AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2022: ಯಶ್​-ರಾಧಿಕಾ ಪಂಡಿತ್​ ಮನೆಯಲ್ಲಿ ದೀಪಾವಳಿ ಸಡಗರ; ಇಲ್ಲಿದೆ ಸುಂದರ ಫೋಟೋ ಗ್ಯಾಲರಿ

Yash | Radhika Pandit: ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ.

TV9 Web
| Edited By: |

Updated on: Oct 25, 2022 | 12:50 PM

Share
ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಯಶ್​ ಮತ್ತು ರಾಧಿಕಾ ಪಂಡಿತ್​ ದಂಪತಿ ಕೂಡ ಸಡಗರದಿಂದ ಹಬ್ಬ ಆಚರಿಸುತ್ತಿದ್ದಾರೆ. ಅವರ ಕುಟುಂಬದ ದೀಪಾವಳಿ ಆಚರಣೆಯ ಝಲಕ್​ ಈ ಫೋಟೋಗಳಲ್ಲಿದೆ.

Yash and Radhika Pandit celebrate Deepavali 2022 with kids Ayra and Yatharv

1 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರ ಜೊತೆ ಅವರು ಹೆಚ್ಚು ಕಾಲ ಕಳೆಯುತ್ತಾರೆ. ಹಬ್ಬದ ಸಮಯವನ್ನು ಅವರು ಪತ್ನಿ ಮತ್ತು ಮಕ್ಕಳ ಜೊತೆ ಎಂಜಾಯ್​ ಮಾಡುತ್ತಿದ್ದಾರೆ.

Yash and Radhika Pandit celebrate Deepavali 2022 with kids Ayra and Yatharv

2 / 5
ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ದೀಪಾವಳಿ ಸಡಗರ ಹೇಗಿದೆ ಎಂಬುದನ್ನು ಅವರು ಈ ಫೋಟೋಗಳ ಮೂಲಕ ಅಭಿಮಾನಿಗಳಿಗೆ ತೋರಿಸಿದ್ದಾರೆ.

ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ದೀಪಾವಳಿ ಸಡಗರ ಹೇಗಿದೆ ಎಂಬುದನ್ನು ಅವರು ಈ ಫೋಟೋಗಳ ಮೂಲಕ ಅಭಿಮಾನಿಗಳಿಗೆ ತೋರಿಸಿದ್ದಾರೆ.

3 / 5
ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಸಾಂಪ್ರದಾಯಿಕ ಬಟ್ಟೆ ಧರಿಸಿ ಮಿಂಚಿದ್ದಾರೆ. ಅಪ್ಪ-ಅಮ್ಮನ ಜೊತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಸಾಂಪ್ರದಾಯಿಕ ಬಟ್ಟೆ ಧರಿಸಿ ಮಿಂಚಿದ್ದಾರೆ. ಅಪ್ಪ-ಅಮ್ಮನ ಜೊತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ. ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ. ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

5 / 5
Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?