AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿರಿ ಶಿಖರ ಸೀಳಿ ಧರೆಗಪ್ಪಳಿಸುತ್ತಿದೆ ಜಗದ್ವಿಖ್ಯಾತ ಜೋಗ: ಮೈದುಂಬಿಕೊಂಡ ಜಲಪಾತ ನೋಡಲು ಲಗ್ಗೆಯಿಟ್ಟ ಜನ

ಮಳೆಗಾಲದ ಸಂದರ್ಭದಲ್ಲಿ ಜೋಗ ಜಲಪಾತದ ಸೌಂದರ್ಯ ನೋಡಲು ಎರಡು ಕಣ್ಣು ಸಾಲದು. ಅದರಲ್ಲೂ ಲಿಂಗನಮಕ್ಕಿ ಅಣೆಕಟ್ಟೆಯಿಂದ ನೀರು ಬಿಡುಗಡೆ ಮಾಡಿದರೆ ಜಲಪಾತ ಇನ್ನಷ್ಟು ಸುಂದರ. ಸದ್ಯ ಪ್ರವಾಸಿಗರು ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಹರಿದುಬರುತ್ತಿದ್ದಾರೆ. ರೌದ್ರರಮಣೀಯವಾಗಿ ಧುಮ್ಮಿಕ್ಕುತ್ತಿರುವ ಜೋಗ ಜಲಪಾತದ ಫೋಟೋಸ್​ ಇಲ್ಲಿವೆ ನೋಡಿ.

Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 25, 2025 | 9:10 AM

Share
ವಿಶ್ವ ಪ್ರಸಿದ್ಧ ಜೋಗ ಜಲಪಾತ ನೋಡುವುದಕ್ಕೆ ಪ್ರವಾಸಿಗರು ಕಾತುರದಿಂದ ಕಾಯುತ್ತಿದ್ದರು. ಮಲೆನಾಡಿನಲ್ಲಿ ಸುರಿದ ಧಾರಕಾರ ಮಳೆಯಿಂದ ಜೋಗ ಜಲಪಾತ ಕಳೆಕಟ್ಟಿದೆ. ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಮಳೆಗಾಲದಲ್ಲಿ ಸ್ವರ್ಗದಂತಿರುವ ಪ್ರಕೃತಿ ಮಡಲಿನಲ್ಲಿರುವ ಜೋಗ ಫಾಲ್ಸ್ ಸೌಂದರ್ಯ ಮಳೆಗಾಲದಲ್ಲಿ ನೂರಪಟ್ಟು ಜಾಸ್ತಿಯಾಗಿದೆ.

ವಿಶ್ವ ಪ್ರಸಿದ್ಧ ಜೋಗ ಜಲಪಾತ ನೋಡುವುದಕ್ಕೆ ಪ್ರವಾಸಿಗರು ಕಾತುರದಿಂದ ಕಾಯುತ್ತಿದ್ದರು. ಮಲೆನಾಡಿನಲ್ಲಿ ಸುರಿದ ಧಾರಕಾರ ಮಳೆಯಿಂದ ಜೋಗ ಜಲಪಾತ ಕಳೆಕಟ್ಟಿದೆ. ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಮಳೆಗಾಲದಲ್ಲಿ ಸ್ವರ್ಗದಂತಿರುವ ಪ್ರಕೃತಿ ಮಡಲಿನಲ್ಲಿರುವ ಜೋಗ ಫಾಲ್ಸ್ ಸೌಂದರ್ಯ ಮಳೆಗಾಲದಲ್ಲಿ ನೂರಪಟ್ಟು ಜಾಸ್ತಿಯಾಗಿದೆ.

1 / 5
ಮುಂಗಾರು ಮಳೆಯ ಅಬ್ಬರದಿಂದ ಮಲೆನಾಡಿನ ಪ್ರಮುಖ ನದಿಗಳು ತುಂಬಿಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯ ಕೂಡ ಭರ್ತಿಯಾಗಿದೆ. ಅಣೆಕಟ್ಟೆಯ ಐದು ಗೇಟ್ ಓಪನ್ ಮಾಡಿ ನಿನ್ನೆ ಶರಾವತಿ ನದಿಗೆ 3500 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಅಣೆಕಟ್ಟೆಯಿಂದ ಹಾಲ್ನೊರೆಯಂತೆ ಭೋರ್ಗರೆದು ಹರಿಯುವ ನೀರು ಕಂಡು ನೆರೆದಿದ್ದ ಪ್ರವಾಸಿಗರು ಪುಳಕಿತರಾದ್ದರು. 

ಮುಂಗಾರು ಮಳೆಯ ಅಬ್ಬರದಿಂದ ಮಲೆನಾಡಿನ ಪ್ರಮುಖ ನದಿಗಳು ತುಂಬಿಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯ ಕೂಡ ಭರ್ತಿಯಾಗಿದೆ. ಅಣೆಕಟ್ಟೆಯ ಐದು ಗೇಟ್ ಓಪನ್ ಮಾಡಿ ನಿನ್ನೆ ಶರಾವತಿ ನದಿಗೆ 3500 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಅಣೆಕಟ್ಟೆಯಿಂದ ಹಾಲ್ನೊರೆಯಂತೆ ಭೋರ್ಗರೆದು ಹರಿಯುವ ನೀರು ಕಂಡು ನೆರೆದಿದ್ದ ಪ್ರವಾಸಿಗರು ಪುಳಕಿತರಾದ್ದರು. 

2 / 5
ಲಿಂಗನಮಕ್ಕಿ ಡ್ಯಾಂನಿಂದ ನೀರು ಬಿಟ್ಟರೆ ಅದು ಜೋಗ್ ಫಾಲ್ಸ್ ಮೂಲಕ ಹರಿದು ಮುಂದೆ ವಿದ್ಯುತ್ ಉತ್ಪಾದನೆಗೆ ಬಳಕೆ ಆಗುತ್ತದೆ. ಜೋಗಫಾಲ್ಸ್ ಮೈದುಂಬಿ ಹರಿಯುತ್ತಿದ್ದು, ರಾಜ, ರಾಣಿ, ರೋರರ್, ರಾಕೆಟ್ ಗಾಂಭೀರ್ಯದಿಂದ ಧುಮ್ಮಿಕ್ಕುತ್ತಿವೆ.

ಲಿಂಗನಮಕ್ಕಿ ಡ್ಯಾಂನಿಂದ ನೀರು ಬಿಟ್ಟರೆ ಅದು ಜೋಗ್ ಫಾಲ್ಸ್ ಮೂಲಕ ಹರಿದು ಮುಂದೆ ವಿದ್ಯುತ್ ಉತ್ಪಾದನೆಗೆ ಬಳಕೆ ಆಗುತ್ತದೆ. ಜೋಗಫಾಲ್ಸ್ ಮೈದುಂಬಿ ಹರಿಯುತ್ತಿದ್ದು, ರಾಜ, ರಾಣಿ, ರೋರರ್, ರಾಕೆಟ್ ಗಾಂಭೀರ್ಯದಿಂದ ಧುಮ್ಮಿಕ್ಕುತ್ತಿವೆ.

3 / 5
ಜೋಗದ ಸಿರಿಯ ಸೌಂದರ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. 960ಅಡಿ ಎತ್ತರದಿಂದ ನಾಲ್ಕು ಕಡೆ ನೀರು ಮೇಲಿಂದ ಕೆಳಗೆ ಅಪ್ಪಳಿಸುವುದನ್ನು ನೋಡಿ ಪ್ರವಾಸಿಗರು ರೋಮಾಂಚಗೊಂಡರು. 

ಜೋಗದ ಸಿರಿಯ ಸೌಂದರ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. 960ಅಡಿ ಎತ್ತರದಿಂದ ನಾಲ್ಕು ಕಡೆ ನೀರು ಮೇಲಿಂದ ಕೆಳಗೆ ಅಪ್ಪಳಿಸುವುದನ್ನು ನೋಡಿ ಪ್ರವಾಸಿಗರು ರೋಮಾಂಚಗೊಂಡರು. 

4 / 5
ಸದ್ಯ ಮಳೆ ನೀರಿನಿಂದಲೇ ಜೋಗ ಈ ಪರಿ ಮೈದುಂಬಿಕೊಂಡಿದೆ. ಲಿಂಗನಮಕ್ಕಿ ಡ್ಯಾಂನಿಂದ ಹೆಚ್ಚು ನೀರು ಬಿಟ್ಟರೇ ಜಲಪಾತ ಸಂಪೂರ್ಣ ಮೈದುಂಬಿಹರಿಯಲಿದೆ.

ಸದ್ಯ ಮಳೆ ನೀರಿನಿಂದಲೇ ಜೋಗ ಈ ಪರಿ ಮೈದುಂಬಿಕೊಂಡಿದೆ. ಲಿಂಗನಮಕ್ಕಿ ಡ್ಯಾಂನಿಂದ ಹೆಚ್ಚು ನೀರು ಬಿಟ್ಟರೇ ಜಲಪಾತ ಸಂಪೂರ್ಣ ಮೈದುಂಬಿಹರಿಯಲಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ