AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yami Gautam: ಗಂಡು ಮಗುವಿಗೆ ಜನ್ಮ ನೀಡಿದ ಯಾಮಿ ಗೌತಮ್; ಇಟ್ಟ ಹೆಸರೇನು?

ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

ರಾಜೇಶ್ ದುಗ್ಗುಮನೆ
|

Updated on: May 21, 2024 | 8:41 AM

Share
ನಟಿ ಯಾಮಿ ಗೌತಮ್ ಅವರು ಆದಿತ್ಯ ಧಾರ್ ಅವರನ್ನು 2021ರ ಜೂನ್ 4ರಂದು ವಿವಾಹ ಆದರು. ಈಗ ಯಾಮಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.  

ನಟಿ ಯಾಮಿ ಗೌತಮ್ ಅವರು ಆದಿತ್ಯ ಧಾರ್ ಅವರನ್ನು 2021ರ ಜೂನ್ 4ರಂದು ವಿವಾಹ ಆದರು. ಈಗ ಯಾಮಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.  

1 / 5
ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

2 / 5
ವೇದವಿದ್ ಎಂದು ಮಗುವಿಗೆ ನಾಮಕರಣ ಮಾಡಲಾಗಿದೆ. ಶಿವ ಪುರಾಣದ ಪ್ರಕಾರ ವೇದವಿದ್ ಎಂದರೆ ವೇದಗಳ ಬಗ್ಗೆ ಜ್ಞಾನ ಹೊಂದಿರುವವನು ಎಂದರ್ಥ.

ವೇದವಿದ್ ಎಂದು ಮಗುವಿಗೆ ನಾಮಕರಣ ಮಾಡಲಾಗಿದೆ. ಶಿವ ಪುರಾಣದ ಪ್ರಕಾರ ವೇದವಿದ್ ಎಂದರೆ ವೇದಗಳ ಬಗ್ಗೆ ಜ್ಞಾನ ಹೊಂದಿರುವವನು ಎಂದರ್ಥ.

3 / 5
ಸದ್ಯ ಯಾಮಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ನಟಿಗೆ ಅಭಿನಂದನೆ ತಿಳಿಸಿದ್ದಾರೆ. ಅವರು ಮಗುವಿನ ಫೋಟೋ ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಸದ್ಯ ಯಾಮಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ನಟಿಗೆ ಅಭಿನಂದನೆ ತಿಳಿಸಿದ್ದಾರೆ. ಅವರು ಮಗುವಿನ ಫೋಟೋ ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

4 / 5
ಆದಿತ್ಯ ಧಾರ್ ನಿರ್ದೇಶಣದ ‘ಉರಿ’ ಸಿನಿಮಾದಲ್ಲಿ ಯಾಮಿ ನಟಿಸಿದ್ದರು. ಈ ಸಿನಿಮಾದ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತ್ತು. ವಿಕ್ಕಿ ಕೌಶಲ್ ಅವರ ಬಣ್ಣದ ಬದುಕನ್ನು ಈ ಸಿನಿಮಾ ಬದಲಿಸಿತ್ತು.  

ಆದಿತ್ಯ ಧಾರ್ ನಿರ್ದೇಶಣದ ‘ಉರಿ’ ಸಿನಿಮಾದಲ್ಲಿ ಯಾಮಿ ನಟಿಸಿದ್ದರು. ಈ ಸಿನಿಮಾದ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತ್ತು. ವಿಕ್ಕಿ ಕೌಶಲ್ ಅವರ ಬಣ್ಣದ ಬದುಕನ್ನು ಈ ಸಿನಿಮಾ ಬದಲಿಸಿತ್ತು.  

5 / 5
Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ