ನಾಗರ ಪಂಚಮಿಯಂದೇ ಯಾದಗಿರಿಯ ಕೊಂಡಮ್ಮ ದೇವಿಯ ಜಾತ್ರೆ: ವಿಷಕಾರಿ ಚೇಳುಗಳೊಂದಿಗೆ ಭಕ್ತರ ಆಟ
ನಾಗರ ಪಂಚಮಿ ದಿನದಂದು ನಾಗಪ್ಪನ ಮೂರ್ತಿಗೆ ಹಾಲೆರುವುದು ಕಾಣುತ್ತೇವೆ. ಆದರೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರ ಗ್ರಾಮದಲ್ಲಿ ಮಾತ್ರ ವಿಷಕಾರಿ ಚೇಳುಗಳಿಗೆ ಪೂಜೆ ಸಲ್ಲಿಸುತ್ತಾರೆ. ಅದಕ್ಕೆ ಪ್ರಮುಖ ಕಾರಣವೇ ಈ ಗ್ರಾಮದ ಬೆಟ್ಟದ ಮೇಲಿರುವ ಕೊಂಡಮ್ಮ ದೇವಿ. ವಿಷ ಜಂತುಗಳ ಜೊತೆ ಚಿಣ್ಣರು, ಮಹಿಳೆಯರು, ದೊಡ್ಡವರು ಸಂಭ್ರಮ ಪಡುತ್ತಾರೆ.

1 / 6

2 / 6

3 / 6

4 / 6

5 / 6

6 / 6
Follow Us



