AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yami Gautam: ಗಂಡು ಮಗುವಿಗೆ ಜನ್ಮ ನೀಡಿದ ಯಾಮಿ ಗೌತಮ್; ಇಟ್ಟ ಹೆಸರೇನು?

ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

ರಾಜೇಶ್ ದುಗ್ಗುಮನೆ
|

Updated on: May 21, 2024 | 8:41 AM

Share
ನಟಿ ಯಾಮಿ ಗೌತಮ್ ಅವರು ಆದಿತ್ಯ ಧಾರ್ ಅವರನ್ನು 2021ರ ಜೂನ್ 4ರಂದು ವಿವಾಹ ಆದರು. ಈಗ ಯಾಮಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.  

ನಟಿ ಯಾಮಿ ಗೌತಮ್ ಅವರು ಆದಿತ್ಯ ಧಾರ್ ಅವರನ್ನು 2021ರ ಜೂನ್ 4ರಂದು ವಿವಾಹ ಆದರು. ಈಗ ಯಾಮಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.  

1 / 5
ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

2 / 5
ವೇದವಿದ್ ಎಂದು ಮಗುವಿಗೆ ನಾಮಕರಣ ಮಾಡಲಾಗಿದೆ. ಶಿವ ಪುರಾಣದ ಪ್ರಕಾರ ವೇದವಿದ್ ಎಂದರೆ ವೇದಗಳ ಬಗ್ಗೆ ಜ್ಞಾನ ಹೊಂದಿರುವವನು ಎಂದರ್ಥ.

ವೇದವಿದ್ ಎಂದು ಮಗುವಿಗೆ ನಾಮಕರಣ ಮಾಡಲಾಗಿದೆ. ಶಿವ ಪುರಾಣದ ಪ್ರಕಾರ ವೇದವಿದ್ ಎಂದರೆ ವೇದಗಳ ಬಗ್ಗೆ ಜ್ಞಾನ ಹೊಂದಿರುವವನು ಎಂದರ್ಥ.

3 / 5
ಸದ್ಯ ಯಾಮಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ನಟಿಗೆ ಅಭಿನಂದನೆ ತಿಳಿಸಿದ್ದಾರೆ. ಅವರು ಮಗುವಿನ ಫೋಟೋ ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಸದ್ಯ ಯಾಮಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ನಟಿಗೆ ಅಭಿನಂದನೆ ತಿಳಿಸಿದ್ದಾರೆ. ಅವರು ಮಗುವಿನ ಫೋಟೋ ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

4 / 5
ಆದಿತ್ಯ ಧಾರ್ ನಿರ್ದೇಶಣದ ‘ಉರಿ’ ಸಿನಿಮಾದಲ್ಲಿ ಯಾಮಿ ನಟಿಸಿದ್ದರು. ಈ ಸಿನಿಮಾದ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತ್ತು. ವಿಕ್ಕಿ ಕೌಶಲ್ ಅವರ ಬಣ್ಣದ ಬದುಕನ್ನು ಈ ಸಿನಿಮಾ ಬದಲಿಸಿತ್ತು.  

ಆದಿತ್ಯ ಧಾರ್ ನಿರ್ದೇಶಣದ ‘ಉರಿ’ ಸಿನಿಮಾದಲ್ಲಿ ಯಾಮಿ ನಟಿಸಿದ್ದರು. ಈ ಸಿನಿಮಾದ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತ್ತು. ವಿಕ್ಕಿ ಕೌಶಲ್ ಅವರ ಬಣ್ಣದ ಬದುಕನ್ನು ಈ ಸಿನಿಮಾ ಬದಲಿಸಿತ್ತು.  

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್