AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2022: ಯಶ್​-ರಾಧಿಕಾ ಪಂಡಿತ್​ ಮನೆಯಲ್ಲಿ ದೀಪಾವಳಿ ಸಡಗರ; ಇಲ್ಲಿದೆ ಸುಂದರ ಫೋಟೋ ಗ್ಯಾಲರಿ

Yash | Radhika Pandit: ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ.

TV9 Web
| Edited By: |

Updated on: Oct 25, 2022 | 12:50 PM

Share
ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಯಶ್​ ಮತ್ತು ರಾಧಿಕಾ ಪಂಡಿತ್​ ದಂಪತಿ ಕೂಡ ಸಡಗರದಿಂದ ಹಬ್ಬ ಆಚರಿಸುತ್ತಿದ್ದಾರೆ. ಅವರ ಕುಟುಂಬದ ದೀಪಾವಳಿ ಆಚರಣೆಯ ಝಲಕ್​ ಈ ಫೋಟೋಗಳಲ್ಲಿದೆ.

Yash and Radhika Pandit celebrate Deepavali 2022 with kids Ayra and Yatharv

1 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರ ಜೊತೆ ಅವರು ಹೆಚ್ಚು ಕಾಲ ಕಳೆಯುತ್ತಾರೆ. ಹಬ್ಬದ ಸಮಯವನ್ನು ಅವರು ಪತ್ನಿ ಮತ್ತು ಮಕ್ಕಳ ಜೊತೆ ಎಂಜಾಯ್​ ಮಾಡುತ್ತಿದ್ದಾರೆ.

Yash and Radhika Pandit celebrate Deepavali 2022 with kids Ayra and Yatharv

2 / 5
ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ದೀಪಾವಳಿ ಸಡಗರ ಹೇಗಿದೆ ಎಂಬುದನ್ನು ಅವರು ಈ ಫೋಟೋಗಳ ಮೂಲಕ ಅಭಿಮಾನಿಗಳಿಗೆ ತೋರಿಸಿದ್ದಾರೆ.

ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ದೀಪಾವಳಿ ಸಡಗರ ಹೇಗಿದೆ ಎಂಬುದನ್ನು ಅವರು ಈ ಫೋಟೋಗಳ ಮೂಲಕ ಅಭಿಮಾನಿಗಳಿಗೆ ತೋರಿಸಿದ್ದಾರೆ.

3 / 5
ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಸಾಂಪ್ರದಾಯಿಕ ಬಟ್ಟೆ ಧರಿಸಿ ಮಿಂಚಿದ್ದಾರೆ. ಅಪ್ಪ-ಅಮ್ಮನ ಜೊತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಸಾಂಪ್ರದಾಯಿಕ ಬಟ್ಟೆ ಧರಿಸಿ ಮಿಂಚಿದ್ದಾರೆ. ಅಪ್ಪ-ಅಮ್ಮನ ಜೊತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ. ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ. ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

5 / 5
Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್