AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaji Surathkal 2: ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ ಯದುವೀರ್ ಒಡೆಯರ್  

‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ವೀಕ್ಷಿಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜೇಶ್ ದುಗ್ಗುಮನೆ
|

Updated on: May 25, 2023 | 12:54 PM

Share
ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

1 / 5
ಈಗ ಈ ಚಿತ್ರವನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ವೀಕ್ಷಿಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈಗ ಈ ಚಿತ್ರವನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ವೀಕ್ಷಿಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

2 / 5
‘ನನಗೆ ಪತ್ತೆದಾರಿ ಸಿನಿಮಾಗಳು ಬಹಳ ಇಷ್ಟ. ‘ಶಿವಾಜಿ ಸುರತ್ಕಲ್ 2’ ಚಿತ್ರ ತುಂಬಾ ಚೆನ್ನಾಗಿದೆ. ಈ ಚಿತ್ರದ ಮುಂದುವರಿದ ಭಾಗಗಳು ಇನ್ನು ಹೆಚ್ಚಾಗಿ ಬರಲಿ’ ಎಂದು ಯದುವೀರ್ ಒಡೆಯರ್ ಹಾರೈಸಿದ್ದಾರೆ.

‘ನನಗೆ ಪತ್ತೆದಾರಿ ಸಿನಿಮಾಗಳು ಬಹಳ ಇಷ್ಟ. ‘ಶಿವಾಜಿ ಸುರತ್ಕಲ್ 2’ ಚಿತ್ರ ತುಂಬಾ ಚೆನ್ನಾಗಿದೆ. ಈ ಚಿತ್ರದ ಮುಂದುವರಿದ ಭಾಗಗಳು ಇನ್ನು ಹೆಚ್ಚಾಗಿ ಬರಲಿ’ ಎಂದು ಯದುವೀರ್ ಒಡೆಯರ್ ಹಾರೈಸಿದ್ದಾರೆ.

3 / 5
ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ‘ಶಿವಾಜಿ ಸುರತ್ಕಲ್ 2’ ಸಿನಿಮಾ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ‘ಶಿವಾಜಿ ಸುರತ್ಕಲ್ 2’ ಸಿನಿಮಾ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 

4 / 5
‘ಶಿವಾಜಿ ಸುರತ್ಕಲ್ 2’ ಸಿನಿಮಾ ಚಿತ್ರಮಂದಿರಗಳಲ್ಲಿ 41 ದಿನಗಳನ್ನು ಪೂರೈಸಿದೆ. ಈ ಚಿತ್ರ ಈಗ 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ.

‘ಶಿವಾಜಿ ಸುರತ್ಕಲ್ 2’ ಸಿನಿಮಾ ಚಿತ್ರಮಂದಿರಗಳಲ್ಲಿ 41 ದಿನಗಳನ್ನು ಪೂರೈಸಿದೆ. ಈ ಚಿತ್ರ ಈಗ 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು