AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yami Gautam: ಗಂಡು ಮಗುವಿಗೆ ಜನ್ಮ ನೀಡಿದ ಯಾಮಿ ಗೌತಮ್; ಇಟ್ಟ ಹೆಸರೇನು?

ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

ರಾಜೇಶ್ ದುಗ್ಗುಮನೆ
|

Updated on: May 21, 2024 | 8:41 AM

Share
ನಟಿ ಯಾಮಿ ಗೌತಮ್ ಅವರು ಆದಿತ್ಯ ಧಾರ್ ಅವರನ್ನು 2021ರ ಜೂನ್ 4ರಂದು ವಿವಾಹ ಆದರು. ಈಗ ಯಾಮಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.  

ನಟಿ ಯಾಮಿ ಗೌತಮ್ ಅವರು ಆದಿತ್ಯ ಧಾರ್ ಅವರನ್ನು 2021ರ ಜೂನ್ 4ರಂದು ವಿವಾಹ ಆದರು. ಈಗ ಯಾಮಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.  

1 / 5
ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

2 / 5
ವೇದವಿದ್ ಎಂದು ಮಗುವಿಗೆ ನಾಮಕರಣ ಮಾಡಲಾಗಿದೆ. ಶಿವ ಪುರಾಣದ ಪ್ರಕಾರ ವೇದವಿದ್ ಎಂದರೆ ವೇದಗಳ ಬಗ್ಗೆ ಜ್ಞಾನ ಹೊಂದಿರುವವನು ಎಂದರ್ಥ.

ವೇದವಿದ್ ಎಂದು ಮಗುವಿಗೆ ನಾಮಕರಣ ಮಾಡಲಾಗಿದೆ. ಶಿವ ಪುರಾಣದ ಪ್ರಕಾರ ವೇದವಿದ್ ಎಂದರೆ ವೇದಗಳ ಬಗ್ಗೆ ಜ್ಞಾನ ಹೊಂದಿರುವವನು ಎಂದರ್ಥ.

3 / 5
ಸದ್ಯ ಯಾಮಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ನಟಿಗೆ ಅಭಿನಂದನೆ ತಿಳಿಸಿದ್ದಾರೆ. ಅವರು ಮಗುವಿನ ಫೋಟೋ ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಸದ್ಯ ಯಾಮಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ನಟಿಗೆ ಅಭಿನಂದನೆ ತಿಳಿಸಿದ್ದಾರೆ. ಅವರು ಮಗುವಿನ ಫೋಟೋ ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

4 / 5
ಆದಿತ್ಯ ಧಾರ್ ನಿರ್ದೇಶಣದ ‘ಉರಿ’ ಸಿನಿಮಾದಲ್ಲಿ ಯಾಮಿ ನಟಿಸಿದ್ದರು. ಈ ಸಿನಿಮಾದ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತ್ತು. ವಿಕ್ಕಿ ಕೌಶಲ್ ಅವರ ಬಣ್ಣದ ಬದುಕನ್ನು ಈ ಸಿನಿಮಾ ಬದಲಿಸಿತ್ತು.  

ಆದಿತ್ಯ ಧಾರ್ ನಿರ್ದೇಶಣದ ‘ಉರಿ’ ಸಿನಿಮಾದಲ್ಲಿ ಯಾಮಿ ನಟಿಸಿದ್ದರು. ಈ ಸಿನಿಮಾದ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತ್ತು. ವಿಕ್ಕಿ ಕೌಶಲ್ ಅವರ ಬಣ್ಣದ ಬದುಕನ್ನು ಈ ಸಿನಿಮಾ ಬದಲಿಸಿತ್ತು.  

5 / 5
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್