AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ರೈಲು ನಿಲ್ದಾಣ ಈಗ ನಮ್ಮ ಕರ್ನಾಟಕದಲ್ಲಿ, ಫೋಟೋಸ್ ಇಲ್ಲಿವೆ ನೋಡಿ

ವೇಗದಿಂದ ಬೆಳವಣಿಗೆ ಕಾಣುತ್ತಿರುವ ಹುಬ್ಬಳ್ಳಿಯಲ್ಲಿ ಜನಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಬೆಳೆಯುತ್ತಿದೆ. ಈ ಅಂಶಗಳನ್ನ ಗಮನದಲ್ಲಿಟ್ಟುಕೊಂಡು, ರೈಲು ನಿಲ್ದಾಣ ನವೀಕರಣ ಮಾಡುವ ನಿರ್ಧಾರ ಮಾಡಲಾಗಿದ್ದು ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ಕೀರ್ತಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣ ಪಾತ್ರವಾಗಿದೆ.

TV9 Web
| Edited By: |

Updated on:Jun 10, 2022 | 11:47 AM

Share
ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ಕೀರ್ತಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣ ಪಾತ್ರವಾಗಿದೆ.

ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ಕೀರ್ತಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣ ಪಾತ್ರವಾಗಿದೆ.

1 / 6
115 ಕೋಟಿ ರೂಪಾಯಿ ಅನುದಾನದಲ್ಲಿ 2019ರಲ್ಲಿ ಪ್ರಾರಂಭವಾದ ನವೀಕರಣ ಕಾರ್ಯ ಕೇವಲ ಎರಡೇ ವರ್ಷದಲ್ಲಿ ಪೂರ್ಣಗೊಂಡು 24 ಫೆಬ್ರವರಿ 2021ರಂದು ಲೋಕಾರ್ಪಣೆಗೊಂಡಿತು.

115 ಕೋಟಿ ರೂಪಾಯಿ ಅನುದಾನದಲ್ಲಿ 2019ರಲ್ಲಿ ಪ್ರಾರಂಭವಾದ ನವೀಕರಣ ಕಾರ್ಯ ಕೇವಲ ಎರಡೇ ವರ್ಷದಲ್ಲಿ ಪೂರ್ಣಗೊಂಡು 24 ಫೆಬ್ರವರಿ 2021ರಂದು ಲೋಕಾರ್ಪಣೆಗೊಂಡಿತು.

2 / 6
5 ಪ್ಲಾಟಫಾರಂ ಹೊಂದಿದ್ದ ನಿಲ್ದಾಣದಲ್ಲಿ ಇನ್ನೂ 3 ಪ್ಲಾಟಫಾರಂ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಮುಗಿಯುವ ಹಂತದಲ್ಲಿದೆ. ಜಂಕ್ಷನ್ ಆಗಿರುವ ಈ ನಿಲ್ದಾಣ, ದಕ್ಷಿಣದಲ್ಲಿ ಬೆಂಗಳೂರು, ಮೈಸೂರು ಹಾಗು ಉತ್ತರದಲ್ಲಿ ಪುಣೆ, ಮುಂಬೈ, ದೆಹಲಿಗೆ ಪ್ರಯಾಣಿಸುವವರಿಗೆ ಕೇಂದ್ರವಾಗಿದೆ.

5 ಪ್ಲಾಟಫಾರಂ ಹೊಂದಿದ್ದ ನಿಲ್ದಾಣದಲ್ಲಿ ಇನ್ನೂ 3 ಪ್ಲಾಟಫಾರಂ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಮುಗಿಯುವ ಹಂತದಲ್ಲಿದೆ. ಜಂಕ್ಷನ್ ಆಗಿರುವ ಈ ನಿಲ್ದಾಣ, ದಕ್ಷಿಣದಲ್ಲಿ ಬೆಂಗಳೂರು, ಮೈಸೂರು ಹಾಗು ಉತ್ತರದಲ್ಲಿ ಪುಣೆ, ಮುಂಬೈ, ದೆಹಲಿಗೆ ಪ್ರಯಾಣಿಸುವವರಿಗೆ ಕೇಂದ್ರವಾಗಿದೆ.

3 / 6
5 ಸ್ಟಾರ್ ರೇಟಿಂಗ್ ಪಡೆದ ಭಾರತದ 3 ರೈಲ್ವೇ ಕ್ಯಾಂಟೀನ್ ಗಳಲ್ಲಿ ಇದೂ ಒಂದು. ಉತ್ತಮ ಗುಣಮಟ್ಟದ ಆಹಾರ ಮತ್ತು ಸೇವೆ ನೀಡುವ ಕ್ಯಾಂಟೀನ್ ಗಳಿಗೆ ಎಫ್ ಎಸ್ ಎಸ್ ಎ ಐ ನಿಂದ ಕೊಡುವ ರೇಟಿಂಗ್ ಇದಾಗಿದೆ.

5 ಸ್ಟಾರ್ ರೇಟಿಂಗ್ ಪಡೆದ ಭಾರತದ 3 ರೈಲ್ವೇ ಕ್ಯಾಂಟೀನ್ ಗಳಲ್ಲಿ ಇದೂ ಒಂದು. ಉತ್ತಮ ಗುಣಮಟ್ಟದ ಆಹಾರ ಮತ್ತು ಸೇವೆ ನೀಡುವ ಕ್ಯಾಂಟೀನ್ ಗಳಿಗೆ ಎಫ್ ಎಸ್ ಎಸ್ ಎ ಐ ನಿಂದ ಕೊಡುವ ರೇಟಿಂಗ್ ಇದಾಗಿದೆ.

4 / 6
ರೈಲು ನಿಲ್ದಾಣದ ನವೀಕರಣದ ಜೊತೆಗೆಯೇ ಇತ್ತೀಚೆಗೆ ರೈಲು ಸೌಧ ಹಾಗು ರೈಲ್ವೇ ವಸ್ತು ಸಂಗ್ರಹಾಲಯ ಕೂಡ ಲೋಕಾರ್ಪಣೆಯಾಗಿದೆ. ಸಂಗ್ರಹಾಲಯ ಅವಳಿ ನಗರದ ಜನರನ್ನು ಹಾಗು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇಲ್ಲಿನ ಟಾಯ್ ಟ್ರೇನ್ ಮಕ್ಕಳ ಅಚ್ಚುಮೆಚ್ಚಿನ ಸ್ಥಳವಾಗಿದೆ.

ರೈಲು ನಿಲ್ದಾಣದ ನವೀಕರಣದ ಜೊತೆಗೆಯೇ ಇತ್ತೀಚೆಗೆ ರೈಲು ಸೌಧ ಹಾಗು ರೈಲ್ವೇ ವಸ್ತು ಸಂಗ್ರಹಾಲಯ ಕೂಡ ಲೋಕಾರ್ಪಣೆಯಾಗಿದೆ. ಸಂಗ್ರಹಾಲಯ ಅವಳಿ ನಗರದ ಜನರನ್ನು ಹಾಗು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇಲ್ಲಿನ ಟಾಯ್ ಟ್ರೇನ್ ಮಕ್ಕಳ ಅಚ್ಚುಮೆಚ್ಚಿನ ಸ್ಥಳವಾಗಿದೆ.

5 / 6
ಹುಬ್ಬಳ್ಳಿ- ಬೆಂಗಳೂರು ಮಧ್ಯೆ ಇಂಟರ್ ಸಿಟಿ ರೈಲು ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜೋಶಿ ಅವರ ಕಾರ್ಯಕಾಲದಲ್ಲಿಯೇ ರೈಲ್ವೇ ವ್ಯವಸ್ಥೆಗೆ ಸಂಬಂಧಪಟ್ಟ ಮತ್ತಷ್ಟು ಗಣನೀಯ ಕೆಲಸಗಳಾಗಿರುವುದು ವಿಶೇಷ.

ಹುಬ್ಬಳ್ಳಿ- ಬೆಂಗಳೂರು ಮಧ್ಯೆ ಇಂಟರ್ ಸಿಟಿ ರೈಲು ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜೋಶಿ ಅವರ ಕಾರ್ಯಕಾಲದಲ್ಲಿಯೇ ರೈಲ್ವೇ ವ್ಯವಸ್ಥೆಗೆ ಸಂಬಂಧಪಟ್ಟ ಮತ್ತಷ್ಟು ಗಣನೀಯ ಕೆಲಸಗಳಾಗಿರುವುದು ವಿಶೇಷ.

6 / 6

Published On - 11:47 am, Fri, 10 June 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ