AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವ ಮುಖ ಹೊಂದಿರುವ ವಿಶ್ವದ ಏಕೈಕ ಗಣೇಶ ದೇವಸ್ಥಾನ!

ಪ್ರಥಮ ಪೂಜಿತ ಗಣೇಶನಿಗೆ ಸಮರ್ಪಿತವಾದ ಅನೇಕ ದೇವಾಲಯಗಳಿವೆ. ಪ್ರತಿ ದೇವಾಲಯವೂ ಅದರದೇ ಆದ ವಿಶೇಷತೆಗಳನ್ನು ಹೊಂದಿರುತ್ತವೆ. ಆದ್ರೆ ತಮಿಳುನಾಡಿನ ತಿರುವರೂರ್ ಜಿಲ್ಲೆಯಲ್ಲಿರುವ ಗಣೇಶನ ದೇವಸ್ಥಾನ ಇತರೆ ದೇವಸ್ಥಾನಗಳಿಗಿಂತ ವಿಭಿನ್ನವಾಗಿದೆ. ಈ ದೇವಾಲಯದಲ್ಲಿ ಗಣೇಶನ ವಿಗ್ರಹವು ಮಾನವನ ರೂಪವನ್ನು ಹೊಂದಿದೆ.

TV9 Web
| Edited By: ಆಯೇಷಾ ಬಾನು|

Updated on:Aug 30, 2022 | 8:33 PM

Share
ಪ್ರಥಮ ಪೂಜಿತ ಗಣೇಶನಿಗೆ ಸಮರ್ಪಿತವಾದ ಅನೇಕ ದೇವಾಲಯಗಳಿವೆ. ಪ್ರತಿ ದೇವಾಲಯವೂ ಅದರದೇ ಆದ ವಿಶೇಷತೆಗಳನ್ನು ಹೊಂದಿರುತ್ತವೆ. ಆದ್ರೆ ತಮಿಳುನಾಡಿನ ತಿರುವರೂರ್ ಜಿಲ್ಲೆಯಲ್ಲಿರುವ ಗಣೇಶನ ದೇವಸ್ಥಾನ ಇತರೆ ದೇವಸ್ಥಾನಗಳಿಗಿಂತ ವಿಭಿನ್ನವಾಗಿದೆ. ಈ ದೇವಾಲಯದಲ್ಲಿ ಗಣೇಶನ ವಿಗ್ರಹವು ಮಾನವನ ರೂಪವನ್ನು ಹೊಂದಿದೆ.

ಪ್ರಥಮ ಪೂಜಿತ ಗಣೇಶನಿಗೆ ಸಮರ್ಪಿತವಾದ ಅನೇಕ ದೇವಾಲಯಗಳಿವೆ. ಪ್ರತಿ ದೇವಾಲಯವೂ ಅದರದೇ ಆದ ವಿಶೇಷತೆಗಳನ್ನು ಹೊಂದಿರುತ್ತವೆ. ಆದ್ರೆ ತಮಿಳುನಾಡಿನ ತಿರುವರೂರ್ ಜಿಲ್ಲೆಯಲ್ಲಿರುವ ಗಣೇಶನ ದೇವಸ್ಥಾನ ಇತರೆ ದೇವಸ್ಥಾನಗಳಿಗಿಂತ ವಿಭಿನ್ನವಾಗಿದೆ. ಈ ದೇವಾಲಯದಲ್ಲಿ ಗಣೇಶನ ವಿಗ್ರಹವು ಮಾನವನ ರೂಪವನ್ನು ಹೊಂದಿದೆ.

1 / 5
ತಮಿಳುನಾಡಿನ ಕೊತ್ತನೂರಿನಿಂದ ಸುಮಾರು 3 ಕಿಮೀ ದೂರದಲ್ಲಿರುವ ತಿಲತರ್ಪಣಪುರಿಯಲ್ಲಿ ಈ ದೇವಸ್ಥಾನವಿದೆ. ಇದು ಮುಕ್ತೇಶ್ವರರ್ ದೇವಾಲಯಕ್ಕೆ ಹೆಸರುವಾಸಿಯಾಗಿದೆ. ಈ ಪ್ರಸಿದ್ಧ ದೇಗುಲದ ಹೊರಗೆ ಮಾನವ ಮುಖದ ಗಣೇಶನಿಗೆ ಸಮರ್ಪಿತವಾದ ವಿಶಿಷ್ಟವಾದ ದೇವಾಲಯವಿದೆ. ಈ ದೇವಾಲಯವನ್ನು ಆದಿ ವಿನಾಯಕ ದೇವಸ್ಥಾನ ಅಥವಾ ನರಮುಗ ವಿನಾಯಕ ದೇವಸ್ಥಾನ ಎಂದು ಕರೆಯಲಾಗುತ್ತದೆ.

ತಮಿಳುನಾಡಿನ ಕೊತ್ತನೂರಿನಿಂದ ಸುಮಾರು 3 ಕಿಮೀ ದೂರದಲ್ಲಿರುವ ತಿಲತರ್ಪಣಪುರಿಯಲ್ಲಿ ಈ ದೇವಸ್ಥಾನವಿದೆ. ಇದು ಮುಕ್ತೇಶ್ವರರ್ ದೇವಾಲಯಕ್ಕೆ ಹೆಸರುವಾಸಿಯಾಗಿದೆ. ಈ ಪ್ರಸಿದ್ಧ ದೇಗುಲದ ಹೊರಗೆ ಮಾನವ ಮುಖದ ಗಣೇಶನಿಗೆ ಸಮರ್ಪಿತವಾದ ವಿಶಿಷ್ಟವಾದ ದೇವಾಲಯವಿದೆ. ಈ ದೇವಾಲಯವನ್ನು ಆದಿ ವಿನಾಯಕ ದೇವಸ್ಥಾನ ಅಥವಾ ನರಮುಗ ವಿನಾಯಕ ದೇವಸ್ಥಾನ ಎಂದು ಕರೆಯಲಾಗುತ್ತದೆ.

2 / 5
ವಿಶ್ವದ ಏಕೈಕ ಮಾನವ ರೂಪ ಹೊಂದಿರುವ ಗಣೇಶನನ್ನು ನೋಡಲು ದೂರ ದೂರದಿಂದ ಭಕ್ತರು ಆಗಮಿಸುತ್ತಾರೆ. ಪೂರ್ವಜರ ಶಾಂತಿಗಾಗಿ ಜನರು ಈ ದೇವಾಲಯಕ್ಕೆ ಬರುತ್ತಾರೆ.

ವಿಶ್ವದ ಏಕೈಕ ಮಾನವ ರೂಪ ಹೊಂದಿರುವ ಗಣೇಶನನ್ನು ನೋಡಲು ದೂರ ದೂರದಿಂದ ಭಕ್ತರು ಆಗಮಿಸುತ್ತಾರೆ. ಪೂರ್ವಜರ ಶಾಂತಿಗಾಗಿ ಜನರು ಈ ದೇವಾಲಯಕ್ಕೆ ಬರುತ್ತಾರೆ.

3 / 5
ಭಗವಾನ್ ಗಣೇಶ ಗಜ ಮುಖವನ್ನು ಹೊಂದುವ ಮೊದಲು, ಗಣೇಶನ ಮುಖವು ಮಾನವನ ಮುಖವಾಗಿತ್ತು. ಆದ್ದರಿಂದ ಅವನನ್ನು ಇಲ್ಲಿ ಇದೇ ರೂಪದಲ್ಲಿ ಪೂಜಿಸಲಾಗುತ್ತದೆ. ರಾಮನು ಒಮ್ಮೆ ತಮ್ಮ ಪೂರ್ವಜರ ಆತ್ಮಗಳನ್ನು ಆದಿ ವಿನಾಯಕ ದೇವಾಲಯದಲ್ಲಿ ಪೂಜಿಸಿರುತ್ತಾನೆ. ಅಂದಿನಿಂದ ಜನರು ತಮ್ಮ ಪೂರ್ವಜರ ಶಾಂತಿಗಾಗಿ ಈ ದೇವಾಲಯದಲ್ಲಿ ಪೂಜಿಸುತ್ತಾರೆ ಎನ್ನಲಾಗಿದೆ.

ಭಗವಾನ್ ಗಣೇಶ ಗಜ ಮುಖವನ್ನು ಹೊಂದುವ ಮೊದಲು, ಗಣೇಶನ ಮುಖವು ಮಾನವನ ಮುಖವಾಗಿತ್ತು. ಆದ್ದರಿಂದ ಅವನನ್ನು ಇಲ್ಲಿ ಇದೇ ರೂಪದಲ್ಲಿ ಪೂಜಿಸಲಾಗುತ್ತದೆ. ರಾಮನು ಒಮ್ಮೆ ತಮ್ಮ ಪೂರ್ವಜರ ಆತ್ಮಗಳನ್ನು ಆದಿ ವಿನಾಯಕ ದೇವಾಲಯದಲ್ಲಿ ಪೂಜಿಸಿರುತ್ತಾನೆ. ಅಂದಿನಿಂದ ಜನರು ತಮ್ಮ ಪೂರ್ವಜರ ಶಾಂತಿಗಾಗಿ ಈ ದೇವಾಲಯದಲ್ಲಿ ಪೂಜಿಸುತ್ತಾರೆ ಎನ್ನಲಾಗಿದೆ.

4 / 5
ಈ ದೇವಸ್ಥಾನದಲ್ಲಿ ಗಣೇಶನಿಗೆ ಮಾತ್ರ ಪೂಜಿಸಲಾಗುವುದಿಲ್ಲ, ಇಲ್ಲಿ ಶಿವ ಮತ್ತು ಸರಸ್ವತಿಯನ್ನೂ ಸಹ ಪೂಜಿಸಲಾಗುತ್ತದೆ. ಅಲ್ಲದೆ ವಿಶೇಷ ಅಂದ್ರೆ ಈ ಸ್ಥಳವನ್ನು ಕಾಶಿ ಅಥವಾ ರಾಮೇಶ್ವರಂಗೆ ಸಮಾನವೆಂದು ಪರಿಗಣಿಸಲಾಗಿದೆ. ಅಮವಾಸ್ಯೆಯಂದು ಇಲ್ಲಿ ತರ್ಪಣ ಮಾಡುವುದು ವಿಶೇಷ. ಇದೊಂದು ಮುಕ್ತಿಕ್ಷೇತ್ರವಾಗಿದೆ.

ಈ ದೇವಸ್ಥಾನದಲ್ಲಿ ಗಣೇಶನಿಗೆ ಮಾತ್ರ ಪೂಜಿಸಲಾಗುವುದಿಲ್ಲ, ಇಲ್ಲಿ ಶಿವ ಮತ್ತು ಸರಸ್ವತಿಯನ್ನೂ ಸಹ ಪೂಜಿಸಲಾಗುತ್ತದೆ. ಅಲ್ಲದೆ ವಿಶೇಷ ಅಂದ್ರೆ ಈ ಸ್ಥಳವನ್ನು ಕಾಶಿ ಅಥವಾ ರಾಮೇಶ್ವರಂಗೆ ಸಮಾನವೆಂದು ಪರಿಗಣಿಸಲಾಗಿದೆ. ಅಮವಾಸ್ಯೆಯಂದು ಇಲ್ಲಿ ತರ್ಪಣ ಮಾಡುವುದು ವಿಶೇಷ. ಇದೊಂದು ಮುಕ್ತಿಕ್ಷೇತ್ರವಾಗಿದೆ.

5 / 5

Published On - 6:00 am, Tue, 23 August 22

TV9 Web
TV9 Web

TV9 Kannada

Read More
Follow Us
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ