AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaji Surathkal 2: ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ ಯದುವೀರ್ ಒಡೆಯರ್  

‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ವೀಕ್ಷಿಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜೇಶ್ ದುಗ್ಗುಮನೆ
|

Updated on: May 25, 2023 | 12:54 PM

Share
ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

1 / 5
ಈಗ ಈ ಚಿತ್ರವನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ವೀಕ್ಷಿಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈಗ ಈ ಚಿತ್ರವನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ವೀಕ್ಷಿಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

2 / 5
‘ನನಗೆ ಪತ್ತೆದಾರಿ ಸಿನಿಮಾಗಳು ಬಹಳ ಇಷ್ಟ. ‘ಶಿವಾಜಿ ಸುರತ್ಕಲ್ 2’ ಚಿತ್ರ ತುಂಬಾ ಚೆನ್ನಾಗಿದೆ. ಈ ಚಿತ್ರದ ಮುಂದುವರಿದ ಭಾಗಗಳು ಇನ್ನು ಹೆಚ್ಚಾಗಿ ಬರಲಿ’ ಎಂದು ಯದುವೀರ್ ಒಡೆಯರ್ ಹಾರೈಸಿದ್ದಾರೆ.

‘ನನಗೆ ಪತ್ತೆದಾರಿ ಸಿನಿಮಾಗಳು ಬಹಳ ಇಷ್ಟ. ‘ಶಿವಾಜಿ ಸುರತ್ಕಲ್ 2’ ಚಿತ್ರ ತುಂಬಾ ಚೆನ್ನಾಗಿದೆ. ಈ ಚಿತ್ರದ ಮುಂದುವರಿದ ಭಾಗಗಳು ಇನ್ನು ಹೆಚ್ಚಾಗಿ ಬರಲಿ’ ಎಂದು ಯದುವೀರ್ ಒಡೆಯರ್ ಹಾರೈಸಿದ್ದಾರೆ.

3 / 5
ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ‘ಶಿವಾಜಿ ಸುರತ್ಕಲ್ 2’ ಸಿನಿಮಾ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ‘ಶಿವಾಜಿ ಸುರತ್ಕಲ್ 2’ ಸಿನಿಮಾ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 

4 / 5
‘ಶಿವಾಜಿ ಸುರತ್ಕಲ್ 2’ ಸಿನಿಮಾ ಚಿತ್ರಮಂದಿರಗಳಲ್ಲಿ 41 ದಿನಗಳನ್ನು ಪೂರೈಸಿದೆ. ಈ ಚಿತ್ರ ಈಗ 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ.

‘ಶಿವಾಜಿ ಸುರತ್ಕಲ್ 2’ ಸಿನಿಮಾ ಚಿತ್ರಮಂದಿರಗಳಲ್ಲಿ 41 ದಿನಗಳನ್ನು ಪೂರೈಸಿದೆ. ಈ ಚಿತ್ರ ಈಗ 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ.

5 / 5
Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ