AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಪರಿಸರ ದಿನಾಚರಣೆ: ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ, ಕೈದಿಗಳು ಸಿದ್ದಪಡಿಸಿದ ಕೇಕ್ ತಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ

ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗಂಗಾಧರ​ ಬ. ಸಾಬೋಜಿ
|

Updated on: Jun 05, 2023 | 7:34 PM

Share
ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್
ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್ ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

1 / 5
ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪರಿವರ್ತನಾ‌ ಬೇಕರಿಯಿಂದ ಕೈದಿಗಳು 
ಸಿದ್ದಪಡಿಸಿದ ಕೇಕ್, ಬಿಸ್ಕೆಟ್, ಖಾರಾ ಬೂಂದಿ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪರಿವರ್ತನಾ‌ ಬೇಕರಿಯಿಂದ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್, ಖಾರಾ ಬೂಂದಿ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

2 / 5
ಬಳಿಕ ಮಾತನಾಡಿದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಕೆ. ಸೋಮ್ ಶೇಖರ್, ಪರಿಸರ ಉಳಿಸುವ 
ನಿಟ್ಟಿನಲ್ಲಿ ರಾಜ್ಯ ಮಾತ್ರವಲ್ಲ, ಇಡೀ ಜಗತ್ತಿಗೆ ಸಾಗಬೇಕಿದೆ. ಇಲ್ಲಿ ಕೇವಲ‌ 
ಬರೀ ವಾಯು ಮಾಲಿನ್ಯ,‌ ಜಲ ಮಾಲಿನ್ಯ ಮಾತ್ರವಲ್ಲ, ಪ್ಲಾಸ್ಟಿಕ್ ಬಳಕೆಯಿಂದಲೂ 
ಮಾರಕವಾಗಿದೆ. ಅದನ್ನು ತಯಾರಿಸೋರು ನಾವೇ ಎಂದರು.

ಬಳಿಕ ಮಾತನಾಡಿದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಕೆ. ಸೋಮ್ ಶೇಖರ್, ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯ ಮಾತ್ರವಲ್ಲ, ಇಡೀ ಜಗತ್ತಿಗೆ ಸಾಗಬೇಕಿದೆ. ಇಲ್ಲಿ ಕೇವಲ‌ ಬರೀ ವಾಯು ಮಾಲಿನ್ಯ,‌ ಜಲ ಮಾಲಿನ್ಯ ಮಾತ್ರವಲ್ಲ, ಪ್ಲಾಸ್ಟಿಕ್ ಬಳಕೆಯಿಂದಲೂ ಮಾರಕವಾಗಿದೆ. ಅದನ್ನು ತಯಾರಿಸೋರು ನಾವೇ ಎಂದರು.

3 / 5
ಇಲ್ಲಿನ‌ ಕೈದಿಗಳಿಗೆ ಇದೊಂದು ಪುಟ್ಟ ಪ್ರಪಂಚ. ಕೋಪವನ್ನು 
ಹಿಡಿತದಲ್ಲಿ ಇಟ್ಟುಕೊಳ್ಳಲಾರದೇ ಇಲ್ಲಿಗೆ ಬಂದಿದ್ದಾರೆ. ಇಲ್ಲಿನ 
ಪರಿಸ್ಥಿತಿಯಿಂದ ಬಹಳಷ್ಟು ಕಲಿಯೋದಿದೆ ಎಂದು ಹೇಳಿದರು.

ಇಲ್ಲಿನ‌ ಕೈದಿಗಳಿಗೆ ಇದೊಂದು ಪುಟ್ಟ ಪ್ರಪಂಚ. ಕೋಪವನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾರದೇ ಇಲ್ಲಿಗೆ ಬಂದಿದ್ದಾರೆ. ಇಲ್ಲಿನ ಪರಿಸ್ಥಿತಿಯಿಂದ ಬಹಳಷ್ಟು ಕಲಿಯೋದಿದೆ ಎಂದು ಹೇಳಿದರು.

4 / 5
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುದ್ದೆ ತಯಾರಿಕಾ ಘಟಕ್ಕೆ ಭೇಟಿ ನೀಡಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುದ್ದೆ ತಯಾರಿಕಾ ಘಟಕ್ಕೆ ಭೇಟಿ ನೀಡಿದರು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ