AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿರಿ ಶಿಖರ ಸೀಳಿ ಧರೆಗಪ್ಪಳಿಸುತ್ತಿದೆ ಜಗದ್ವಿಖ್ಯಾತ ಜೋಗ: ಮೈದುಂಬಿಕೊಂಡ ಜಲಪಾತ ನೋಡಲು ಲಗ್ಗೆಯಿಟ್ಟ ಜನ

ಮಳೆಗಾಲದ ಸಂದರ್ಭದಲ್ಲಿ ಜೋಗ ಜಲಪಾತದ ಸೌಂದರ್ಯ ನೋಡಲು ಎರಡು ಕಣ್ಣು ಸಾಲದು. ಅದರಲ್ಲೂ ಲಿಂಗನಮಕ್ಕಿ ಅಣೆಕಟ್ಟೆಯಿಂದ ನೀರು ಬಿಡುಗಡೆ ಮಾಡಿದರೆ ಜಲಪಾತ ಇನ್ನಷ್ಟು ಸುಂದರ. ಸದ್ಯ ಪ್ರವಾಸಿಗರು ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಹರಿದುಬರುತ್ತಿದ್ದಾರೆ. ರೌದ್ರರಮಣೀಯವಾಗಿ ಧುಮ್ಮಿಕ್ಕುತ್ತಿರುವ ಜೋಗ ಜಲಪಾತದ ಫೋಟೋಸ್​ ಇಲ್ಲಿವೆ ನೋಡಿ.

Basavaraj Yaraganavi
| Edited By: |

Updated on: Aug 25, 2025 | 9:10 AM

Share
ವಿಶ್ವ ಪ್ರಸಿದ್ಧ ಜೋಗ ಜಲಪಾತ ನೋಡುವುದಕ್ಕೆ ಪ್ರವಾಸಿಗರು ಕಾತುರದಿಂದ ಕಾಯುತ್ತಿದ್ದರು. ಮಲೆನಾಡಿನಲ್ಲಿ ಸುರಿದ ಧಾರಕಾರ ಮಳೆಯಿಂದ ಜೋಗ ಜಲಪಾತ ಕಳೆಕಟ್ಟಿದೆ. ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಮಳೆಗಾಲದಲ್ಲಿ ಸ್ವರ್ಗದಂತಿರುವ ಪ್ರಕೃತಿ ಮಡಲಿನಲ್ಲಿರುವ ಜೋಗ ಫಾಲ್ಸ್ ಸೌಂದರ್ಯ ಮಳೆಗಾಲದಲ್ಲಿ ನೂರಪಟ್ಟು ಜಾಸ್ತಿಯಾಗಿದೆ.

ವಿಶ್ವ ಪ್ರಸಿದ್ಧ ಜೋಗ ಜಲಪಾತ ನೋಡುವುದಕ್ಕೆ ಪ್ರವಾಸಿಗರು ಕಾತುರದಿಂದ ಕಾಯುತ್ತಿದ್ದರು. ಮಲೆನಾಡಿನಲ್ಲಿ ಸುರಿದ ಧಾರಕಾರ ಮಳೆಯಿಂದ ಜೋಗ ಜಲಪಾತ ಕಳೆಕಟ್ಟಿದೆ. ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಮಳೆಗಾಲದಲ್ಲಿ ಸ್ವರ್ಗದಂತಿರುವ ಪ್ರಕೃತಿ ಮಡಲಿನಲ್ಲಿರುವ ಜೋಗ ಫಾಲ್ಸ್ ಸೌಂದರ್ಯ ಮಳೆಗಾಲದಲ್ಲಿ ನೂರಪಟ್ಟು ಜಾಸ್ತಿಯಾಗಿದೆ.

1 / 5
ಮುಂಗಾರು ಮಳೆಯ ಅಬ್ಬರದಿಂದ ಮಲೆನಾಡಿನ ಪ್ರಮುಖ ನದಿಗಳು ತುಂಬಿಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯ ಕೂಡ ಭರ್ತಿಯಾಗಿದೆ. ಅಣೆಕಟ್ಟೆಯ ಐದು ಗೇಟ್ ಓಪನ್ ಮಾಡಿ ನಿನ್ನೆ ಶರಾವತಿ ನದಿಗೆ 3500 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಅಣೆಕಟ್ಟೆಯಿಂದ ಹಾಲ್ನೊರೆಯಂತೆ ಭೋರ್ಗರೆದು ಹರಿಯುವ ನೀರು ಕಂಡು ನೆರೆದಿದ್ದ ಪ್ರವಾಸಿಗರು ಪುಳಕಿತರಾದ್ದರು. 

ಮುಂಗಾರು ಮಳೆಯ ಅಬ್ಬರದಿಂದ ಮಲೆನಾಡಿನ ಪ್ರಮುಖ ನದಿಗಳು ತುಂಬಿಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯ ಕೂಡ ಭರ್ತಿಯಾಗಿದೆ. ಅಣೆಕಟ್ಟೆಯ ಐದು ಗೇಟ್ ಓಪನ್ ಮಾಡಿ ನಿನ್ನೆ ಶರಾವತಿ ನದಿಗೆ 3500 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಅಣೆಕಟ್ಟೆಯಿಂದ ಹಾಲ್ನೊರೆಯಂತೆ ಭೋರ್ಗರೆದು ಹರಿಯುವ ನೀರು ಕಂಡು ನೆರೆದಿದ್ದ ಪ್ರವಾಸಿಗರು ಪುಳಕಿತರಾದ್ದರು. 

2 / 5
ಲಿಂಗನಮಕ್ಕಿ ಡ್ಯಾಂನಿಂದ ನೀರು ಬಿಟ್ಟರೆ ಅದು ಜೋಗ್ ಫಾಲ್ಸ್ ಮೂಲಕ ಹರಿದು ಮುಂದೆ ವಿದ್ಯುತ್ ಉತ್ಪಾದನೆಗೆ ಬಳಕೆ ಆಗುತ್ತದೆ. ಜೋಗಫಾಲ್ಸ್ ಮೈದುಂಬಿ ಹರಿಯುತ್ತಿದ್ದು, ರಾಜ, ರಾಣಿ, ರೋರರ್, ರಾಕೆಟ್ ಗಾಂಭೀರ್ಯದಿಂದ ಧುಮ್ಮಿಕ್ಕುತ್ತಿವೆ.

ಲಿಂಗನಮಕ್ಕಿ ಡ್ಯಾಂನಿಂದ ನೀರು ಬಿಟ್ಟರೆ ಅದು ಜೋಗ್ ಫಾಲ್ಸ್ ಮೂಲಕ ಹರಿದು ಮುಂದೆ ವಿದ್ಯುತ್ ಉತ್ಪಾದನೆಗೆ ಬಳಕೆ ಆಗುತ್ತದೆ. ಜೋಗಫಾಲ್ಸ್ ಮೈದುಂಬಿ ಹರಿಯುತ್ತಿದ್ದು, ರಾಜ, ರಾಣಿ, ರೋರರ್, ರಾಕೆಟ್ ಗಾಂಭೀರ್ಯದಿಂದ ಧುಮ್ಮಿಕ್ಕುತ್ತಿವೆ.

3 / 5
ಜೋಗದ ಸಿರಿಯ ಸೌಂದರ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. 960ಅಡಿ ಎತ್ತರದಿಂದ ನಾಲ್ಕು ಕಡೆ ನೀರು ಮೇಲಿಂದ ಕೆಳಗೆ ಅಪ್ಪಳಿಸುವುದನ್ನು ನೋಡಿ ಪ್ರವಾಸಿಗರು ರೋಮಾಂಚಗೊಂಡರು. 

ಜೋಗದ ಸಿರಿಯ ಸೌಂದರ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. 960ಅಡಿ ಎತ್ತರದಿಂದ ನಾಲ್ಕು ಕಡೆ ನೀರು ಮೇಲಿಂದ ಕೆಳಗೆ ಅಪ್ಪಳಿಸುವುದನ್ನು ನೋಡಿ ಪ್ರವಾಸಿಗರು ರೋಮಾಂಚಗೊಂಡರು. 

4 / 5
ಸದ್ಯ ಮಳೆ ನೀರಿನಿಂದಲೇ ಜೋಗ ಈ ಪರಿ ಮೈದುಂಬಿಕೊಂಡಿದೆ. ಲಿಂಗನಮಕ್ಕಿ ಡ್ಯಾಂನಿಂದ ಹೆಚ್ಚು ನೀರು ಬಿಟ್ಟರೇ ಜಲಪಾತ ಸಂಪೂರ್ಣ ಮೈದುಂಬಿಹರಿಯಲಿದೆ.

ಸದ್ಯ ಮಳೆ ನೀರಿನಿಂದಲೇ ಜೋಗ ಈ ಪರಿ ಮೈದುಂಬಿಕೊಂಡಿದೆ. ಲಿಂಗನಮಕ್ಕಿ ಡ್ಯಾಂನಿಂದ ಹೆಚ್ಚು ನೀರು ಬಿಟ್ಟರೇ ಜಲಪಾತ ಸಂಪೂರ್ಣ ಮೈದುಂಬಿಹರಿಯಲಿದೆ.

5 / 5
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ