AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Snake Day 2024 : ಹಾವುಗಳ ಬಗ್ಗೆ ಜನರಿಗಿರುವ ತಪ್ಪು ಕಲ್ಪನೆಗಳಿವು

ಹಾವುಗಳೆಂದರೆ ಎಲ್ಲರಿಗೂ ಭಯನೇ, ಹೀಗಾಗಿ ಹಾವುಗಳು ಬಂತೆಂದರೆ ದೂರ ಓಡುವವರೇ ಹೆಚ್ಚು. ಈ ಹಾವುಗಳು ಅತ್ಯಂತ ಅಪಾಯಕಾರಿ ಮತ್ತು ವಿಷಕಾರಿ ಜೀವಿಗಳಲ್ಲಿ ಒಂದು. ಪರಿಸರ ಸಮತೋಲನದಲ್ಲಿ ಈ ಹಾವುಗಳ ಪಾತ್ರವು ಬಹುದೊಡ್ಡದು. ಹೀಗಾಗಿ ಈ ಹಾವುಗಳ ರಕ್ಷಣೆಗಾಗಿ ಹಾಗೂ ಅವುಗಳ ಸಂತತಿಯನ್ನು ಉಳಿಸುವ ಸಲುವಾಗಿ ಪ್ರತಿ ವರ್ಷ ಜುಲೈ 16 ರಂದು ವಿಶ್ವ ಹಾವುಗಳ ದಿನವನ್ನಾಗಿ ಆಚರಿಸಲಾಗುತ್ತದೆ. ಆದರೆ ಹೆಚ್ಚಿನವರಿಗೆ ಈ ಹಾವುಗಳ ಬಗ್ಗೆ ತಪ್ಪು ಕಲ್ಪನೆಗಳಿವೆ. ಹಾಗಾದ್ರೆ ಅದೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಯಿನಂದಾ
| Edited By: |

Updated on:Jul 15, 2024 | 7:27 PM

Share
ಹಾವುಗಳು ಹಾಲು ಕುಡಿಯುತ್ತದೆ ಎನ್ನುವುದು ಕೆಲವರ ನಂಬಿಕೆ. ಆದರೆ ಈ ಹಾವುಗಳು ಹಾಲನ್ನು ಕುಡಿಯುವುದಿಲ್ಲ. ಅವುಗಳಿಗೆ ಈ ಹಾಲನ್ನು ಜೀರ್ಣಿಸಿಕೊಳ್ಳುವ ಶಕ್ತಿಯಿಲ್ಲ. ಅವು ಹಾಲನ್ನು ಸೇವಿಸದ ಸರೀಸೃಪಗಳಾಗಿದ್ದು, ಒಂದು ವೇಳೆ ಬಾಯಾರಿಕೆಯಾದರೆ ಇನ್ನಿತ್ತರ ದ್ರವವನ್ನು ಕುಡಿಯಬಹುದೇ ಹೊರತು ಹಾಲನ್ನು ಕುಡಿಯುವುದಿಲ್ಲ.

ಹಾವುಗಳು ಹಾಲು ಕುಡಿಯುತ್ತದೆ ಎನ್ನುವುದು ಕೆಲವರ ನಂಬಿಕೆ. ಆದರೆ ಈ ಹಾವುಗಳು ಹಾಲನ್ನು ಕುಡಿಯುವುದಿಲ್ಲ. ಅವುಗಳಿಗೆ ಈ ಹಾಲನ್ನು ಜೀರ್ಣಿಸಿಕೊಳ್ಳುವ ಶಕ್ತಿಯಿಲ್ಲ. ಅವು ಹಾಲನ್ನು ಸೇವಿಸದ ಸರೀಸೃಪಗಳಾಗಿದ್ದು, ಒಂದು ವೇಳೆ ಬಾಯಾರಿಕೆಯಾದರೆ ಇನ್ನಿತ್ತರ ದ್ರವವನ್ನು ಕುಡಿಯಬಹುದೇ ಹೊರತು ಹಾಲನ್ನು ಕುಡಿಯುವುದಿಲ್ಲ.

1 / 5
ನಾಗರಹಾವುಗಳ ತಲೆಯ ಮೇಲೆ ನಾಗಮಣಿಯಿರುತ್ತದೆ ಎನ್ನುವುದು ಬಹುತೇಕರ ಕಲ್ಪನೆ. ಆದರೆ ಈ ಹಾವುಗಳು ಸಹ ಮನುಷ್ಯರಂತೆ ಸ್ನಾಯುಗಳು ಮತ್ತು ಜೀವಕೋಶಗಳನ್ನು ಹೊಂದಿದ್ದು, ಅವುಗಳ ದೇಹದಲ್ಲಿ ಯಾವುದೇ ರೀತಿಯ ಅಮೂಲ್ಯವಾದ ಕಲ್ಲಿರುವುದಿಲ್ಲ. ಹೀಗಾಗಿ ನಾಗಮಣಿ ಇರುತ್ತದೆ ಎನ್ನುವುದು ತಪ್ಪು ಕಲ್ಪನೆಯಾಗಿದೆ.

ನಾಗರಹಾವುಗಳ ತಲೆಯ ಮೇಲೆ ನಾಗಮಣಿಯಿರುತ್ತದೆ ಎನ್ನುವುದು ಬಹುತೇಕರ ಕಲ್ಪನೆ. ಆದರೆ ಈ ಹಾವುಗಳು ಸಹ ಮನುಷ್ಯರಂತೆ ಸ್ನಾಯುಗಳು ಮತ್ತು ಜೀವಕೋಶಗಳನ್ನು ಹೊಂದಿದ್ದು, ಅವುಗಳ ದೇಹದಲ್ಲಿ ಯಾವುದೇ ರೀತಿಯ ಅಮೂಲ್ಯವಾದ ಕಲ್ಲಿರುವುದಿಲ್ಲ. ಹೀಗಾಗಿ ನಾಗಮಣಿ ಇರುತ್ತದೆ ಎನ್ನುವುದು ತಪ್ಪು ಕಲ್ಪನೆಯಾಗಿದೆ.

2 / 5
ಹಾವುಗಳಿಗೆ ಕಿವಿಗಳಿಲ್ಲ, ಆದರೆ ಅವುಗಳಿಗೆ ಶಬ್ದವನ್ನು ಆಲಿಸುವ ಶಕ್ತಿಯನ್ನು ಹೊಂದಿದೆ. ಹಾವಿಗೆ ತಲೆಯ ಭಾಗದಲ್ಲಿ ಕಿವಿಯಂತಹ ಅಂಗವಿದೆ. ಇದರ ಮೂಲಕ  ಶಬ್ದವನ್ನು ಕೇಳಲು ಸಾಧ್ಯ. ಹಾವುಗಳು ತಲೆಯನ್ನು ನೆಲೆದ ಮೇಲೆ ಇರಿಸಿದಾಗ ಕಂಪನದ ಅನುಭವವಾಗುತ್ತದೆ.  ಗಾಳಿಯ ಮೂಲಕವು ಶಬ್ದವನ್ನು ಗ್ರಹಿಸುತ್ತದೆ.

ಹಾವುಗಳಿಗೆ ಕಿವಿಗಳಿಲ್ಲ, ಆದರೆ ಅವುಗಳಿಗೆ ಶಬ್ದವನ್ನು ಆಲಿಸುವ ಶಕ್ತಿಯನ್ನು ಹೊಂದಿದೆ. ಹಾವಿಗೆ ತಲೆಯ ಭಾಗದಲ್ಲಿ ಕಿವಿಯಂತಹ ಅಂಗವಿದೆ. ಇದರ ಮೂಲಕ ಶಬ್ದವನ್ನು ಕೇಳಲು ಸಾಧ್ಯ. ಹಾವುಗಳು ತಲೆಯನ್ನು ನೆಲೆದ ಮೇಲೆ ಇರಿಸಿದಾಗ ಕಂಪನದ ಅನುಭವವಾಗುತ್ತದೆ. ಗಾಳಿಯ ಮೂಲಕವು ಶಬ್ದವನ್ನು ಗ್ರಹಿಸುತ್ತದೆ.

3 / 5
ಹಾವುಗಳು ಪುಂಗಿಯ ಶಬ್ದಕ್ಕೆ ನೃತ್ಯ ಮಾಡುತ್ತದೆ ಎನ್ನುವ ತಪ್ಪು ಕಲ್ಪನೆಯಿದೆ. ಆದರೆ ಈ ಹಾವುಗಳು ಈ ರಾಗಕ್ಕೆ ನೃತ್ಯ ಮಾಡುವುದಿಲ್ಲ. ಪುಂಗಿಯು ಸ್ವರ ಕೇಳಿ ತಮ್ಮ ಬೇಟೆ ಅಥವಾ ಬೆದರಿಕೆ ಎಂದುಕೊಳ್ಳುತ್ತದೆ. ಅದಲ್ಲದೇ ಪುಂಗಿಯು ಚಲಿಸುತ್ತಿದ್ದಂತೆ ಹಾವುಗಳು ಅದೇ ರೀತಿಯಲ್ಲಿ ಚಲಿಸುತ್ತವೆ.

ಹಾವುಗಳು ಪುಂಗಿಯ ಶಬ್ದಕ್ಕೆ ನೃತ್ಯ ಮಾಡುತ್ತದೆ ಎನ್ನುವ ತಪ್ಪು ಕಲ್ಪನೆಯಿದೆ. ಆದರೆ ಈ ಹಾವುಗಳು ಈ ರಾಗಕ್ಕೆ ನೃತ್ಯ ಮಾಡುವುದಿಲ್ಲ. ಪುಂಗಿಯು ಸ್ವರ ಕೇಳಿ ತಮ್ಮ ಬೇಟೆ ಅಥವಾ ಬೆದರಿಕೆ ಎಂದುಕೊಳ್ಳುತ್ತದೆ. ಅದಲ್ಲದೇ ಪುಂಗಿಯು ಚಲಿಸುತ್ತಿದ್ದಂತೆ ಹಾವುಗಳು ಅದೇ ರೀತಿಯಲ್ಲಿ ಚಲಿಸುತ್ತವೆ.

4 / 5
ಹಾವಿನ ದ್ವೇಷ ನೂರು ವರುಷ, ಹಾವಿಗೆ ಏನಾದರೂ ತೊಂದರೆ ಮಾಡಿದರೆ ಅವುಗಳು ಸೇಡು ತೀರಿಸಿಕೊಳ್ಳಲು ನಿಮ್ಮನ್ನು ಕಾಡುತ್ತದೆ ಎಂದುಕೊಳ್ಳುವವರೇ ಹೆಚ್ಚು. ಆದರೆ ಅವುಗಳಿಗೆ ಮನುಷ್ಯನ ಮುಖವನ್ನು ನೆನಪಿಸಿಕೊಳ್ಳುವಷ್ಟು ಜ್ಞಾಪಕಶಕ್ತಿಯಿಲ್ಲ, ಹೀಗಾಗಿ ಇದೊಂದು ಕಲ್ಪನೆಯಷ್ಟೇ ಎನ್ನಲಾಗಿದೆ.

ಹಾವಿನ ದ್ವೇಷ ನೂರು ವರುಷ, ಹಾವಿಗೆ ಏನಾದರೂ ತೊಂದರೆ ಮಾಡಿದರೆ ಅವುಗಳು ಸೇಡು ತೀರಿಸಿಕೊಳ್ಳಲು ನಿಮ್ಮನ್ನು ಕಾಡುತ್ತದೆ ಎಂದುಕೊಳ್ಳುವವರೇ ಹೆಚ್ಚು. ಆದರೆ ಅವುಗಳಿಗೆ ಮನುಷ್ಯನ ಮುಖವನ್ನು ನೆನಪಿಸಿಕೊಳ್ಳುವಷ್ಟು ಜ್ಞಾಪಕಶಕ್ತಿಯಿಲ್ಲ, ಹೀಗಾಗಿ ಇದೊಂದು ಕಲ್ಪನೆಯಷ್ಟೇ ಎನ್ನಲಾಗಿದೆ.

5 / 5

Published On - 7:26 pm, Mon, 15 July 24

Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್