ಬಂದಿದ್ದಾರೆ. ಇಲ್ಲಿನ 
ಪರಿಸ್ಥಿತಿಯಿಂದ ಬಹಳಷ್ಟು ಕಲಿಯೋದಿದೆ ಎಂದು ಹೇಳಿದರು.

ಇಲ್ಲಿನ‌ ಕೈದಿಗಳಿಗೆ ಇದೊಂದು ಪುಟ್ಟ ಪ್ರಪಂಚ. ಕೋಪವನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾರದೇ ಇಲ್ಲಿಗೆ ಬಂದಿದ್ದಾರೆ. ಇಲ್ಲಿನ ಪರಿಸ್ಥಿತಿಯಿಂದ ಬಹಳಷ್ಟು ಕಲಿಯೋದಿದೆ ಎಂದು ಹೇಳಿದರು.

4 / 5
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುದ್ದೆ ತಯಾರಿಕಾ ಘಟಕ್ಕೆ ಭೇಟಿ ನೀಡಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುದ್ದೆ ತಯಾರಿಕಾ ಘಟಕ್ಕೆ ಭೇಟಿ ನೀಡಿದರು.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!