- Kannada News Photo gallery World Snake Day 2024 : What are the common misconception about snakes? Kannada News SIU
World Snake Day 2024 : ಹಾವುಗಳ ಬಗ್ಗೆ ಜನರಿಗಿರುವ ತಪ್ಪು ಕಲ್ಪನೆಗಳಿವು
ಹಾವುಗಳೆಂದರೆ ಎಲ್ಲರಿಗೂ ಭಯನೇ, ಹೀಗಾಗಿ ಹಾವುಗಳು ಬಂತೆಂದರೆ ದೂರ ಓಡುವವರೇ ಹೆಚ್ಚು. ಈ ಹಾವುಗಳು ಅತ್ಯಂತ ಅಪಾಯಕಾರಿ ಮತ್ತು ವಿಷಕಾರಿ ಜೀವಿಗಳಲ್ಲಿ ಒಂದು. ಪರಿಸರ ಸಮತೋಲನದಲ್ಲಿ ಈ ಹಾವುಗಳ ಪಾತ್ರವು ಬಹುದೊಡ್ಡದು. ಹೀಗಾಗಿ ಈ ಹಾವುಗಳ ರಕ್ಷಣೆಗಾಗಿ ಹಾಗೂ ಅವುಗಳ ಸಂತತಿಯನ್ನು ಉಳಿಸುವ ಸಲುವಾಗಿ ಪ್ರತಿ ವರ್ಷ ಜುಲೈ 16 ರಂದು ವಿಶ್ವ ಹಾವುಗಳ ದಿನವನ್ನಾಗಿ ಆಚರಿಸಲಾಗುತ್ತದೆ. ಆದರೆ ಹೆಚ್ಚಿನವರಿಗೆ ಈ ಹಾವುಗಳ ಬಗ್ಗೆ ತಪ್ಪು ಕಲ್ಪನೆಗಳಿವೆ. ಹಾಗಾದ್ರೆ ಅದೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Updated on:Jul 15, 2024 | 7:27 PM
![ಹಾವುಗಳು ಹಾಲು ಕುಡಿಯುತ್ತದೆ ಎನ್ನುವುದು ಕೆಲವರ ನಂಬಿಕೆ. ಆದರೆ ಈ ಹಾವುಗಳು ಹಾಲನ್ನು ಕುಡಿಯುವುದಿಲ್ಲ. ಅವುಗಳಿಗೆ ಈ ಹಾಲನ್ನು ಜೀರ್ಣಿಸಿಕೊಳ್ಳುವ ಶಕ್ತಿಯಿಲ್ಲ. ಅವು ಹಾಲನ್ನು ಸೇವಿಸದ ಸರೀಸೃಪಗಳಾಗಿದ್ದು, ಒಂದು ವೇಳೆ ಬಾಯಾರಿಕೆಯಾದರೆ ಇನ್ನಿತ್ತರ ದ್ರವವನ್ನು ಕುಡಿಯಬಹುದೇ ಹೊರತು ಹಾಲನ್ನು ಕುಡಿಯುವುದಿಲ್ಲ.](https://images.tv9kannada.com/wp-content/uploads/2024/07/snake-day-1.jpg?w=1280&enlarge=true)
ಹಾವುಗಳು ಹಾಲು ಕುಡಿಯುತ್ತದೆ ಎನ್ನುವುದು ಕೆಲವರ ನಂಬಿಕೆ. ಆದರೆ ಈ ಹಾವುಗಳು ಹಾಲನ್ನು ಕುಡಿಯುವುದಿಲ್ಲ. ಅವುಗಳಿಗೆ ಈ ಹಾಲನ್ನು ಜೀರ್ಣಿಸಿಕೊಳ್ಳುವ ಶಕ್ತಿಯಿಲ್ಲ. ಅವು ಹಾಲನ್ನು ಸೇವಿಸದ ಸರೀಸೃಪಗಳಾಗಿದ್ದು, ಒಂದು ವೇಳೆ ಬಾಯಾರಿಕೆಯಾದರೆ ಇನ್ನಿತ್ತರ ದ್ರವವನ್ನು ಕುಡಿಯಬಹುದೇ ಹೊರತು ಹಾಲನ್ನು ಕುಡಿಯುವುದಿಲ್ಲ.
![ನಾಗರಹಾವುಗಳ ತಲೆಯ ಮೇಲೆ ನಾಗಮಣಿಯಿರುತ್ತದೆ ಎನ್ನುವುದು ಬಹುತೇಕರ ಕಲ್ಪನೆ. ಆದರೆ ಈ ಹಾವುಗಳು ಸಹ ಮನುಷ್ಯರಂತೆ ಸ್ನಾಯುಗಳು ಮತ್ತು ಜೀವಕೋಶಗಳನ್ನು ಹೊಂದಿದ್ದು, ಅವುಗಳ ದೇಹದಲ್ಲಿ ಯಾವುದೇ ರೀತಿಯ ಅಮೂಲ್ಯವಾದ ಕಲ್ಲಿರುವುದಿಲ್ಲ. ಹೀಗಾಗಿ ನಾಗಮಣಿ ಇರುತ್ತದೆ ಎನ್ನುವುದು ತಪ್ಪು ಕಲ್ಪನೆಯಾಗಿದೆ.](https://images.tv9kannada.com/wp-content/uploads/2024/07/snake-day.jpg)
ನಾಗರಹಾವುಗಳ ತಲೆಯ ಮೇಲೆ ನಾಗಮಣಿಯಿರುತ್ತದೆ ಎನ್ನುವುದು ಬಹುತೇಕರ ಕಲ್ಪನೆ. ಆದರೆ ಈ ಹಾವುಗಳು ಸಹ ಮನುಷ್ಯರಂತೆ ಸ್ನಾಯುಗಳು ಮತ್ತು ಜೀವಕೋಶಗಳನ್ನು ಹೊಂದಿದ್ದು, ಅವುಗಳ ದೇಹದಲ್ಲಿ ಯಾವುದೇ ರೀತಿಯ ಅಮೂಲ್ಯವಾದ ಕಲ್ಲಿರುವುದಿಲ್ಲ. ಹೀಗಾಗಿ ನಾಗಮಣಿ ಇರುತ್ತದೆ ಎನ್ನುವುದು ತಪ್ಪು ಕಲ್ಪನೆಯಾಗಿದೆ.
![ಹಾವುಗಳಿಗೆ ಕಿವಿಗಳಿಲ್ಲ, ಆದರೆ ಅವುಗಳಿಗೆ ಶಬ್ದವನ್ನು ಆಲಿಸುವ ಶಕ್ತಿಯನ್ನು ಹೊಂದಿದೆ. ಹಾವಿಗೆ ತಲೆಯ ಭಾಗದಲ್ಲಿ ಕಿವಿಯಂತಹ ಅಂಗವಿದೆ. ಇದರ ಮೂಲಕ ಶಬ್ದವನ್ನು ಕೇಳಲು ಸಾಧ್ಯ. ಹಾವುಗಳು ತಲೆಯನ್ನು ನೆಲೆದ ಮೇಲೆ ಇರಿಸಿದಾಗ ಕಂಪನದ ಅನುಭವವಾಗುತ್ತದೆ. ಗಾಳಿಯ ಮೂಲಕವು ಶಬ್ದವನ್ನು ಗ್ರಹಿಸುತ್ತದೆ.](https://images.tv9kannada.com/wp-content/uploads/2024/07/snake-1.jpg)
ಹಾವುಗಳಿಗೆ ಕಿವಿಗಳಿಲ್ಲ, ಆದರೆ ಅವುಗಳಿಗೆ ಶಬ್ದವನ್ನು ಆಲಿಸುವ ಶಕ್ತಿಯನ್ನು ಹೊಂದಿದೆ. ಹಾವಿಗೆ ತಲೆಯ ಭಾಗದಲ್ಲಿ ಕಿವಿಯಂತಹ ಅಂಗವಿದೆ. ಇದರ ಮೂಲಕ ಶಬ್ದವನ್ನು ಕೇಳಲು ಸಾಧ್ಯ. ಹಾವುಗಳು ತಲೆಯನ್ನು ನೆಲೆದ ಮೇಲೆ ಇರಿಸಿದಾಗ ಕಂಪನದ ಅನುಭವವಾಗುತ್ತದೆ. ಗಾಳಿಯ ಮೂಲಕವು ಶಬ್ದವನ್ನು ಗ್ರಹಿಸುತ್ತದೆ.
![ಹಾವುಗಳು ಪುಂಗಿಯ ಶಬ್ದಕ್ಕೆ ನೃತ್ಯ ಮಾಡುತ್ತದೆ ಎನ್ನುವ ತಪ್ಪು ಕಲ್ಪನೆಯಿದೆ. ಆದರೆ ಈ ಹಾವುಗಳು ಈ ರಾಗಕ್ಕೆ ನೃತ್ಯ ಮಾಡುವುದಿಲ್ಲ. ಪುಂಗಿಯು ಸ್ವರ ಕೇಳಿ ತಮ್ಮ ಬೇಟೆ ಅಥವಾ ಬೆದರಿಕೆ ಎಂದುಕೊಳ್ಳುತ್ತದೆ. ಅದಲ್ಲದೇ ಪುಂಗಿಯು ಚಲಿಸುತ್ತಿದ್ದಂತೆ ಹಾವುಗಳು ಅದೇ ರೀತಿಯಲ್ಲಿ ಚಲಿಸುತ್ತವೆ.](https://images.tv9kannada.com/wp-content/uploads/2024/07/snake-day-2.jpg)
ಹಾವುಗಳು ಪುಂಗಿಯ ಶಬ್ದಕ್ಕೆ ನೃತ್ಯ ಮಾಡುತ್ತದೆ ಎನ್ನುವ ತಪ್ಪು ಕಲ್ಪನೆಯಿದೆ. ಆದರೆ ಈ ಹಾವುಗಳು ಈ ರಾಗಕ್ಕೆ ನೃತ್ಯ ಮಾಡುವುದಿಲ್ಲ. ಪುಂಗಿಯು ಸ್ವರ ಕೇಳಿ ತಮ್ಮ ಬೇಟೆ ಅಥವಾ ಬೆದರಿಕೆ ಎಂದುಕೊಳ್ಳುತ್ತದೆ. ಅದಲ್ಲದೇ ಪುಂಗಿಯು ಚಲಿಸುತ್ತಿದ್ದಂತೆ ಹಾವುಗಳು ಅದೇ ರೀತಿಯಲ್ಲಿ ಚಲಿಸುತ್ತವೆ.
![ಹಾವಿನ ದ್ವೇಷ ನೂರು ವರುಷ, ಹಾವಿಗೆ ಏನಾದರೂ ತೊಂದರೆ ಮಾಡಿದರೆ ಅವುಗಳು ಸೇಡು ತೀರಿಸಿಕೊಳ್ಳಲು ನಿಮ್ಮನ್ನು ಕಾಡುತ್ತದೆ ಎಂದುಕೊಳ್ಳುವವರೇ ಹೆಚ್ಚು. ಆದರೆ ಅವುಗಳಿಗೆ ಮನುಷ್ಯನ ಮುಖವನ್ನು ನೆನಪಿಸಿಕೊಳ್ಳುವಷ್ಟು ಜ್ಞಾಪಕಶಕ್ತಿಯಿಲ್ಲ, ಹೀಗಾಗಿ ಇದೊಂದು ಕಲ್ಪನೆಯಷ್ಟೇ ಎನ್ನಲಾಗಿದೆ.](https://images.tv9kannada.com/wp-content/uploads/2024/07/snake-day-16th-1.jpg)
ಹಾವಿನ ದ್ವೇಷ ನೂರು ವರುಷ, ಹಾವಿಗೆ ಏನಾದರೂ ತೊಂದರೆ ಮಾಡಿದರೆ ಅವುಗಳು ಸೇಡು ತೀರಿಸಿಕೊಳ್ಳಲು ನಿಮ್ಮನ್ನು ಕಾಡುತ್ತದೆ ಎಂದುಕೊಳ್ಳುವವರೇ ಹೆಚ್ಚು. ಆದರೆ ಅವುಗಳಿಗೆ ಮನುಷ್ಯನ ಮುಖವನ್ನು ನೆನಪಿಸಿಕೊಳ್ಳುವಷ್ಟು ಜ್ಞಾಪಕಶಕ್ತಿಯಿಲ್ಲ, ಹೀಗಾಗಿ ಇದೊಂದು ಕಲ್ಪನೆಯಷ್ಟೇ ಎನ್ನಲಾಗಿದೆ.
Published On - 7:26 pm, Mon, 15 July 24
![ಜಯಲಲಿತಾ ಬಳಿ ಇದ್ದ ಸಾವಿರಾರು ಕೋಟಿ ರೂ. ಚಿನ್ನ-ವಜ್ರಾಭರಣಗಳ ಫೋಟೋಗಳು ಜಯಲಲಿತಾ ಬಳಿ ಇದ್ದ ಸಾವಿರಾರು ಕೋಟಿ ರೂ. ಚಿನ್ನ-ವಜ್ರಾಭರಣಗಳ ಫೋಟೋಗಳು](https://images.tv9kannada.com/wp-content/uploads/2025/02/jayalalitha-1.jpg?w=280&ar=16:9)
![ಧನಂಜಯ್-ಧನ್ಯತಾ ಮದುವೆ ಶಾಸ್ತ್ರದ ನಡುವೆ ಮೊದಲ ಮುತ್ತು ಧನಂಜಯ್-ಧನ್ಯತಾ ಮದುವೆ ಶಾಸ್ತ್ರದ ನಡುವೆ ಮೊದಲ ಮುತ್ತು](https://images.tv9kannada.com/wp-content/uploads/2025/02/daali-dhananjay-wedding-dis.jpg?w=280&ar=16:9)
![ಮೊದಲ ಪಂದ್ಯದಲ್ಲೇ 2 ಹೀನಾಯ ದಾಖಲೆಗಳಿಗೆ ಕೊರೊಳೊಡ್ಡಿದ RCB ಮೊದಲ ಪಂದ್ಯದಲ್ಲೇ 2 ಹೀನಾಯ ದಾಖಲೆಗಳಿಗೆ ಕೊರೊಳೊಡ್ಡಿದ RCB](https://images.tv9kannada.com/wp-content/uploads/2025/02/rcb-20-1.jpg?w=280&ar=16:9)
![WPL 2025: RCB ತಂಡದಿಂದ ಕನ್ನಡತಿ ಔಟ್ WPL 2025: RCB ತಂಡದಿಂದ ಕನ್ನಡತಿ ಔಟ್](https://images.tv9kannada.com/wp-content/uploads/2025/02/rcb-womens-1.jpg?w=280&ar=16:9)
![IPL 2025: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್ IPL 2025: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್](https://images.tv9kannada.com/wp-content/uploads/2025/02/ipl-2025-3.jpg?w=280&ar=16:9)
![ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಉಡೀಸ್ ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಉಡೀಸ್](https://images.tv9kannada.com/wp-content/uploads/2025/02/babar-azam-virat-kohli.jpg?w=280&ar=16:9)
![6,6,6,6: RCB ಪರ ಭರ್ಜರಿ ದಾಖಲೆ ಬರೆದ ರಿಚಾ ಘೋಷ್ 6,6,6,6: RCB ಪರ ಭರ್ಜರಿ ದಾಖಲೆ ಬರೆದ ರಿಚಾ ಘೋಷ್](https://images.tv9kannada.com/wp-content/uploads/2025/02/richa-ghosh-rcb.jpg?w=280&ar=16:9)
![WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಇತಿಹಾಸ ನಿರ್ಮಿಸಿದ RCB WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಇತಿಹಾಸ ನಿರ್ಮಿಸಿದ RCB](https://images.tv9kannada.com/wp-content/uploads/2025/02/rcb-32.jpg?w=280&ar=16:9)
![ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು](https://images.tv9kannada.com/wp-content/uploads/2025/02/daali-dhananjaya-marriage-6.jpg?w=280&ar=16:9)
![ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ](https://images.tv9kannada.com/wp-content/uploads/2025/02/boodibasaveshwara.jpg?w=280&ar=16:9)
![Weekly Horoscope: ವಾರ ಭವಿಷ್ಯ: ಫೆ 16 ರಿಂದ 22 ರವರೆಗೆ ವಾರ ಭವಿಷ್ಯ Weekly Horoscope: ವಾರ ಭವಿಷ್ಯ: ಫೆ 16 ರಿಂದ 22 ರವರೆಗೆ ವಾರ ಭವಿಷ್ಯ](https://images.tv9kannada.com/wp-content/uploads/2025/02/astrology-5.jpg?w=280&ar=16:9)
![Horoscope: ಕೌಟುಂಬಿಕ ಜೀವನದಲ್ಲಿ ಅಹಂಕಾರಕ್ಕೆ ಅವಕಾಶ ನೀಡಬೇಡಿ Horoscope: ಕೌಟುಂಬಿಕ ಜೀವನದಲ್ಲಿ ಅಹಂಕಾರಕ್ಕೆ ಅವಕಾಶ ನೀಡಬೇಡಿ](https://images.tv9kannada.com/wp-content/uploads/2025/02/zodiac-3.jpg?w=280&ar=16:9)
![Daily Horoscope: ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ Daily Horoscope: ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ](https://images.tv9kannada.com/wp-content/uploads/2025/02/kannada-horoscope-1.jpg?w=280&ar=16:9)
![Horoscope Today 16 February: ಉದ್ಯೋಗದಲ್ಲಿ ಪ್ರೇಮಾಂಕುರ, ಮನೆಯವರ ಭೀತಿ Horoscope Today 16 February: ಉದ್ಯೋಗದಲ್ಲಿ ಪ್ರೇಮಾಂಕುರ, ಮನೆಯವರ ಭೀತಿ](https://images.tv9kannada.com/wp-content/uploads/2025/02/astrologytoday.jpg?w=280&ar=16:9)
![ಕೊಲೆ ಬೆದರಿಕೆ ಬರುತ್ತಿದೆ, ಭಯವಾಗುತ್ತಿದೆ; ರಣವೀರ್ ಅಲ್ಲಾಹಬಾಡಿಯಾ ಕೊಲೆ ಬೆದರಿಕೆ ಬರುತ್ತಿದೆ, ಭಯವಾಗುತ್ತಿದೆ; ರಣವೀರ್ ಅಲ್ಲಾಹಬಾಡಿಯಾ](https://images.tv9kannada.com/wp-content/uploads/2025/02/ranveer-allahbadia.jpg?w=280&ar=16:9)
![ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ](https://images.tv9kannada.com/wp-content/uploads/2025/02/shivalinge-gowda-1.jpg?w=280&ar=16:9)
![ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ](https://images.tv9kannada.com/wp-content/uploads/2025/02/dhananjay-satish.jpg?w=280&ar=16:9)
![ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್ಪಿಪಿ ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್ಪಿಪಿ](https://images.tv9kannada.com/wp-content/uploads/2025/02/jayalalitha-and-spp-kiran.jpg?w=280&ar=16:9)
![LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ](https://images.tv9kannada.com/wp-content/uploads/2025/02/dhanyatha-dhananjay-live.jpg?w=280&ar=16:9)
![ಮದುವೆ ಆರತಕ್ಷತೆ ಸೆಟ್ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ ಮದುವೆ ಆರತಕ್ಷತೆ ಸೆಟ್ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ](https://images.tv9kannada.com/wp-content/uploads/2025/02/reception-set.jpg?w=280&ar=16:9)
![ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ](https://images.tv9kannada.com/wp-content/uploads/2025/02/hd-devegowda-13.jpg?w=280&ar=16:9)
![ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ](https://images.tv9kannada.com/wp-content/uploads/2025/02/dhanyatha-dhananjay-food.jpg?w=280&ar=16:9)
![2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್ಎನ್ಎಲ್;ಜ್ಯೋತಿರಾದಿತ್ಯ ಸಿಂಧಿಯಾ 2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್ಎನ್ಎಲ್;ಜ್ಯೋತಿರಾದಿತ್ಯ ಸಿಂಧಿಯಾ](https://images.tv9kannada.com/wp-content/uploads/2025/02/jyotiraditya-scindia-2.jpg?w=280&ar=16:9)
![ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ](https://images.tv9kannada.com/wp-content/uploads/2025/02/rudrappa-lamani.jpg?w=280&ar=16:9)
![ಕಾಂಗ್ರೆಸ್ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ ಕಾಂಗ್ರೆಸ್ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ](https://images.tv9kannada.com/wp-content/uploads/2025/02/kn-rajanna-15.jpg?w=280&ar=16:9)