AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ರೈಲು ನಿಲ್ದಾಣ ಈಗ ನಮ್ಮ ಕರ್ನಾಟಕದಲ್ಲಿ, ಫೋಟೋಸ್ ಇಲ್ಲಿವೆ ನೋಡಿ

ವೇಗದಿಂದ ಬೆಳವಣಿಗೆ ಕಾಣುತ್ತಿರುವ ಹುಬ್ಬಳ್ಳಿಯಲ್ಲಿ ಜನಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಬೆಳೆಯುತ್ತಿದೆ. ಈ ಅಂಶಗಳನ್ನ ಗಮನದಲ್ಲಿಟ್ಟುಕೊಂಡು, ರೈಲು ನಿಲ್ದಾಣ ನವೀಕರಣ ಮಾಡುವ ನಿರ್ಧಾರ ಮಾಡಲಾಗಿದ್ದು ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ಕೀರ್ತಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣ ಪಾತ್ರವಾಗಿದೆ.

TV9 Web
| Updated By: ಆಯೇಷಾ ಬಾನು|

Updated on:Jun 10, 2022 | 11:47 AM

Share
ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ಕೀರ್ತಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣ ಪಾತ್ರವಾಗಿದೆ.

ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ಕೀರ್ತಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣ ಪಾತ್ರವಾಗಿದೆ.

1 / 6
115 ಕೋಟಿ ರೂಪಾಯಿ ಅನುದಾನದಲ್ಲಿ 2019ರಲ್ಲಿ ಪ್ರಾರಂಭವಾದ ನವೀಕರಣ ಕಾರ್ಯ ಕೇವಲ ಎರಡೇ ವರ್ಷದಲ್ಲಿ ಪೂರ್ಣಗೊಂಡು 24 ಫೆಬ್ರವರಿ 2021ರಂದು ಲೋಕಾರ್ಪಣೆಗೊಂಡಿತು.

115 ಕೋಟಿ ರೂಪಾಯಿ ಅನುದಾನದಲ್ಲಿ 2019ರಲ್ಲಿ ಪ್ರಾರಂಭವಾದ ನವೀಕರಣ ಕಾರ್ಯ ಕೇವಲ ಎರಡೇ ವರ್ಷದಲ್ಲಿ ಪೂರ್ಣಗೊಂಡು 24 ಫೆಬ್ರವರಿ 2021ರಂದು ಲೋಕಾರ್ಪಣೆಗೊಂಡಿತು.

2 / 6
5 ಪ್ಲಾಟಫಾರಂ ಹೊಂದಿದ್ದ ನಿಲ್ದಾಣದಲ್ಲಿ ಇನ್ನೂ 3 ಪ್ಲಾಟಫಾರಂ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಮುಗಿಯುವ ಹಂತದಲ್ಲಿದೆ. ಜಂಕ್ಷನ್ ಆಗಿರುವ ಈ ನಿಲ್ದಾಣ, ದಕ್ಷಿಣದಲ್ಲಿ ಬೆಂಗಳೂರು, ಮೈಸೂರು ಹಾಗು ಉತ್ತರದಲ್ಲಿ ಪುಣೆ, ಮುಂಬೈ, ದೆಹಲಿಗೆ ಪ್ರಯಾಣಿಸುವವರಿಗೆ ಕೇಂದ್ರವಾಗಿದೆ.

5 ಪ್ಲಾಟಫಾರಂ ಹೊಂದಿದ್ದ ನಿಲ್ದಾಣದಲ್ಲಿ ಇನ್ನೂ 3 ಪ್ಲಾಟಫಾರಂ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಮುಗಿಯುವ ಹಂತದಲ್ಲಿದೆ. ಜಂಕ್ಷನ್ ಆಗಿರುವ ಈ ನಿಲ್ದಾಣ, ದಕ್ಷಿಣದಲ್ಲಿ ಬೆಂಗಳೂರು, ಮೈಸೂರು ಹಾಗು ಉತ್ತರದಲ್ಲಿ ಪುಣೆ, ಮುಂಬೈ, ದೆಹಲಿಗೆ ಪ್ರಯಾಣಿಸುವವರಿಗೆ ಕೇಂದ್ರವಾಗಿದೆ.

3 / 6
5 ಸ್ಟಾರ್ ರೇಟಿಂಗ್ ಪಡೆದ ಭಾರತದ 3 ರೈಲ್ವೇ ಕ್ಯಾಂಟೀನ್ ಗಳಲ್ಲಿ ಇದೂ ಒಂದು. ಉತ್ತಮ ಗುಣಮಟ್ಟದ ಆಹಾರ ಮತ್ತು ಸೇವೆ ನೀಡುವ ಕ್ಯಾಂಟೀನ್ ಗಳಿಗೆ ಎಫ್ ಎಸ್ ಎಸ್ ಎ ಐ ನಿಂದ ಕೊಡುವ ರೇಟಿಂಗ್ ಇದಾಗಿದೆ.

5 ಸ್ಟಾರ್ ರೇಟಿಂಗ್ ಪಡೆದ ಭಾರತದ 3 ರೈಲ್ವೇ ಕ್ಯಾಂಟೀನ್ ಗಳಲ್ಲಿ ಇದೂ ಒಂದು. ಉತ್ತಮ ಗುಣಮಟ್ಟದ ಆಹಾರ ಮತ್ತು ಸೇವೆ ನೀಡುವ ಕ್ಯಾಂಟೀನ್ ಗಳಿಗೆ ಎಫ್ ಎಸ್ ಎಸ್ ಎ ಐ ನಿಂದ ಕೊಡುವ ರೇಟಿಂಗ್ ಇದಾಗಿದೆ.

4 / 6
ರೈಲು ನಿಲ್ದಾಣದ ನವೀಕರಣದ ಜೊತೆಗೆಯೇ ಇತ್ತೀಚೆಗೆ ರೈಲು ಸೌಧ ಹಾಗು ರೈಲ್ವೇ ವಸ್ತು ಸಂಗ್ರಹಾಲಯ ಕೂಡ ಲೋಕಾರ್ಪಣೆಯಾಗಿದೆ. ಸಂಗ್ರಹಾಲಯ ಅವಳಿ ನಗರದ ಜನರನ್ನು ಹಾಗು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇಲ್ಲಿನ ಟಾಯ್ ಟ್ರೇನ್ ಮಕ್ಕಳ ಅಚ್ಚುಮೆಚ್ಚಿನ ಸ್ಥಳವಾಗಿದೆ.

ರೈಲು ನಿಲ್ದಾಣದ ನವೀಕರಣದ ಜೊತೆಗೆಯೇ ಇತ್ತೀಚೆಗೆ ರೈಲು ಸೌಧ ಹಾಗು ರೈಲ್ವೇ ವಸ್ತು ಸಂಗ್ರಹಾಲಯ ಕೂಡ ಲೋಕಾರ್ಪಣೆಯಾಗಿದೆ. ಸಂಗ್ರಹಾಲಯ ಅವಳಿ ನಗರದ ಜನರನ್ನು ಹಾಗು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇಲ್ಲಿನ ಟಾಯ್ ಟ್ರೇನ್ ಮಕ್ಕಳ ಅಚ್ಚುಮೆಚ್ಚಿನ ಸ್ಥಳವಾಗಿದೆ.

5 / 6
ಹುಬ್ಬಳ್ಳಿ- ಬೆಂಗಳೂರು ಮಧ್ಯೆ ಇಂಟರ್ ಸಿಟಿ ರೈಲು ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜೋಶಿ ಅವರ ಕಾರ್ಯಕಾಲದಲ್ಲಿಯೇ ರೈಲ್ವೇ ವ್ಯವಸ್ಥೆಗೆ ಸಂಬಂಧಪಟ್ಟ ಮತ್ತಷ್ಟು ಗಣನೀಯ ಕೆಲಸಗಳಾಗಿರುವುದು ವಿಶೇಷ.

ಹುಬ್ಬಳ್ಳಿ- ಬೆಂಗಳೂರು ಮಧ್ಯೆ ಇಂಟರ್ ಸಿಟಿ ರೈಲು ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜೋಶಿ ಅವರ ಕಾರ್ಯಕಾಲದಲ್ಲಿಯೇ ರೈಲ್ವೇ ವ್ಯವಸ್ಥೆಗೆ ಸಂಬಂಧಪಟ್ಟ ಮತ್ತಷ್ಟು ಗಣನೀಯ ಕೆಲಸಗಳಾಗಿರುವುದು ವಿಶೇಷ.

6 / 6

Published On - 11:47 am, Fri, 10 June 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ