AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ರೈಲು ನಿಲ್ದಾಣ ಈಗ ನಮ್ಮ ಕರ್ನಾಟಕದಲ್ಲಿ, ಫೋಟೋಸ್ ಇಲ್ಲಿವೆ ನೋಡಿ

ವೇಗದಿಂದ ಬೆಳವಣಿಗೆ ಕಾಣುತ್ತಿರುವ ಹುಬ್ಬಳ್ಳಿಯಲ್ಲಿ ಜನಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಬೆಳೆಯುತ್ತಿದೆ. ಈ ಅಂಶಗಳನ್ನ ಗಮನದಲ್ಲಿಟ್ಟುಕೊಂಡು, ರೈಲು ನಿಲ್ದಾಣ ನವೀಕರಣ ಮಾಡುವ ನಿರ್ಧಾರ ಮಾಡಲಾಗಿದ್ದು ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ಕೀರ್ತಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣ ಪಾತ್ರವಾಗಿದೆ.

TV9 Web
| Updated By: ಆಯೇಷಾ ಬಾನು

Updated on:Jun 10, 2022 | 11:47 AM

ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ಕೀರ್ತಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣ ಪಾತ್ರವಾಗಿದೆ.

ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ಕೀರ್ತಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣ ಪಾತ್ರವಾಗಿದೆ.

1 / 6
115 ಕೋಟಿ ರೂಪಾಯಿ ಅನುದಾನದಲ್ಲಿ 2019ರಲ್ಲಿ ಪ್ರಾರಂಭವಾದ ನವೀಕರಣ ಕಾರ್ಯ ಕೇವಲ ಎರಡೇ ವರ್ಷದಲ್ಲಿ ಪೂರ್ಣಗೊಂಡು 24 ಫೆಬ್ರವರಿ 2021ರಂದು ಲೋಕಾರ್ಪಣೆಗೊಂಡಿತು.

115 ಕೋಟಿ ರೂಪಾಯಿ ಅನುದಾನದಲ್ಲಿ 2019ರಲ್ಲಿ ಪ್ರಾರಂಭವಾದ ನವೀಕರಣ ಕಾರ್ಯ ಕೇವಲ ಎರಡೇ ವರ್ಷದಲ್ಲಿ ಪೂರ್ಣಗೊಂಡು 24 ಫೆಬ್ರವರಿ 2021ರಂದು ಲೋಕಾರ್ಪಣೆಗೊಂಡಿತು.

2 / 6
5 ಪ್ಲಾಟಫಾರಂ ಹೊಂದಿದ್ದ ನಿಲ್ದಾಣದಲ್ಲಿ ಇನ್ನೂ 3 ಪ್ಲಾಟಫಾರಂ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಮುಗಿಯುವ ಹಂತದಲ್ಲಿದೆ. ಜಂಕ್ಷನ್ ಆಗಿರುವ ಈ ನಿಲ್ದಾಣ, ದಕ್ಷಿಣದಲ್ಲಿ ಬೆಂಗಳೂರು, ಮೈಸೂರು ಹಾಗು ಉತ್ತರದಲ್ಲಿ ಪುಣೆ, ಮುಂಬೈ, ದೆಹಲಿಗೆ ಪ್ರಯಾಣಿಸುವವರಿಗೆ ಕೇಂದ್ರವಾಗಿದೆ.

5 ಪ್ಲಾಟಫಾರಂ ಹೊಂದಿದ್ದ ನಿಲ್ದಾಣದಲ್ಲಿ ಇನ್ನೂ 3 ಪ್ಲಾಟಫಾರಂ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಮುಗಿಯುವ ಹಂತದಲ್ಲಿದೆ. ಜಂಕ್ಷನ್ ಆಗಿರುವ ಈ ನಿಲ್ದಾಣ, ದಕ್ಷಿಣದಲ್ಲಿ ಬೆಂಗಳೂರು, ಮೈಸೂರು ಹಾಗು ಉತ್ತರದಲ್ಲಿ ಪುಣೆ, ಮುಂಬೈ, ದೆಹಲಿಗೆ ಪ್ರಯಾಣಿಸುವವರಿಗೆ ಕೇಂದ್ರವಾಗಿದೆ.

3 / 6
5 ಸ್ಟಾರ್ ರೇಟಿಂಗ್ ಪಡೆದ ಭಾರತದ 3 ರೈಲ್ವೇ ಕ್ಯಾಂಟೀನ್ ಗಳಲ್ಲಿ ಇದೂ ಒಂದು. ಉತ್ತಮ ಗುಣಮಟ್ಟದ ಆಹಾರ ಮತ್ತು ಸೇವೆ ನೀಡುವ ಕ್ಯಾಂಟೀನ್ ಗಳಿಗೆ ಎಫ್ ಎಸ್ ಎಸ್ ಎ ಐ ನಿಂದ ಕೊಡುವ ರೇಟಿಂಗ್ ಇದಾಗಿದೆ.

5 ಸ್ಟಾರ್ ರೇಟಿಂಗ್ ಪಡೆದ ಭಾರತದ 3 ರೈಲ್ವೇ ಕ್ಯಾಂಟೀನ್ ಗಳಲ್ಲಿ ಇದೂ ಒಂದು. ಉತ್ತಮ ಗುಣಮಟ್ಟದ ಆಹಾರ ಮತ್ತು ಸೇವೆ ನೀಡುವ ಕ್ಯಾಂಟೀನ್ ಗಳಿಗೆ ಎಫ್ ಎಸ್ ಎಸ್ ಎ ಐ ನಿಂದ ಕೊಡುವ ರೇಟಿಂಗ್ ಇದಾಗಿದೆ.

4 / 6
ರೈಲು ನಿಲ್ದಾಣದ ನವೀಕರಣದ ಜೊತೆಗೆಯೇ ಇತ್ತೀಚೆಗೆ ರೈಲು ಸೌಧ ಹಾಗು ರೈಲ್ವೇ ವಸ್ತು ಸಂಗ್ರಹಾಲಯ ಕೂಡ ಲೋಕಾರ್ಪಣೆಯಾಗಿದೆ. ಸಂಗ್ರಹಾಲಯ ಅವಳಿ ನಗರದ ಜನರನ್ನು ಹಾಗು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇಲ್ಲಿನ ಟಾಯ್ ಟ್ರೇನ್ ಮಕ್ಕಳ ಅಚ್ಚುಮೆಚ್ಚಿನ ಸ್ಥಳವಾಗಿದೆ.

ರೈಲು ನಿಲ್ದಾಣದ ನವೀಕರಣದ ಜೊತೆಗೆಯೇ ಇತ್ತೀಚೆಗೆ ರೈಲು ಸೌಧ ಹಾಗು ರೈಲ್ವೇ ವಸ್ತು ಸಂಗ್ರಹಾಲಯ ಕೂಡ ಲೋಕಾರ್ಪಣೆಯಾಗಿದೆ. ಸಂಗ್ರಹಾಲಯ ಅವಳಿ ನಗರದ ಜನರನ್ನು ಹಾಗು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇಲ್ಲಿನ ಟಾಯ್ ಟ್ರೇನ್ ಮಕ್ಕಳ ಅಚ್ಚುಮೆಚ್ಚಿನ ಸ್ಥಳವಾಗಿದೆ.

5 / 6
ಹುಬ್ಬಳ್ಳಿ- ಬೆಂಗಳೂರು ಮಧ್ಯೆ ಇಂಟರ್ ಸಿಟಿ ರೈಲು ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜೋಶಿ ಅವರ ಕಾರ್ಯಕಾಲದಲ್ಲಿಯೇ ರೈಲ್ವೇ ವ್ಯವಸ್ಥೆಗೆ ಸಂಬಂಧಪಟ್ಟ ಮತ್ತಷ್ಟು ಗಣನೀಯ ಕೆಲಸಗಳಾಗಿರುವುದು ವಿಶೇಷ.

ಹುಬ್ಬಳ್ಳಿ- ಬೆಂಗಳೂರು ಮಧ್ಯೆ ಇಂಟರ್ ಸಿಟಿ ರೈಲು ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜೋಶಿ ಅವರ ಕಾರ್ಯಕಾಲದಲ್ಲಿಯೇ ರೈಲ್ವೇ ವ್ಯವಸ್ಥೆಗೆ ಸಂಬಂಧಪಟ್ಟ ಮತ್ತಷ್ಟು ಗಣನೀಯ ಕೆಲಸಗಳಾಗಿರುವುದು ವಿಶೇಷ.

6 / 6

Published On - 11:47 am, Fri, 10 June 22

Follow us
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್